ಕೊರಗಜ್ಜನ ದರ್ಶನ ಪಡೆದ ಸಿಂಪಲ್ ಸ್ಟಾರ್..! ರಿಚರ್ಡ್ ಆ್ಯಂಟನಿ ಸಿನಿಮಾದಲ್ಲಿ ಬ್ಯುಸಿ ಇರೋ ರಕ್ಷಿತ್!

ಕೊರಗಜ್ಜನ ದರ್ಶನ ಪಡೆದ ಸಿಂಪಲ್ ಸ್ಟಾರ್..! ರಿಚರ್ಡ್ ಆ್ಯಂಟನಿ ಸಿನಿಮಾದಲ್ಲಿ ಬ್ಯುಸಿ ಇರೋ ರಕ್ಷಿತ್!

Published : Jul 02, 2024, 10:51 AM ISTUpdated : Jul 02, 2024, 10:52 AM IST

ಉಡುಪಿಯಲ್ಲಿ ಕೊರಗಜ್ಜನಿಗೆ ರಕ್ಷಿತ್ ಪೂಜೆ..!
ತನ್ನ ಹುಟ್ಟುರ ದೇವಾಲಯಕ್ಕೆ ಭೇಟಿ ನೀಡಿದ ನಟ
ರಿಚರ್ಡ್ ಆ್ಯಂಟನಿ ಸಿನಿಮಾದಲ್ಲಿ ರಕ್ಷಿತ್ ಬ್ಯೂಸಿ

ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ (Rakshit Shetty) ತನ್ನ ಹುಟ್ಟೂರ ದೇವಾಲಯಕ್ಕೆ ಭೇಟಿ ನೀಡಿ ಕೊರಗಜ್ಜ(Koragajja) ಸಂವಿಧಾನದಲ್ಲಿ ಪೂಜೆ ಸಲ್ಲಿಸಿದ್ದಾರೆ. ಉಡುಪಿ (Udupi) ತಾಲೂಕು ಬೈಲೂರುನಲ್ಲಿರುವ ಶ್ರೀನೀಲಕಂಠ ಮಹಾ ಬಬ್ಬು ಸ್ವಾಮಿ ದೈವಸ್ಥಾನದಲ್ಲಿ ವಿಶೇಷ ಪ್ರಾರ್ಥನೆ ಮಾಡಿದ್ದಾರೆ. ಸದ್ಯ ರಿಚರ್ಡ್ ಆಂಟನಿ (Richard Anthony Movie), ಇನ್ನಿತರ ಚಿತ್ರದ ತಯಾರಿಯಲ್ಲಿ ನಿರತರಾಗಿರುವ ರಕ್ಷಿತ್ ಶೆಟ್ಟಿ, ಉಡುಪಿ ಬಂದಾಗಲೆಲ್ಲಾ ದೈವಸ್ಥಾನಗಳಿಗೆ ಭೇಟಿ ನೀಡುತ್ತಾರೆ. ತ್ತೀಚಿಗಷ್ಟೇ ಈ ದೈವಾಲಯಕ್ಕೆ ರಿಷಬ್ ಶೆಟ್ಟಿ ಕುಟುಂಬ ಸಹಿತ ಭೇಟಿ ನೀಡಿ ಪೂಜೆ ಸಲ್ಲಿಸಿದರು.

ಇದನ್ನೂ ವೀಕ್ಷಿಸಿ:  ಮೂರೇ ದಿನದಲ್ಲಿ 400 ಕೋಟಿ ಕಲೆಕ್ಷನ್..ಪ್ರಭಾಸ್‌ಗೆ ಮತ್ತೊಂದು ಬಿಗ್ ಹಿಟ್ !

02:45ನಟ ದರ್ಶನ್ ಬೇಲ್‌ಗೆ ಮತ್ತೆ ಹಿನ್ನಡೆ: ಪತಿಯ ಬಿಡುಗಡೆಗಾಗಿ ವಿಜಯಲಕ್ಷ್ಮೀ ಪ್ರಯತ್ನ ಫಲ ಕೊಡುತ್ತಾ?
24:34ಸ್ಯಾಂಡಲ್​​ವುಡ್​​ನಲ್ಲಿ ಸಾಲು ಸಾಲು ಅಕಾಲಿಕ ಮರಣ..! ಮೃತ್ಯುಂಜಯ ಹೋಮ ಫಲಿಸಲಿಲ್ವಾ..?
03:06'ಸೆಪ್ಟೆಂಬರ್ 21' ಚಿತ್ರದ ಟ್ರೇಲರ್ ಬಿಡುಗಡೆ: ಪತ್ನಿ ಪ್ರಿಯಾಂಕ ಸಿನಿಮಾಗೆ ರಿಯಲ್ ಸ್ಟಾರ್ ಉಪೇಂದ್ರ ಸಾಥ್‌
05:27ಸಿಂಗರ್‌ನಿಂದ ಹೀರೋವರೆಗೆ: ‘ಲೋ ನವೀನ’ ಮೂಲಕ ನವೀನ್ ಸಜ್ಜು ಹೊಸ ಪ್ರಯಾಣ
03:45ಸಿದ್ದೇಗೌಡರ ಗದ್ಲಗೆ ಜಾಕ್​ಪಾಟ್: ಮತ್ತೆ ಮೋಡಿ ಮಾಡ್ತಾರಾ ಸತೀಶ್​ ನೀನಾಸಂ-ರಚಿತಾ ರಾಮ್?
06:20ದರ್ಶನ್‌ ದಾರಿಗೆ 'ಜೈ' ಎಂದ ಅಲ್ಲು ಅರ್ಜುನ್.. ಟಾಲಿವುಡ್‌ನಲ್ಲಿ ಹೊಸ ಕ್ರಾಂತಿ ಹುಟ್ಟಿಸಿದ ಐಕಾನ್ ಸ್ಟಾರ್!
05:36ಬ್ಯಾಂಕಾಕ್‌ಗೆ ಹಾರಿದ ರಶ್ಮಿಕಾ ಮಂದಣ್ಣ, 'ಆಕ್ಷನ್ ಕ್ವೀನ್' ಆಗೋದಕ್ಕೆ ಸಜ್ಜಾಗ್ತಿದ್ದಾರಾ ರಶ್ಮಿಕಾ?
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
04:43ನಟ ಯಶ್‌ಗೆ ಪಕ್ಕದ ರಾಜ್ಯಗಳಲ್ಲೇ ದುಶ್ಮನ್‌ಗಳು ಕಾಡ್ತಿದ್ದಾರಾ? ಸುಳ್ಳು ಸುದ್ದಿ ಹಬ್ಬಿಸಿ ಟಾರ್ಗೆಟ್‌ ಮಾಡ್ತಿದ್ದಾರಾ?
07:32ಮರ್ಯಾದಾ ಪುರುಷೋತ್ತಮನಾಗಿ ಮನಗೆದ್ದ ರಣಬೀರ್; ಒಂದೇ ಒಂದು ಬ್ಯಾಕ್ ಶಾಟ್ ಮೂಲಕ ಮಿಂಚು ಹರಿಸಿದ ಯಶ್!
Read more