ಯುಪಿ ಸಿಎಂ ಕಾಲಿಗೆ ಬಿದ್ದ ಸೂಪರ್ ಸ್ಟಾರ್..! ಸ್ವಾಭಿಮಾನವನ್ನು ಯೋಗಿ ಕಾಲಡಿ ಇಟ್ರಾ ತಲೈವಾ ?

ಯುಪಿ ಸಿಎಂ ಕಾಲಿಗೆ ಬಿದ್ದ ಸೂಪರ್ ಸ್ಟಾರ್..! ಸ್ವಾಭಿಮಾನವನ್ನು ಯೋಗಿ ಕಾಲಡಿ ಇಟ್ರಾ ತಲೈವಾ ?

Published : Aug 21, 2023, 09:57 AM IST

ಉತ್ತರ ಪ್ರದೇಶ ಸಿಎಂ ಭೇಟಿ ಮಾಡಿದ ರಜನಿಕಾಂತ್ 
ಟ್ರೋಲರ್ಸ್‌ಗೆ ಆಹಾರವಾದ ಸೂಪರ್ ಸ್ಟಾರ್..!
ರಜನಿಗಿಂತ 21 ವರ್ಷ ಚಿಕ್ಕವರು ಸಿಎಂ ಯೋಗಿ..!

ಸೂಪರ್ ಸ್ಟಾರ್ ರಜನಿಕಾಂತ್ ವಿಶ್ವದಾದ್ಯಂತ ಇರೋ ಕೋಟ್ಯಾಂತರ ಅಭಿಮಾನಿಗಳ ಆರಾಧ್ಯ ದೈವ. ತಲೈವಾರನ್ನ ಎದೆಯಲ್ಲಿಟ್ಟುಕೊಂಡು ಆರಾಧಿಸೋ ದೊಡ್ಡ ಅಭಿಮಾನಿ ಬಳಗ ಇದೆ. ಆದ್ರೆ ಕೆಲ ಡೈ ಹಾರ್ಡ್ ಪ್ಯಾನ್ಸ್ ಸೂಪರ್ ಸ್ಟಾರ್ ಮೇಲೆ ಈಗ ಸ್ವಲ್ಪ ಬೇಸರಗೊಂಡಿದ್ದಾರೆ. ಯಾಕ್ ಗೊತ್ತಾ ತಲೈವಾ ರಜನಿಕಾಂತ್(Rajinikanth) ಇತ್ತೀಚೆಗೆ ಯೋಗಿ ಆದಿತ್ಯಾನಾಥ್(Yogi Adityanath) ರನ್ನ  ಭೇಟಿ ಮಾಡಿದ್ದು, ಈ ಭೇಟಿ ವೇಳೆ ರಜನಿಕಾಂತ್ ಆದಿತ್ಯಾನಾಥ್ ಕಾಲಿಗೆ ಎರಗಿ ಆಶೀರ್ವಾದ ಪಡೆದಿದ್ದಾರೆ. ರನಿಕಾಂತ್ ಈ ರೀತಿ ಮಾಡುತ್ತಾರೆ ಅಂತ ಯಾರೂ ಊಹಿಸಿರಲಿಲ್ಲ. ಯಾಕಂದ್ರೆ ರಜನಿಕಾಂತ್‌ಗಿಂತ ಯುಪಿ ಸಿಎಂ ಯೋಗಿ ಆದಿತ್ಯನಾತ್ ವಯಸ್ಸಿನಲ್ಲಿ 21 ವರ್ಷ ಚಿಕ್ಕವರು. ಹೀಗಾಗಿ ರಜನಿಕಾಂತ್ ತನ್ನ ವಯಸ್ಸಿಗಿಂತ ಚಿಕ್ಕ ವ್ಯಕ್ತಿ ಕಾಲಿಗೆ ಬಿದ್ದುದ್ದಕ್ಕೆ ಅಭಿಮಾನಿಗಳು ಬೇಸರ ವ್ಯಕ್ತಪಡಿಸಿದ್ರೆ, ಇನ್ನು ಕೆಲವರು ಸ್ವಾಭಿಮಾನವನ್ನು ಯೋಗಿ ಕಾಲಡಿ ಇಟ್ರಾ ತಲೈವಾ ಎಂದು ಟ್ರೋಲ್ ಮಾಡುತ್ತಿದ್ದಾರೆ.

ಇದನ್ನೂ ವೀಕ್ಷಿಸಿ:  ನಿತಿನ್ ಸಿನಿಮಾದಿಂದ ಕೊಡಗಿನ ಬೆಡಗಿ ಕಿಕ್ ಔಟ್: ರಶ್ಮಿಕಾ ಜಾಗಕ್ಕೆ ಕಿಸ್ ಬ್ಯೂಟಿ ಶ್ರೀಲೀಲಾ ಎಂಟ್ರಿ..!

05:38ದರ್ಶನ್ ಜೈಲಿನಲ್ಲಿ.. 'ದಿ ಡೆವಿಲ್‌' ಗೆಲ್ಲಿಸ್ತಾರಾ ಪ್ಯಾನ್ಸ್‌..? ಮತ್ತೊಂದು 'ಸಾರಥಿ' ಆಗುತ್ತಾ ಈ ಸಿನಿಮಾ?
24:18ರಿಷಬ್​​ ಶೆಟ್ಟಿ ಮಡಿಲಲ್ಲಿ ಮಲಗಿದ ದೈವ ನರ್ತಕ: ದೈವಾರಾಧಕರ ಆಕ್ರೋಶ, ಏನಿದು ಪಂಜುರ್ಲಿ?
03:42ಜೀ ಕನ್ನಡದಲ್ಲಿ ಆದಿ ಲಕ್ಷ್ಮೀ ಪುರಾಣ ಆರಂಭ.. ಡೆವಿಲ್​ ಜೊತೆ ಪಿವೋಟ್ ಚಿತ್ರ ರಿಲೀಸ್!
04:13ಡೆವಿಲ್ Vs ಮಾರ್ಕ್.. ಯಾರಿಗೆಷ್ಟು ಮಾರ್ಕ್ಸ್? ಬಾಕ್ಸಾಫೀಸ್​ ಗಳಿಕೆಯಲ್ಲಿ ಯಾರು ಗೆಲ್ತಾರೆ?
02:16ಬೇರೆಯದೇ ಸಂದೇಶ ಕೊಡುತ್ತಿರೋ 'ದಿ ಡೆವಿಲ್’ ಟ್ರೈಲರ್; ದರ್ಶನ್ ಫ್ಯಾನ್ಸ್‌ ಮುಖದಲ್ಲಿ ಮೂಡ್ತಿದೆ ಮಂದಹಾಸ!
05:19ದರ್ಶನ್ ಕಷ್ಟಕ್ಕೆ ಕಾರಣ ಅದೇನಾ..? 'ಡೆವಿಲ್' ನೆಗೆಟಿವ್ ಟೈಟಲ್ ಸುದ್ದಿಗೆ ಬಿಗ್ ಟ್ವಿಸ್ಟ್; ಸೀಕ್ರೆಟ್ ಹೊರಬಂತು!
02:55ನಿಜವಾಗಿಯೂ ಬಿಗ್ ಬಾಸ್ ಒಳಗೆ ಏನ್ ನಡಿತಾ ಇದೆ? ಜಾಹ್ನವಿ ಹೇಳಿದ ದೊಡ್ಮನೆ ಸತ್ಯ ಕಥೆ ನೋಡಿ..!
04:11'ನಾನ್ ಬರ್ತಿದ್ದೀನಿ ಚಿನ್ನಾ'.. ದರ್ಶನ್ ವಾಯ್ಸ್ ಕೇಳಿ ಕುಣಿದು ಕುಪ್ಪಳಿಸುತ್ತಿರೋ ಫ್ಯಾನ್ಸ್; ಏನಾಗ್ತಿದೆ ಈಗ?
02:58ವೈರಲ್ ಆಯ್ತು ಜೂನಿಯರ್ ದರ್ಶನ್ ಡ್ಯಾನ್ಸ್ ಧಮಾಕಾ! ಅಪ್ಪನ ಹಾಡಿಗೆ ನರ್ತಿಸಿದ ವಿನೀಶ್ ದರ್ಶನ್
05:37ಐದೇ ವಾರಕ್ಕೆ ಔಟ್ ಆದ ರಿಷಾ ಗೌಡ; ಬಿಗ್​ಬಾಸ್ ಟ್ರೋಫಿ ಗೊಲ್ಲೋರ ಸೀಕ್ರೆಟ್ ಹೇಳಿದ ನಟಿ!
Read more