ಸ್ಪಂದನಾ ಇಲ್ಲದೆ ರಾಘು ಜೀವನ ಶೂನ್ಯ; ನಟ ಹರೀಶ್‌ ರಾಜ್‌

ಸ್ಪಂದನಾ ಇಲ್ಲದೆ ರಾಘು ಜೀವನ ಶೂನ್ಯ; ನಟ ಹರೀಶ್‌ ರಾಜ್‌

Published : Aug 09, 2023, 02:31 PM ISTUpdated : Aug 09, 2023, 02:47 PM IST

ಸ್ಪಂದನಾ ಇಲ್ಲದೇ ರಾಘು ಜೀವನ ಮುಂದೆ ಹೇಗೆ ಎನ್ನುವುದೇ ಒಂದು ಆತಂಕ ಆಗಿದೆ. ಒಳ್ಳೆಯವರಿಗೇ ಹೋಗೆ ಯಾಕೆ ಆಗುತ್ತೆ ಎನ್ನುವುದು ತಿಳಿಯುತ್ತಿಲ್ಲ.

ಬೆಂಗಳೂರು (ಆ.09): ಬೆಳದಿಂಗಳಾಗಿ ಬಾ ಚಿತ್ರದಲ್ಲಿ ನಾವು ಜೊತೆಯಾಗಿ ಕೆಲಸ ಮಾಡಿದ್ದೇವೆ. ಉಳಿದಂತೆ ಹಲವು ಚಿತ್ರರಂಗದ ಕಾರ್ಯಕ್ರಮಗಳಲ್ಲಿ ನಾವು ಭೇಟಿಯಾಗಿ ಕುಶಲೋಪರಿ ವಿಚಾರ ಮಾಡುತ್ತಿದ್ದೆವು. ಸ್ಪಂದನಾ ಮತ್ತು ವಿಜಯ್‌ ರಾಘವೇಂದ್ರ ಅವರು ತುಂಬಾ ಸರಳ ಆಗಿರುತ್ತಿದ್ದರು. ಸ್ಪಂದನಾ ಅವರನ್ನು ಮೂರ್ನಾಲ್ಕು ಬಾರಿ ಭೇಟಿ ಆಗಿದ್ದೆವು. ಆದರೆ, ಈಗ ಸ್ಪಂದನಾ ಇಲ್ಲದೇ ರಾಘು ಜೀವನ ಮುಂದೆ ಹೇಗೆ ಎನ್ನುವುದೇ ಒಂದು ಆತಂಕ ಆಗಿದೆ. ಒಳ್ಳೆಯವರಿಗೇ ಹೋಗೆ ಯಾಕೆ ಆಗುತ್ತೆ ಎನ್ನುವುದು ತಿಳಿಯುತ್ತಿಲ್ಲ. ಆದರೆ, ಈಗ ಅವರ ಚಿಕ್ಕ 14 ವರ್ಷದ ಮಗನನ್ನು ನೋಡಿ ರಾಘು ಧೈರ್ಯವನ್ನು ತೆಗೆದುಕೊಂಡು ಮುಂದಿನ ಜೀವನವನ್ನು ಮಾಡಬೇಕಿದೆ. ಲೈಫ್‌ ಈಸ್‌ ಅನ್‌ಸರ್ಟೇನ್‌ ಎನ್ನುವುದಕ್ಕೆ ಇದು ಜ್ವಲಂತ ಉದಾಹರಣೆ ಆಗಿದೆ. ಸ್ಪಂದನಾ ಸಾವಿನ ಸುದ್ದಿಯನ್ನು ಕೇಳಿದ ತಕ್ಷಣವೇ ಶಾಕಿಂಗ್‌ ಆಗಿದ್ದು, ನಂಬಲಿಕ್ಕೆ ಅಸಾಧ್ಯವಾಗಿತ್ತು. ಆದರೆ, ಈಗ ಅದನ್ನು ನಾವು ಒಪ್ಪಿಕೊಳ್ಳಬೇಕಾಗಿದೆ ಎಂದು ಗೆಳಯ ವಿಜಯ್‌ ರಾಘವೇಂದ್ರನಿಗೆ ಸಾಂತ್ವನ ಹೇಳಿದ ನಟ ಹರೀಶ್‌ ರಾಜ್‌ ತಿಳಿಸಿದರು.

22:40ಗೆಳತಿ ಮನೆಯಲ್ಲಿ Vaishak​​ ನೇಣಿಗೆ ಶರಣಾಗಿದ್ದೇಕೆ ? ದುರಂತದ ಆ ರಾತ್ರಿ ಕೃಷಿ ತಾಪಂಡ ಮನೆಯಲ್ಲಿ ನಡೆದಿದ್ದೇನು?
06:59ಜಿಮ್ ಮಾಡ್ತಿದ್ದ ದರ್ಶನ್ 'ಯೋಗ' ಮಾಡುವಂತಾಗಿದ್ದು ಹೀಗೆ.. ಅವರು ಹೇಳಿಲ್ಲಾ ಅಂದ್ರೆ ಇವರು ಮಾಡ್ತಿರ್ಲಿಲ್ಲ!?
05:4622 ವರ್ಷಗಳ ಬಳಿಕ ಮತ್ತೆ ಬಂತು ಕಲಾಸಿಪಾಳ್ಯ; ಸಿನಿಮಾ ಮೂಲಕ ಫ್ಯಾನ್ಸ್‌ಗೆ 'ಕೆಂಚ'ನ 'ದರ್ಶನ'
13:34Darshan-Boss: ದರ್ಶನ್‌ಗೆ ಯಾಕೆ ಇಷ್ಟೊಂದು ಟೆನ್ಷನ್? 'ಬಾಸ್' ಸಿನಿಮಾದಲ್ಲಿ ಅಂಥದ್ದೇನಿದೆ?
04:23Cine Express: ಸಿನಿ ಪ್ರೇಮಿಗಳಿಗೆ ಗುಡ್ ನ್ಯೂಸ್: ಟೀಸರ್, ಹಾಡು, ಸಿನಿಮಾ ರಿಲೀಸ್ ಮತ್ತು ಮದುವೆ ಸುದ್ದಿ!
04:28ಚಿನ್ನೇಗೌಡರ ಪತ್ನಿ ಜಯಮ್ಮ ವಿಧಿವಶ; ವಿಜಯ್ ರಾಘವೇಂದ್ರ, ಶ್ರೀಮುರುಳಿಗೆ ಮಾತೃವಿಯೋಗ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
04:33Cine Express: '8' ಗ್ಲಿಂಪ್ಸ್‌ನಿಂದ 'ಊರಬ್ಬ' ಟ್ರೇಲರ್‌ವರೆಗೆ: ಸ್ಯಾಂಡಲ್‌ವುಡ್‌ನಲ್ಲಿ ಸಿನಿಮಾಗಳ ಹವಾ
04:30Cine Express: ಈ ವಾರ ಸಿನಿ ಇಂಡಸ್ಟ್ರಿಯಲ್ಲಿ ಹೆಚ್ಚು ಚರ್ಚೆಯಾದ 5 ದೊಡ್ಡ ಅಪ್‌ಡೇಟ್‌ಗಳು ಯಾವುವು?
04:09ಅಪ್ಪನಿಗಾಗಿ ಬಂದ ಹೊಸ ಹಾಡು, ಕಾನ್ಸ್‌ನಲ್ಲಿ ಮೆಚ್ಚುಗೆ ಪಡೆದ ಚಿತ್ರದ ಟ್ರೇಲರ್: ಸಿನಿರಂಗದಲ್ಲಿ ಏನಾಗುತ್ತಿದೆ?
Read more