ಯುಪಿ ಸಿಎಂ ಕಾಲಿಗೆ ಬಿದ್ದ ಸೂಪರ್ ಸ್ಟಾರ್..! ಸ್ವಾಭಿಮಾನವನ್ನು ಯೋಗಿ ಕಾಲಡಿ ಇಟ್ರಾ ತಲೈವಾ ?

ಯುಪಿ ಸಿಎಂ ಕಾಲಿಗೆ ಬಿದ್ದ ಸೂಪರ್ ಸ್ಟಾರ್..! ಸ್ವಾಭಿಮಾನವನ್ನು ಯೋಗಿ ಕಾಲಡಿ ಇಟ್ರಾ ತಲೈವಾ ?

Published : Aug 21, 2023, 09:57 AM IST

ಉತ್ತರ ಪ್ರದೇಶ ಸಿಎಂ ಭೇಟಿ ಮಾಡಿದ ರಜನಿಕಾಂತ್ 
ಟ್ರೋಲರ್ಸ್‌ಗೆ ಆಹಾರವಾದ ಸೂಪರ್ ಸ್ಟಾರ್..!
ರಜನಿಗಿಂತ 21 ವರ್ಷ ಚಿಕ್ಕವರು ಸಿಎಂ ಯೋಗಿ..!

ಸೂಪರ್ ಸ್ಟಾರ್ ರಜನಿಕಾಂತ್ ವಿಶ್ವದಾದ್ಯಂತ ಇರೋ ಕೋಟ್ಯಾಂತರ ಅಭಿಮಾನಿಗಳ ಆರಾಧ್ಯ ದೈವ. ತಲೈವಾರನ್ನ ಎದೆಯಲ್ಲಿಟ್ಟುಕೊಂಡು ಆರಾಧಿಸೋ ದೊಡ್ಡ ಅಭಿಮಾನಿ ಬಳಗ ಇದೆ. ಆದ್ರೆ ಕೆಲ ಡೈ ಹಾರ್ಡ್ ಪ್ಯಾನ್ಸ್ ಸೂಪರ್ ಸ್ಟಾರ್ ಮೇಲೆ ಈಗ ಸ್ವಲ್ಪ ಬೇಸರಗೊಂಡಿದ್ದಾರೆ. ಯಾಕ್ ಗೊತ್ತಾ ತಲೈವಾ ರಜನಿಕಾಂತ್(Rajinikanth) ಇತ್ತೀಚೆಗೆ ಯೋಗಿ ಆದಿತ್ಯಾನಾಥ್(Yogi Adityanath) ರನ್ನ  ಭೇಟಿ ಮಾಡಿದ್ದು, ಈ ಭೇಟಿ ವೇಳೆ ರಜನಿಕಾಂತ್ ಆದಿತ್ಯಾನಾಥ್ ಕಾಲಿಗೆ ಎರಗಿ ಆಶೀರ್ವಾದ ಪಡೆದಿದ್ದಾರೆ. ರನಿಕಾಂತ್ ಈ ರೀತಿ ಮಾಡುತ್ತಾರೆ ಅಂತ ಯಾರೂ ಊಹಿಸಿರಲಿಲ್ಲ. ಯಾಕಂದ್ರೆ ರಜನಿಕಾಂತ್‌ಗಿಂತ ಯುಪಿ ಸಿಎಂ ಯೋಗಿ ಆದಿತ್ಯನಾತ್ ವಯಸ್ಸಿನಲ್ಲಿ 21 ವರ್ಷ ಚಿಕ್ಕವರು. ಹೀಗಾಗಿ ರಜನಿಕಾಂತ್ ತನ್ನ ವಯಸ್ಸಿಗಿಂತ ಚಿಕ್ಕ ವ್ಯಕ್ತಿ ಕಾಲಿಗೆ ಬಿದ್ದುದ್ದಕ್ಕೆ ಅಭಿಮಾನಿಗಳು ಬೇಸರ ವ್ಯಕ್ತಪಡಿಸಿದ್ರೆ, ಇನ್ನು ಕೆಲವರು ಸ್ವಾಭಿಮಾನವನ್ನು ಯೋಗಿ ಕಾಲಡಿ ಇಟ್ರಾ ತಲೈವಾ ಎಂದು ಟ್ರೋಲ್ ಮಾಡುತ್ತಿದ್ದಾರೆ.

ಇದನ್ನೂ ವೀಕ್ಷಿಸಿ:  ನಿತಿನ್ ಸಿನಿಮಾದಿಂದ ಕೊಡಗಿನ ಬೆಡಗಿ ಕಿಕ್ ಔಟ್: ರಶ್ಮಿಕಾ ಜಾಗಕ್ಕೆ ಕಿಸ್ ಬ್ಯೂಟಿ ಶ್ರೀಲೀಲಾ ಎಂಟ್ರಿ..!

02:11ಮತ್ತೊಂದು ವಿಭಿನ್ನ ಪಾತ್ರದಲ್ಲಿ ನಟಿಸಿ ಗೆದ್ದ ರಾಜ್! ಆಗ ಕಾವಿ, ಈಗ ಖಾಕಿ. ನಮ್ ಶೆಟ್ರು ವರ್ಸಟೈಲ್ ಆಕ್ಟರ್!
02:31ಉದ್ಯಮಿ ಅರವಿಂದ್ ರೆಡ್ಡಿಗೆ ನಟಿ ಸ್ನೇಹಿತನಿಂದ ಬೆದರಿಕೆ: ಹಲವು ವಿಚಾರಗಳನ್ನು ಬಾಯ್ಬಿಟ್ಟ ಸ್ಯಾಂಡಲ್‌​ವುಡ್ ನಟಿ!
03:16ಹೊಸ ಅವತಾರದಲ್ಲಿ ಗಿಲ್ಲಿ ನಟ! ಈ ಚಿತ್ರದಲ್ಲಿ ಬಿಗ್ ಬಾಸ್ ಫೇಮ್ ವರ್ಕ್ ಆಗುತ್ತಾ?
02:38ಕ್ರಾಂತಿ ಕಿಡಿ ಹಚ್ಚಿದ ಲ್ಯಾಂಡ್​ ಲಾರ್ಡ್​ ಗೆ ಮೆಚ್ಚುಗೆ; ಕ್ರೂರಿ ಲ್ಯಾಂಡ್ ಲಾರ್ಡ್ ಆಗಿ ರಾಜ್ ಶೆಟ್ಟಿ!
04:59ಟಾಕ್ಸಿಕ್ ಹಸಿಬಿಸಿ ದೃಶ್ಯದ ವಿರುದ್ದ ಕಂಪ್ಲೇಂಟ್; ಈ ವಿವಾದದ ಬಗ್ಗೆ ಯಶ್ ಏನಂತಾರೆ..?
03:36Golden Star Ganesh ಬಗ್ಗೆ ಇಂಥ ಚಿಂತಾಜನಕ ಸುದ್ದಿ ಹರಡಿದ್ಯಾಕೆ? ಯಾಕೆ ಹೀಗಾಯ್ತು?
05:51ದರ್ಶನ್ ಪತ್ನಿ ವಿಜಯಲಕ್ಷ್ಮೀ ವಿರುದ್ಧ ಅಶ್ಲೀಲ ಕಾಮೆಂಟ್: ಇಬ್ಬರ ಅರೆಸ್ಟ್, ಫ್ಯಾನ್ಸ್ ವಾರ್‌ಗೆ ಬ್ರೇಕ್
02:06ಬಾಕ್ಸಾಫೀಸ್​​ನಲ್ಲಿ ದಾಖಲೆ ಬರೆದ ಧುರಂಧರ್: ವೆಬ್​ ಸರಣಿ ನಿರ್ದೇಶನಕ್ಕೆ ಕೈ ಹಾಕಿದ ಪಿ.ಸಿ.ಶೇಖರ್
05:38ಒಂದೇ ಒಂದು ಹಾಡಿನಿಂದ ಟ್ರೆಂಡಿಂಗ್ ಟಾಪ್​ಸಿಂಗರ್​ಆಗ್ಬಿಟ್ರಾ ಸಾನ್ವಿ? ಅಪ್ಪನಂತೇ ಮಗಳು, ಸಂಗೀತದ ಬೆರಗು..!
03:37ಇತ್ತ ಡೆವಿಲ್.. ಅತ್ತ ಟ್ರಯಲ್.. ದಾಸನಿಗೆ ಟ್ರಬಲ್: ಪವಿತ್ರಾ ಗೌಡಗೂ ಟಿವಿ ಕೊಡಿ, ವಕೀಲರ ಮನವಿ!
Read more