ಯುಪಿ ಸಿಎಂ ಕಾಲಿಗೆ ಬಿದ್ದ ಸೂಪರ್ ಸ್ಟಾರ್..! ಸ್ವಾಭಿಮಾನವನ್ನು ಯೋಗಿ ಕಾಲಡಿ ಇಟ್ರಾ ತಲೈವಾ ?

ಯುಪಿ ಸಿಎಂ ಕಾಲಿಗೆ ಬಿದ್ದ ಸೂಪರ್ ಸ್ಟಾರ್..! ಸ್ವಾಭಿಮಾನವನ್ನು ಯೋಗಿ ಕಾಲಡಿ ಇಟ್ರಾ ತಲೈವಾ ?

Published : Aug 21, 2023, 09:57 AM IST

ಉತ್ತರ ಪ್ರದೇಶ ಸಿಎಂ ಭೇಟಿ ಮಾಡಿದ ರಜನಿಕಾಂತ್ 
ಟ್ರೋಲರ್ಸ್‌ಗೆ ಆಹಾರವಾದ ಸೂಪರ್ ಸ್ಟಾರ್..!
ರಜನಿಗಿಂತ 21 ವರ್ಷ ಚಿಕ್ಕವರು ಸಿಎಂ ಯೋಗಿ..!

ಸೂಪರ್ ಸ್ಟಾರ್ ರಜನಿಕಾಂತ್ ವಿಶ್ವದಾದ್ಯಂತ ಇರೋ ಕೋಟ್ಯಾಂತರ ಅಭಿಮಾನಿಗಳ ಆರಾಧ್ಯ ದೈವ. ತಲೈವಾರನ್ನ ಎದೆಯಲ್ಲಿಟ್ಟುಕೊಂಡು ಆರಾಧಿಸೋ ದೊಡ್ಡ ಅಭಿಮಾನಿ ಬಳಗ ಇದೆ. ಆದ್ರೆ ಕೆಲ ಡೈ ಹಾರ್ಡ್ ಪ್ಯಾನ್ಸ್ ಸೂಪರ್ ಸ್ಟಾರ್ ಮೇಲೆ ಈಗ ಸ್ವಲ್ಪ ಬೇಸರಗೊಂಡಿದ್ದಾರೆ. ಯಾಕ್ ಗೊತ್ತಾ ತಲೈವಾ ರಜನಿಕಾಂತ್(Rajinikanth) ಇತ್ತೀಚೆಗೆ ಯೋಗಿ ಆದಿತ್ಯಾನಾಥ್(Yogi Adityanath) ರನ್ನ  ಭೇಟಿ ಮಾಡಿದ್ದು, ಈ ಭೇಟಿ ವೇಳೆ ರಜನಿಕಾಂತ್ ಆದಿತ್ಯಾನಾಥ್ ಕಾಲಿಗೆ ಎರಗಿ ಆಶೀರ್ವಾದ ಪಡೆದಿದ್ದಾರೆ. ರನಿಕಾಂತ್ ಈ ರೀತಿ ಮಾಡುತ್ತಾರೆ ಅಂತ ಯಾರೂ ಊಹಿಸಿರಲಿಲ್ಲ. ಯಾಕಂದ್ರೆ ರಜನಿಕಾಂತ್‌ಗಿಂತ ಯುಪಿ ಸಿಎಂ ಯೋಗಿ ಆದಿತ್ಯನಾತ್ ವಯಸ್ಸಿನಲ್ಲಿ 21 ವರ್ಷ ಚಿಕ್ಕವರು. ಹೀಗಾಗಿ ರಜನಿಕಾಂತ್ ತನ್ನ ವಯಸ್ಸಿಗಿಂತ ಚಿಕ್ಕ ವ್ಯಕ್ತಿ ಕಾಲಿಗೆ ಬಿದ್ದುದ್ದಕ್ಕೆ ಅಭಿಮಾನಿಗಳು ಬೇಸರ ವ್ಯಕ್ತಪಡಿಸಿದ್ರೆ, ಇನ್ನು ಕೆಲವರು ಸ್ವಾಭಿಮಾನವನ್ನು ಯೋಗಿ ಕಾಲಡಿ ಇಟ್ರಾ ತಲೈವಾ ಎಂದು ಟ್ರೋಲ್ ಮಾಡುತ್ತಿದ್ದಾರೆ.

ಇದನ್ನೂ ವೀಕ್ಷಿಸಿ:  ನಿತಿನ್ ಸಿನಿಮಾದಿಂದ ಕೊಡಗಿನ ಬೆಡಗಿ ಕಿಕ್ ಔಟ್: ರಶ್ಮಿಕಾ ಜಾಗಕ್ಕೆ ಕಿಸ್ ಬ್ಯೂಟಿ ಶ್ರೀಲೀಲಾ ಎಂಟ್ರಿ..!

02:45ನಟ ದರ್ಶನ್ ಬೇಲ್‌ಗೆ ಮತ್ತೆ ಹಿನ್ನಡೆ: ಪತಿಯ ಬಿಡುಗಡೆಗಾಗಿ ವಿಜಯಲಕ್ಷ್ಮೀ ಪ್ರಯತ್ನ ಫಲ ಕೊಡುತ್ತಾ?
24:34ಸ್ಯಾಂಡಲ್​​ವುಡ್​​ನಲ್ಲಿ ಸಾಲು ಸಾಲು ಅಕಾಲಿಕ ಮರಣ..! ಮೃತ್ಯುಂಜಯ ಹೋಮ ಫಲಿಸಲಿಲ್ವಾ..?
03:06'ಸೆಪ್ಟೆಂಬರ್ 21' ಚಿತ್ರದ ಟ್ರೇಲರ್ ಬಿಡುಗಡೆ: ಪತ್ನಿ ಪ್ರಿಯಾಂಕ ಸಿನಿಮಾಗೆ ರಿಯಲ್ ಸ್ಟಾರ್ ಉಪೇಂದ್ರ ಸಾಥ್‌
05:27ಸಿಂಗರ್‌ನಿಂದ ಹೀರೋವರೆಗೆ: ‘ಲೋ ನವೀನ’ ಮೂಲಕ ನವೀನ್ ಸಜ್ಜು ಹೊಸ ಪ್ರಯಾಣ
03:45ಸಿದ್ದೇಗೌಡರ ಗದ್ಲಗೆ ಜಾಕ್​ಪಾಟ್: ಮತ್ತೆ ಮೋಡಿ ಮಾಡ್ತಾರಾ ಸತೀಶ್​ ನೀನಾಸಂ-ರಚಿತಾ ರಾಮ್?
06:20ದರ್ಶನ್‌ ದಾರಿಗೆ 'ಜೈ' ಎಂದ ಅಲ್ಲು ಅರ್ಜುನ್.. ಟಾಲಿವುಡ್‌ನಲ್ಲಿ ಹೊಸ ಕ್ರಾಂತಿ ಹುಟ್ಟಿಸಿದ ಐಕಾನ್ ಸ್ಟಾರ್!
05:36ಬ್ಯಾಂಕಾಕ್‌ಗೆ ಹಾರಿದ ರಶ್ಮಿಕಾ ಮಂದಣ್ಣ, 'ಆಕ್ಷನ್ ಕ್ವೀನ್' ಆಗೋದಕ್ಕೆ ಸಜ್ಜಾಗ್ತಿದ್ದಾರಾ ರಶ್ಮಿಕಾ?
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
04:43ನಟ ಯಶ್‌ಗೆ ಪಕ್ಕದ ರಾಜ್ಯಗಳಲ್ಲೇ ದುಶ್ಮನ್‌ಗಳು ಕಾಡ್ತಿದ್ದಾರಾ? ಸುಳ್ಳು ಸುದ್ದಿ ಹಬ್ಬಿಸಿ ಟಾರ್ಗೆಟ್‌ ಮಾಡ್ತಿದ್ದಾರಾ?
07:32ಮರ್ಯಾದಾ ಪುರುಷೋತ್ತಮನಾಗಿ ಮನಗೆದ್ದ ರಣಬೀರ್; ಒಂದೇ ಒಂದು ಬ್ಯಾಕ್ ಶಾಟ್ ಮೂಲಕ ಮಿಂಚು ಹರಿಸಿದ ಯಶ್!
Read more