ಸ್ಪಂದನಾ ಇಲ್ಲದೆ ರಾಘು ಜೀವನ ಶೂನ್ಯ; ನಟ ಹರೀಶ್‌ ರಾಜ್‌

ಸ್ಪಂದನಾ ಇಲ್ಲದೆ ರಾಘು ಜೀವನ ಶೂನ್ಯ; ನಟ ಹರೀಶ್‌ ರಾಜ್‌

Published : Aug 09, 2023, 02:31 PM ISTUpdated : Aug 09, 2023, 02:47 PM IST

ಸ್ಪಂದನಾ ಇಲ್ಲದೇ ರಾಘು ಜೀವನ ಮುಂದೆ ಹೇಗೆ ಎನ್ನುವುದೇ ಒಂದು ಆತಂಕ ಆಗಿದೆ. ಒಳ್ಳೆಯವರಿಗೇ ಹೋಗೆ ಯಾಕೆ ಆಗುತ್ತೆ ಎನ್ನುವುದು ತಿಳಿಯುತ್ತಿಲ್ಲ.

ಬೆಂಗಳೂರು (ಆ.09): ಬೆಳದಿಂಗಳಾಗಿ ಬಾ ಚಿತ್ರದಲ್ಲಿ ನಾವು ಜೊತೆಯಾಗಿ ಕೆಲಸ ಮಾಡಿದ್ದೇವೆ. ಉಳಿದಂತೆ ಹಲವು ಚಿತ್ರರಂಗದ ಕಾರ್ಯಕ್ರಮಗಳಲ್ಲಿ ನಾವು ಭೇಟಿಯಾಗಿ ಕುಶಲೋಪರಿ ವಿಚಾರ ಮಾಡುತ್ತಿದ್ದೆವು. ಸ್ಪಂದನಾ ಮತ್ತು ವಿಜಯ್‌ ರಾಘವೇಂದ್ರ ಅವರು ತುಂಬಾ ಸರಳ ಆಗಿರುತ್ತಿದ್ದರು. ಸ್ಪಂದನಾ ಅವರನ್ನು ಮೂರ್ನಾಲ್ಕು ಬಾರಿ ಭೇಟಿ ಆಗಿದ್ದೆವು. ಆದರೆ, ಈಗ ಸ್ಪಂದನಾ ಇಲ್ಲದೇ ರಾಘು ಜೀವನ ಮುಂದೆ ಹೇಗೆ ಎನ್ನುವುದೇ ಒಂದು ಆತಂಕ ಆಗಿದೆ. ಒಳ್ಳೆಯವರಿಗೇ ಹೋಗೆ ಯಾಕೆ ಆಗುತ್ತೆ ಎನ್ನುವುದು ತಿಳಿಯುತ್ತಿಲ್ಲ. ಆದರೆ, ಈಗ ಅವರ ಚಿಕ್ಕ 14 ವರ್ಷದ ಮಗನನ್ನು ನೋಡಿ ರಾಘು ಧೈರ್ಯವನ್ನು ತೆಗೆದುಕೊಂಡು ಮುಂದಿನ ಜೀವನವನ್ನು ಮಾಡಬೇಕಿದೆ. ಲೈಫ್‌ ಈಸ್‌ ಅನ್‌ಸರ್ಟೇನ್‌ ಎನ್ನುವುದಕ್ಕೆ ಇದು ಜ್ವಲಂತ ಉದಾಹರಣೆ ಆಗಿದೆ. ಸ್ಪಂದನಾ ಸಾವಿನ ಸುದ್ದಿಯನ್ನು ಕೇಳಿದ ತಕ್ಷಣವೇ ಶಾಕಿಂಗ್‌ ಆಗಿದ್ದು, ನಂಬಲಿಕ್ಕೆ ಅಸಾಧ್ಯವಾಗಿತ್ತು. ಆದರೆ, ಈಗ ಅದನ್ನು ನಾವು ಒಪ್ಪಿಕೊಳ್ಳಬೇಕಾಗಿದೆ ಎಂದು ಗೆಳಯ ವಿಜಯ್‌ ರಾಘವೇಂದ್ರನಿಗೆ ಸಾಂತ್ವನ ಹೇಳಿದ ನಟ ಹರೀಶ್‌ ರಾಜ್‌ ತಿಳಿಸಿದರು.

03:16ಹೊಸ ಅವತಾರದಲ್ಲಿ ಗಿಲ್ಲಿ ನಟ! ಈ ಚಿತ್ರದಲ್ಲಿ ಬಿಗ್ ಬಾಸ್ ಫೇಮ್ ವರ್ಕ್ ಆಗುತ್ತಾ?
02:38ಕ್ರಾಂತಿ ಕಿಡಿ ಹಚ್ಚಿದ ಲ್ಯಾಂಡ್​ ಲಾರ್ಡ್​ ಗೆ ಮೆಚ್ಚುಗೆ; ಕ್ರೂರಿ ಲ್ಯಾಂಡ್ ಲಾರ್ಡ್ ಆಗಿ ರಾಜ್ ಶೆಟ್ಟಿ!
04:59ಟಾಕ್ಸಿಕ್ ಹಸಿಬಿಸಿ ದೃಶ್ಯದ ವಿರುದ್ದ ಕಂಪ್ಲೇಂಟ್; ಈ ವಿವಾದದ ಬಗ್ಗೆ ಯಶ್ ಏನಂತಾರೆ..?
03:36Golden Star Ganesh ಬಗ್ಗೆ ಇಂಥ ಚಿಂತಾಜನಕ ಸುದ್ದಿ ಹರಡಿದ್ಯಾಕೆ? ಯಾಕೆ ಹೀಗಾಯ್ತು?
05:51ದರ್ಶನ್ ಪತ್ನಿ ವಿಜಯಲಕ್ಷ್ಮೀ ವಿರುದ್ಧ ಅಶ್ಲೀಲ ಕಾಮೆಂಟ್: ಇಬ್ಬರ ಅರೆಸ್ಟ್, ಫ್ಯಾನ್ಸ್ ವಾರ್‌ಗೆ ಬ್ರೇಕ್
02:06ಬಾಕ್ಸಾಫೀಸ್​​ನಲ್ಲಿ ದಾಖಲೆ ಬರೆದ ಧುರಂಧರ್: ವೆಬ್​ ಸರಣಿ ನಿರ್ದೇಶನಕ್ಕೆ ಕೈ ಹಾಕಿದ ಪಿ.ಸಿ.ಶೇಖರ್
05:38ಒಂದೇ ಒಂದು ಹಾಡಿನಿಂದ ಟ್ರೆಂಡಿಂಗ್ ಟಾಪ್​ಸಿಂಗರ್​ಆಗ್ಬಿಟ್ರಾ ಸಾನ್ವಿ? ಅಪ್ಪನಂತೇ ಮಗಳು, ಸಂಗೀತದ ಬೆರಗು..!
03:37ಇತ್ತ ಡೆವಿಲ್.. ಅತ್ತ ಟ್ರಯಲ್.. ದಾಸನಿಗೆ ಟ್ರಬಲ್: ಪವಿತ್ರಾ ಗೌಡಗೂ ಟಿವಿ ಕೊಡಿ, ವಕೀಲರ ಮನವಿ!
04:23'ತ್ರಿಮೂರ್ತಿ'ಗಳ ಹಾಲಿವುಡ್‌ ರೇಂಜ್ ಮೇಕಿಂಗ್ '45' ಸಿನಿಮಾ ಟ್ರೈಲರ್ ನೋಡಿದವ್ರು ಏನಂತಿದಾರೆ?!
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
Read more