Vikrant Rona: ಸುದೀಪ್ ಅವರ ಟ್ರೇಲರ್ ಮೊದಲು ನೋಡೋ ಅವಕಾಶ ಸಿಕ್ಕಿರೋದು ಪುಣ್ಯ: ರಾಜ್ ಬಿ ಶೆಟ್ಟಿ

Vikrant Rona: ಸುದೀಪ್ ಅವರ ಟ್ರೇಲರ್ ಮೊದಲು ನೋಡೋ ಅವಕಾಶ ಸಿಕ್ಕಿರೋದು ಪುಣ್ಯ: ರಾಜ್ ಬಿ ಶೆಟ್ಟಿ

Published : Jun 23, 2022, 12:50 AM IST

ನಾನು ಸುದೀಪ್ ಅವರ ಧಮ್ ಸಿನಿಮಾ ರಿಲೀಸ್ ಆದಾಗ ಮನೆಯಲ್ಲಿ ಹುಷಾರಿಲ್ಲ ಅಂತ ಸುಳ್ಳು ಹೇಳಿ ಸಿನಿಮಾಗೆ ಹೋಗಿದ್ದೆ, ನಿನ್ನೆ ಅವರ ವಾಯ್ಸ್ ಮೆಸೆಜ್‌ನಲ್ಲಿ ಬರಬೇಕು ಅಂತ ಬಂದಾಗ ಭಯ ಆಯ್ತು ಎಂದು ರಾಜ್ ಬಿ ಶೆಟ್ಟಿ ಹೇಳಿದರು.

ಓರಾಯನ್​ ಮಾಲ್​ನಲ್ಲಿ ಬುಧವಾರ 'ವಿಕ್ರಾಂತ್​ ರೋಣ' ಟ್ರೇಲರ್​​ ಲಾಂಚ್ ಕಾರ್ಯಕ್ರಮ ನಡೆಯಿತು. ಚಿತ್ರರಂಗದ ದಿಗ್ಗಜರು ಬಂದು ತ್ರಿಡಿಯಲ್ಲಿ ವಿಕ್ರಾಂತ್​ ರೋಣನ  ಟ್ರೇಲರ್​ ಕಣ್ಣು ತುಂಬಿಕೊಂಡರು. ಸಿನಿಮಾದ ಟ್ರೇಲರ್​ ನೋಡಿದ ಬಳಿಕ ಎಲ್ಲರೂ ವೇದಿಕೆ ಮೇಲೆ ಬಂದು ತಮ್ಮ ಅಭಿಪ್ರಾಯ ತಿಳಿಸಿದರು. ಈ ವೇಳೆ ನಿರ್ದೇಶಕ ರಾಜ್ ಬಿ ಶೆಟ್ಟಿ ಸುದೀಪ್ ಬಗ್ಗೆ ಹಾಗೂ ಚಿತ್ರದ ಟ್ರೇಲರ್ ಬಗ್ಗೆ ಮಾತನಾಡಿದ್ದಾರೆ. ನಾನು ಧಮ್ ಸಿನಿಮಾ ರಿಲೀಸ್ ಆದಾಗ ಮನೆಯಲ್ಲಿ ಹುಷಾರಿಲ್ಲ ಅಂತ ಸುಳ್ಳು ಹೇಳಿ ಸಿನಿಮಾಗೆ ಹೋಗಿದ್ದೆ, ನಿನ್ನೆ ಅವರ ವಾಯ್ಸ್ ಮೆಸೆಜ್‌ನಲ್ಲಿ ಬರಬೇಕು ಅಂತ ಬಂದಾಗ ಭಯ ಆಯ್ತು, ಅವರ ಸಿನಿಮಾ ಸುಳ್ಳು ಹೇಳಿ ನೋಡ್ತಿದೆ. ಈಗ ಅವ್ರ ಟ್ರೇಲರ್ ಅನ್ನು ಮೊದಲು ನೋಡೋ ಅವಕಾಶ ಸಿಕ್ಕಿರೋದು ಪುಣ್ಯ ಎಂದು ರಾಜ್ ಬಿ ಶೆಟ್ಟಿ ಹೇಳಿದರು. ಇನ್ನು ಸಂಗೀತ ನಿರ್ದೇಶಕ ಅರ್ಜುನ್ ಜನ್ಯ, ನನ್ನ ಗಾಡ್ ಫಾದರ್ ಸುದೀಪ್ ಸರ್. ನಾನು ಇವತ್ತು ಮೆಲೋಡಿ ಕಿಂಗ್ ಅಂತ ಕರೆಸಿಕೊಳ್ತಿದ್ರೆ ಅದಕ್ಕೆ ಸುದೀಪ್ ಅವರು ಕಾರಣ‌ ಎಂದು ತಿಳಿಸಿದರು.

ಸಿನಿಮಾ ಹಂಗಾಮಾ ವೀಡಿಯೋಗಳನ್ನು ವೀಕ್ಷಿಸಲು ಇಲ್ಲಿ ಕ್ಲಿಕ್ಕಿಸಿ: https://kannada.asianetnews.com/movies

05:38ಒಂದೇ ಒಂದು ಹಾಡಿನಿಂದ ಟ್ರೆಂಡಿಂಗ್ ಟಾಪ್​ಸಿಂಗರ್​ಆಗ್ಬಿಟ್ರಾ ಸಾನ್ವಿ? ಅಪ್ಪನಂತೇ ಮಗಳು, ಸಂಗೀತದ ಬೆರಗು..!
03:37ಇತ್ತ ಡೆವಿಲ್.. ಅತ್ತ ಟ್ರಯಲ್.. ದಾಸನಿಗೆ ಟ್ರಬಲ್: ಪವಿತ್ರಾ ಗೌಡಗೂ ಟಿವಿ ಕೊಡಿ, ವಕೀಲರ ಮನವಿ!
04:23'ತ್ರಿಮೂರ್ತಿ'ಗಳ ಹಾಲಿವುಡ್‌ ರೇಂಜ್ ಮೇಕಿಂಗ್ '45' ಸಿನಿಮಾ ಟ್ರೈಲರ್ ನೋಡಿದವ್ರು ಏನಂತಿದಾರೆ?!
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
04:38Video: ನಟಿ ರಮ್ಯಾಗೆ ಸಂದರ್ಶನದಲ್ಲೇ ತಿರುಗೇಟು ಕೊಟ್ಟ Actor Darshan Wife Vijayalakshmi
04:51ಎಲ್ಲೆಲ್ಲೂ 'ಗಿಲ್ಲಿ ನಟ'ನದೇ ದರ್ಬಾರ್.. ಬಿಗ್ ಬಾಸ್‌ನಲ್ಲೂ ಬಿಗ್ ಸ್ಕ್ರೀನ್‌ನಲ್ಲೂ ಸಖತ್ ಸದ್ದು..!
05:21ರಾಜ್ಯಾದ್ಯಂತ Devil ಜಾತ್ರೆ.. ಮ್ಯಾಸಿವ್ ಓಪನಿಂಗ್: ದರ್ಶನ್ ನೋಡಿದ ಅಭಿಮಾನಿಗಳು ಹೇಳಿದ್ದೇನು?
04:44ನಾ ಬಂದೆ ಚಿನ್ನ: 'ದಿ ಡೆವಿಲ್' ಗ್ರ್ಯಾಂಡ್ ಎಂಟ್ರಿ.. ರಾಜ್ಯಾದ್ಯಂತ 400+ ಸ್ಕ್ರೀನ್‌ಗಳಲ್ಲಿ ದರ್ಶನ್ ಆಟ ಶುರು
05:38ದರ್ಶನ್ ಜೈಲಿನಲ್ಲಿ.. 'ದಿ ಡೆವಿಲ್‌' ಗೆಲ್ಲಿಸ್ತಾರಾ ಪ್ಯಾನ್ಸ್‌..? ಮತ್ತೊಂದು 'ಸಾರಥಿ' ಆಗುತ್ತಾ ಈ ಸಿನಿಮಾ?
24:18ರಿಷಬ್​​ ಶೆಟ್ಟಿ ಮಡಿಲಲ್ಲಿ ಮಲಗಿದ ದೈವ ನರ್ತಕ: ದೈವಾರಾಧಕರ ಆಕ್ರೋಶ, ಏನಿದು ಪಂಜುರ್ಲಿ?
Read more