ಪುನೀತ್ ರಾಜ್‌ಕುಮಾರ್ ಒಂದು ಬ್ಯಾಗಲ್ಲಿ ಹಣ ಕೊಟ್ರಾ?: ಗಾಳಿಸುದ್ದಿ ಹಬ್ಬಿಸೋರ್ಗೆ ರಕ್ಷಕ್ ಬುಲೆಟ್‌ ಟಾಂಗ್!

ಪುನೀತ್ ರಾಜ್‌ಕುಮಾರ್ ಒಂದು ಬ್ಯಾಗಲ್ಲಿ ಹಣ ಕೊಟ್ರಾ?: ಗಾಳಿಸುದ್ದಿ ಹಬ್ಬಿಸೋರ್ಗೆ ರಕ್ಷಕ್ ಬುಲೆಟ್‌ ಟಾಂಗ್!

Published : Nov 07, 2022, 01:06 PM IST

ಕನ್ನಡ ಚಿತ್ರರಂಗದ ಅದ್ಭುತ ಹಾಸ್ಯ ನಟ ಬುಲೆಟ್ ಪ್ರಕಾಶ್ ಅಗಲಿದ ನಂತರ ಇಡೀ ಮನೆ ಜವಾಬ್ದಾರಿ ಹೊತ್ತುಕೊಂಡಿದ್ದು ಪುತ್ರ ರಕ್ಷಕ್. ಗುರು ಶಿಶ್ಯರು ಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ ರಕ್ಷಕ್ ಸೋಷಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿರುವ ಗಾಳಿ ಸುದ್ದಿಗಳಿಗೆ ಬ್ರೇಕ್ ಹಾಕಿದ್ದಾರೆ. ತಂದೆ ಅಗಲಿದ ನಂತರ ಜೀವನ ಹೇಗೆಲ್ಲಾ ಬದಲಾಗಿದೆ, ರಕ್ಷಕ್‌ಗೆ ಆಟಿಟ್ಯೂಡ್‌ ಕಾಮೆಂಟ್ ಮಾಡುತ್ತಿರುವವರಿಗೆ ಖಡಕ್ ಉತ್ತರ ಕೊಟ್ಟಿದ್ದಾರೆ. 

ಕನ್ನಡ ಚಿತ್ರರಂಗದ ಅದ್ಭುತ ಹಾಸ್ಯ ನಟ ಬುಲೆಟ್ ಪ್ರಕಾಶ್ ಅಗಲಿದ ನಂತರ ಇಡೀ ಮನೆ ಜವಾಬ್ದಾರಿ ಹೊತ್ತುಕೊಂಡಿದ್ದು ಪುತ್ರ ರಕ್ಷಕ್. ಗುರು ಶಿಶ್ಯರು ಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ ರಕ್ಷಕ್ ಸೋಷಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿರುವ ಗಾಳಿ ಸುದ್ದಿಗಳಿಗೆ ಬ್ರೇಕ್ ಹಾಕಿದ್ದಾರೆ. ತಂದೆ ಅಗಲಿದ ನಂತರ ಜೀವನ ಹೇಗೆಲ್ಲಾ ಬದಲಾಗಿದೆ, ರಕ್ಷಕ್‌ಗೆ ಆಟಿಟ್ಯೂಡ್‌ ಕಾಮೆಂಟ್ ಮಾಡುತ್ತಿರುವವರಿಗೆ ಖಡಕ್ ಉತ್ತರ ಕೊಟ್ಟಿದ್ದಾರೆ. 

ಅಪ್ಪನ ಸಾವಿನ ಬಗ್ಗೆ 18 ದಿನಗಳ ಮುಂಚೆಯೇ ಗೊತ್ತಿತ್ತು: ಬುಲೆಟ್ ಪ್ರಕಾಶ್ ಪುತ್ರ

07:32ಮರ್ಯಾದಾ ಪುರುಷೋತ್ತಮನಾಗಿ ಮನಗೆದ್ದ ರಣಬೀರ್; ಒಂದೇ ಒಂದು ಬ್ಯಾಕ್ ಶಾಟ್ ಮೂಲಕ ಮಿಂಚು ಹರಿಸಿದ ಯಶ್!
02:29ಎರಡನೇ ಬಾರಿ ತಾಯಿ ಆದ ಸೋನಂ ಕಪೂರ್: 'ಪೀಟರ್'​ ಬಿಡುಗಡೆಗೆ ಮಹೂರ್ತ ಫಿಕ್ಸ್
29:53ಜೋಗಿ ಪ್ರೇಮ್‌, ನೋರಾ ಫತೇಹಿ ಸರ್ಸೆ ಸರ್ಸೆ ಹಾಡು; ದೆಹಲಿ, ಮುಂಬೈನಲ್ಲಿ ಸಿನಿಮಾ ತಂಡದ ವಿರುದ್ಧ ಪ್ರತ್ಯೇಕ ದೂರು
02:11ಮತ್ತೊಂದು ವಿಭಿನ್ನ ಪಾತ್ರದಲ್ಲಿ ನಟಿಸಿ ಗೆದ್ದ ರಾಜ್! ಆಗ ಕಾವಿ, ಈಗ ಖಾಕಿ. ನಮ್ ಶೆಟ್ರು ವರ್ಸಟೈಲ್ ಆಕ್ಟರ್!
02:31ಉದ್ಯಮಿ ಅರವಿಂದ್ ರೆಡ್ಡಿಗೆ ನಟಿ ಸ್ನೇಹಿತನಿಂದ ಬೆದರಿಕೆ: ಹಲವು ವಿಚಾರಗಳನ್ನು ಬಾಯ್ಬಿಟ್ಟ ಸ್ಯಾಂಡಲ್‌​ವುಡ್ ನಟಿ!
03:16ಹೊಸ ಅವತಾರದಲ್ಲಿ ಗಿಲ್ಲಿ ನಟ! ಈ ಚಿತ್ರದಲ್ಲಿ ಬಿಗ್ ಬಾಸ್ ಫೇಮ್ ವರ್ಕ್ ಆಗುತ್ತಾ?
02:38ಕ್ರಾಂತಿ ಕಿಡಿ ಹಚ್ಚಿದ ಲ್ಯಾಂಡ್​ ಲಾರ್ಡ್​ ಗೆ ಮೆಚ್ಚುಗೆ; ಕ್ರೂರಿ ಲ್ಯಾಂಡ್ ಲಾರ್ಡ್ ಆಗಿ ರಾಜ್ ಶೆಟ್ಟಿ!
04:59ಟಾಕ್ಸಿಕ್ ಹಸಿಬಿಸಿ ದೃಶ್ಯದ ವಿರುದ್ದ ಕಂಪ್ಲೇಂಟ್; ಈ ವಿವಾದದ ಬಗ್ಗೆ ಯಶ್ ಏನಂತಾರೆ..?
03:36Golden Star Ganesh ಬಗ್ಗೆ ಇಂಥ ಚಿಂತಾಜನಕ ಸುದ್ದಿ ಹರಡಿದ್ಯಾಕೆ? ಯಾಕೆ ಹೀಗಾಯ್ತು?
05:51ದರ್ಶನ್ ಪತ್ನಿ ವಿಜಯಲಕ್ಷ್ಮೀ ವಿರುದ್ಧ ಅಶ್ಲೀಲ ಕಾಮೆಂಟ್: ಇಬ್ಬರ ಅರೆಸ್ಟ್, ಫ್ಯಾನ್ಸ್ ವಾರ್‌ಗೆ ಬ್ರೇಕ್
Read more