Vikrant Rona: ಸುದೀಪ್ ಅವರ ಟ್ರೇಲರ್ ಮೊದಲು ನೋಡೋ ಅವಕಾಶ ಸಿಕ್ಕಿರೋದು ಪುಣ್ಯ: ರಾಜ್ ಬಿ ಶೆಟ್ಟಿ

Vikrant Rona: ಸುದೀಪ್ ಅವರ ಟ್ರೇಲರ್ ಮೊದಲು ನೋಡೋ ಅವಕಾಶ ಸಿಕ್ಕಿರೋದು ಪುಣ್ಯ: ರಾಜ್ ಬಿ ಶೆಟ್ಟಿ

Published : Jun 23, 2022, 12:50 AM IST

ನಾನು ಸುದೀಪ್ ಅವರ ಧಮ್ ಸಿನಿಮಾ ರಿಲೀಸ್ ಆದಾಗ ಮನೆಯಲ್ಲಿ ಹುಷಾರಿಲ್ಲ ಅಂತ ಸುಳ್ಳು ಹೇಳಿ ಸಿನಿಮಾಗೆ ಹೋಗಿದ್ದೆ, ನಿನ್ನೆ ಅವರ ವಾಯ್ಸ್ ಮೆಸೆಜ್‌ನಲ್ಲಿ ಬರಬೇಕು ಅಂತ ಬಂದಾಗ ಭಯ ಆಯ್ತು ಎಂದು ರಾಜ್ ಬಿ ಶೆಟ್ಟಿ ಹೇಳಿದರು.

ಓರಾಯನ್​ ಮಾಲ್​ನಲ್ಲಿ ಬುಧವಾರ 'ವಿಕ್ರಾಂತ್​ ರೋಣ' ಟ್ರೇಲರ್​​ ಲಾಂಚ್ ಕಾರ್ಯಕ್ರಮ ನಡೆಯಿತು. ಚಿತ್ರರಂಗದ ದಿಗ್ಗಜರು ಬಂದು ತ್ರಿಡಿಯಲ್ಲಿ ವಿಕ್ರಾಂತ್​ ರೋಣನ  ಟ್ರೇಲರ್​ ಕಣ್ಣು ತುಂಬಿಕೊಂಡರು. ಸಿನಿಮಾದ ಟ್ರೇಲರ್​ ನೋಡಿದ ಬಳಿಕ ಎಲ್ಲರೂ ವೇದಿಕೆ ಮೇಲೆ ಬಂದು ತಮ್ಮ ಅಭಿಪ್ರಾಯ ತಿಳಿಸಿದರು. ಈ ವೇಳೆ ನಿರ್ದೇಶಕ ರಾಜ್ ಬಿ ಶೆಟ್ಟಿ ಸುದೀಪ್ ಬಗ್ಗೆ ಹಾಗೂ ಚಿತ್ರದ ಟ್ರೇಲರ್ ಬಗ್ಗೆ ಮಾತನಾಡಿದ್ದಾರೆ. ನಾನು ಧಮ್ ಸಿನಿಮಾ ರಿಲೀಸ್ ಆದಾಗ ಮನೆಯಲ್ಲಿ ಹುಷಾರಿಲ್ಲ ಅಂತ ಸುಳ್ಳು ಹೇಳಿ ಸಿನಿಮಾಗೆ ಹೋಗಿದ್ದೆ, ನಿನ್ನೆ ಅವರ ವಾಯ್ಸ್ ಮೆಸೆಜ್‌ನಲ್ಲಿ ಬರಬೇಕು ಅಂತ ಬಂದಾಗ ಭಯ ಆಯ್ತು, ಅವರ ಸಿನಿಮಾ ಸುಳ್ಳು ಹೇಳಿ ನೋಡ್ತಿದೆ. ಈಗ ಅವ್ರ ಟ್ರೇಲರ್ ಅನ್ನು ಮೊದಲು ನೋಡೋ ಅವಕಾಶ ಸಿಕ್ಕಿರೋದು ಪುಣ್ಯ ಎಂದು ರಾಜ್ ಬಿ ಶೆಟ್ಟಿ ಹೇಳಿದರು. ಇನ್ನು ಸಂಗೀತ ನಿರ್ದೇಶಕ ಅರ್ಜುನ್ ಜನ್ಯ, ನನ್ನ ಗಾಡ್ ಫಾದರ್ ಸುದೀಪ್ ಸರ್. ನಾನು ಇವತ್ತು ಮೆಲೋಡಿ ಕಿಂಗ್ ಅಂತ ಕರೆಸಿಕೊಳ್ತಿದ್ರೆ ಅದಕ್ಕೆ ಸುದೀಪ್ ಅವರು ಕಾರಣ‌ ಎಂದು ತಿಳಿಸಿದರು.

ಸಿನಿಮಾ ಹಂಗಾಮಾ ವೀಡಿಯೋಗಳನ್ನು ವೀಕ್ಷಿಸಲು ಇಲ್ಲಿ ಕ್ಲಿಕ್ಕಿಸಿ: https://kannada.asianetnews.com/movies

02:11ಮತ್ತೊಂದು ವಿಭಿನ್ನ ಪಾತ್ರದಲ್ಲಿ ನಟಿಸಿ ಗೆದ್ದ ರಾಜ್! ಆಗ ಕಾವಿ, ಈಗ ಖಾಕಿ. ನಮ್ ಶೆಟ್ರು ವರ್ಸಟೈಲ್ ಆಕ್ಟರ್!
02:31ಉದ್ಯಮಿ ಅರವಿಂದ್ ರೆಡ್ಡಿಗೆ ನಟಿ ಸ್ನೇಹಿತನಿಂದ ಬೆದರಿಕೆ: ಹಲವು ವಿಚಾರಗಳನ್ನು ಬಾಯ್ಬಿಟ್ಟ ಸ್ಯಾಂಡಲ್‌​ವುಡ್ ನಟಿ!
03:16ಹೊಸ ಅವತಾರದಲ್ಲಿ ಗಿಲ್ಲಿ ನಟ! ಈ ಚಿತ್ರದಲ್ಲಿ ಬಿಗ್ ಬಾಸ್ ಫೇಮ್ ವರ್ಕ್ ಆಗುತ್ತಾ?
02:38ಕ್ರಾಂತಿ ಕಿಡಿ ಹಚ್ಚಿದ ಲ್ಯಾಂಡ್​ ಲಾರ್ಡ್​ ಗೆ ಮೆಚ್ಚುಗೆ; ಕ್ರೂರಿ ಲ್ಯಾಂಡ್ ಲಾರ್ಡ್ ಆಗಿ ರಾಜ್ ಶೆಟ್ಟಿ!
04:59ಟಾಕ್ಸಿಕ್ ಹಸಿಬಿಸಿ ದೃಶ್ಯದ ವಿರುದ್ದ ಕಂಪ್ಲೇಂಟ್; ಈ ವಿವಾದದ ಬಗ್ಗೆ ಯಶ್ ಏನಂತಾರೆ..?
03:36Golden Star Ganesh ಬಗ್ಗೆ ಇಂಥ ಚಿಂತಾಜನಕ ಸುದ್ದಿ ಹರಡಿದ್ಯಾಕೆ? ಯಾಕೆ ಹೀಗಾಯ್ತು?
05:51ದರ್ಶನ್ ಪತ್ನಿ ವಿಜಯಲಕ್ಷ್ಮೀ ವಿರುದ್ಧ ಅಶ್ಲೀಲ ಕಾಮೆಂಟ್: ಇಬ್ಬರ ಅರೆಸ್ಟ್, ಫ್ಯಾನ್ಸ್ ವಾರ್‌ಗೆ ಬ್ರೇಕ್
02:06ಬಾಕ್ಸಾಫೀಸ್​​ನಲ್ಲಿ ದಾಖಲೆ ಬರೆದ ಧುರಂಧರ್: ವೆಬ್​ ಸರಣಿ ನಿರ್ದೇಶನಕ್ಕೆ ಕೈ ಹಾಕಿದ ಪಿ.ಸಿ.ಶೇಖರ್
05:38ಒಂದೇ ಒಂದು ಹಾಡಿನಿಂದ ಟ್ರೆಂಡಿಂಗ್ ಟಾಪ್​ಸಿಂಗರ್​ಆಗ್ಬಿಟ್ರಾ ಸಾನ್ವಿ? ಅಪ್ಪನಂತೇ ಮಗಳು, ಸಂಗೀತದ ಬೆರಗು..!
03:37ಇತ್ತ ಡೆವಿಲ್.. ಅತ್ತ ಟ್ರಯಲ್.. ದಾಸನಿಗೆ ಟ್ರಬಲ್: ಪವಿತ್ರಾ ಗೌಡಗೂ ಟಿವಿ ಕೊಡಿ, ವಕೀಲರ ಮನವಿ!
Read more