Rajamouli: ಮಹಾಭಾರತ ಸಿನಿಮಾ ಕನಸಿನಲ್ಲಿ ರಾಜಮೌಳಿ: ಈ ಬಗ್ಗೆ ವಿಜಯೇಂದ್ರ ಪ್ರಸಾದ್ ಹೇಳಿದ್ದೇನು?

Rajamouli: ಮಹಾಭಾರತ ಸಿನಿಮಾ ಕನಸಿನಲ್ಲಿ ರಾಜಮೌಳಿ: ಈ ಬಗ್ಗೆ ವಿಜಯೇಂದ್ರ ಪ್ರಸಾದ್ ಹೇಳಿದ್ದೇನು?

Published : Jun 24, 2023, 11:20 AM IST

ರಾಜಮೌಳಿ ಮಹಾಭಾರತ ಸಿನಿಮಾ ಮಾಡಲಿದ್ದಾರೆ ಎಂಬ ಚರ್ಚೆ ಈಗ ಆರಂಭವಾಗಿದೆ. ಈ ಬಗ್ಗೆ ಅವರ ತಂದೆ ವಿಜಯೇಂದ್ರ ಪ್ರಸಾದ್‌ ಸಂದರ್ಶನವೊಂದರಲ್ಲಿ ಮಾತನಾಡಿದ್ದಾರೆ.

ಬಾಹುಬಲಿ ಜೆಸ್ಟ್‌ ಟ್ರೈಯಲ್‌ ಅಷ್ಟೇ. ರಾಜಮೌಳಿ ಟಾರ್ಗೆಟ್‌ ಇದ್ದಿದ್ದೆ, ಮಹಾಭಾರತ ಸಿನಿಮಾ ಮಾಡುವುದು ಎಂದು ವಿಜಯೇಂದ್ರ ಪ್ರಸಾದ್ ಹೇಳಿದ್ದಾರೆ. ಸಿನಿಮಾದಿಂದ ಸಿನಿಮಾಗೆ ರಾಜಮೌಳಿ ರೇಂಜ್ ಬದಲಾಗುತ್ತಲೇ ಇದೆ. ಈ ಮಧ್ಯೆ ರಾಜಮೌಳಿ ಮಹಾಭಾರತ ಸಿನಿಮಾ ಮಾಡಲಿದ್ದಾರೆ ಎಂಬ ಚರ್ಚೆ ಈಗ ಆರಂಭವಾಗಿದೆ. ಈ ಬಗ್ಗೆ ರಾಜಮೌಳಿ ತಂದೆ, ಹಿರಿಯ ನಿರ್ದೇಶಕ ವಿಜಯೇಂದ್ರ ಪ್ರಸಾದ್ ಇತ್ತೀಚಿನ ಸಂದರ್ಶನದಲ್ಲಿ ಈ ವಿಷಯ ರಿವೀಲ್ ಮಾಡಿದ್ದಾರೆ.ವಿಜಯೇಂದ್ರ ಪ್ರಸಾದ್ ಅವರು ತೆಲುಗು ಸಿನಿಮಾ ಇಂಡಸ್ಟ್ರಿಯಲ್ಲಿ ಬರಹಗಾರನಾಗಿ 80ರ ದಶಕದಿಂದಲೇ ಕೆಲಸ ಮಾಡುತ್ತಿದ್ದಾರೆ.ಅಷ್ಟೇ ಅಲ್ಲದೇ ರಾಜಮೌಳಿ ಬಯಸಿದಂತೆ ಮಹಾಭಾರತ ಸ್ಕ್ರಿಪ್ಟ್ ರೆಡಿ ಮಾಡಿದ್ದೇನೆ ಎಂದು ಅವರು ಹೇಳಿದ್ದಾರೆ. 

ಇದನ್ನೂ ವೀಕ್ಷಿಸಿ: Today Horoscope: ಈ ದಿನದ ರಾಶಿ ಭವಿಷ್ಯ ಹೀಗಿದ್ದು.. ಇಂದು ಸುಬ್ರಹ್ಮಣ್ಯ ಸ್ವಾಮಿ ಆರಾಧನೆ ಮಾಡಿ

02:45ನಟ ದರ್ಶನ್ ಬೇಲ್‌ಗೆ ಮತ್ತೆ ಹಿನ್ನಡೆ: ಪತಿಯ ಬಿಡುಗಡೆಗಾಗಿ ವಿಜಯಲಕ್ಷ್ಮೀ ಪ್ರಯತ್ನ ಫಲ ಕೊಡುತ್ತಾ?
24:34ಸ್ಯಾಂಡಲ್​​ವುಡ್​​ನಲ್ಲಿ ಸಾಲು ಸಾಲು ಅಕಾಲಿಕ ಮರಣ..! ಮೃತ್ಯುಂಜಯ ಹೋಮ ಫಲಿಸಲಿಲ್ವಾ..?
03:06'ಸೆಪ್ಟೆಂಬರ್ 21' ಚಿತ್ರದ ಟ್ರೇಲರ್ ಬಿಡುಗಡೆ: ಪತ್ನಿ ಪ್ರಿಯಾಂಕ ಸಿನಿಮಾಗೆ ರಿಯಲ್ ಸ್ಟಾರ್ ಉಪೇಂದ್ರ ಸಾಥ್‌
05:27ಸಿಂಗರ್‌ನಿಂದ ಹೀರೋವರೆಗೆ: ‘ಲೋ ನವೀನ’ ಮೂಲಕ ನವೀನ್ ಸಜ್ಜು ಹೊಸ ಪ್ರಯಾಣ
03:45ಸಿದ್ದೇಗೌಡರ ಗದ್ಲಗೆ ಜಾಕ್​ಪಾಟ್: ಮತ್ತೆ ಮೋಡಿ ಮಾಡ್ತಾರಾ ಸತೀಶ್​ ನೀನಾಸಂ-ರಚಿತಾ ರಾಮ್?
06:20ದರ್ಶನ್‌ ದಾರಿಗೆ 'ಜೈ' ಎಂದ ಅಲ್ಲು ಅರ್ಜುನ್.. ಟಾಲಿವುಡ್‌ನಲ್ಲಿ ಹೊಸ ಕ್ರಾಂತಿ ಹುಟ್ಟಿಸಿದ ಐಕಾನ್ ಸ್ಟಾರ್!
05:36ಬ್ಯಾಂಕಾಕ್‌ಗೆ ಹಾರಿದ ರಶ್ಮಿಕಾ ಮಂದಣ್ಣ, 'ಆಕ್ಷನ್ ಕ್ವೀನ್' ಆಗೋದಕ್ಕೆ ಸಜ್ಜಾಗ್ತಿದ್ದಾರಾ ರಶ್ಮಿಕಾ?
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
04:43ನಟ ಯಶ್‌ಗೆ ಪಕ್ಕದ ರಾಜ್ಯಗಳಲ್ಲೇ ದುಶ್ಮನ್‌ಗಳು ಕಾಡ್ತಿದ್ದಾರಾ? ಸುಳ್ಳು ಸುದ್ದಿ ಹಬ್ಬಿಸಿ ಟಾರ್ಗೆಟ್‌ ಮಾಡ್ತಿದ್ದಾರಾ?
07:32ಮರ್ಯಾದಾ ಪುರುಷೋತ್ತಮನಾಗಿ ಮನಗೆದ್ದ ರಣಬೀರ್; ಒಂದೇ ಒಂದು ಬ್ಯಾಕ್ ಶಾಟ್ ಮೂಲಕ ಮಿಂಚು ಹರಿಸಿದ ಯಶ್!