ಗೌರಿ-ಗಣೇಶ ಹಬ್ಬಕ್ಕೆ 'ಇಬ್ಬನಿ ತಬ್ಬಿದ ಇಳೆಯಲಿ' ಟ್ರೀಟ್, ಈ ಸಿನಿಮಾ ವಿಶೇಷತೆಗಳೇನು..?

ಗೌರಿ-ಗಣೇಶ ಹಬ್ಬಕ್ಕೆ 'ಇಬ್ಬನಿ ತಬ್ಬಿದ ಇಳೆಯಲಿ' ಟ್ರೀಟ್, ಈ ಸಿನಿಮಾ ವಿಶೇಷತೆಗಳೇನು..?

Published : Sep 05, 2024, 01:23 PM IST

ಇಂದು (ಸೆಪ್ಟೆಂರ್ 5ಕ್ಕೆ ತೆರೆ ಕಂಡಿದೆ 'ಇಬ್ಬನಿ ತಬ್ಬಿದ ಇಳೆಯಲಿ' ಸಿನಿಮಾ. ಏಷ್ಯಾನೆಟ್ ಸುವರ್ಣ ನ್ಯೂಸ್ ಜೊತೆ ರಕ್ಷಿತ್ ಶೆಟ್ಟಿ ಟೀಂ ಮಾತುಕತೆ ನಡೆಸಿದೆ. ಈ ವೇಳೆ ಟೀಮ್ ಈ 'ಇಬ್ಬನಿ ತಬ್ಬಿದ ಇಳೆಯಲಿ' ಚಿತ್ರವು ಅಮರ ಪ್ರೇಮ ಕಾವ್ಯ ಎಂದಿದೆ. 

ಇಂದು (ಸೆಪ್ಟೆಂರ್ 5ಕ್ಕೆ ತೆರೆ ಕಂಡಿದೆ 'ಇಬ್ಬನಿ ತಬ್ಬಿದ ಇಳೆಯಲಿ' ಸಿನಿಮಾ. ಏಷ್ಯಾನೆಟ್ ಸುವರ್ಣ ನ್ಯೂಸ್ ಜೊತೆ ರಕ್ಷಿತ್ ಶೆಟ್ಟಿ ಟೀಂ ಮಾತುಕತೆ ನಡೆಸಿದೆ. ಈ ವೇಳೆ ಟೀಮ್ ಈ 'ಇಬ್ಬನಿ ತಬ್ಬಿದ ಇಳೆಯಲಿ' ಚಿತ್ರವು ಅಮರ ಪ್ರೇಮ ಕಾವ್ಯ ಎಂದಿದೆ. ರಕ್ಷಿತ್ ಶೆಟ್ಟಿ ನಿರ್ಮಾಣದ 'ಇಬ್ಬನಿ ತಬ್ಬಿದ ಇಳೆಯಲಿ' ಚಿತ್ರವನ್ನು ಚಂದ್ರಜಿತ್ ಬೆಳ್ಳಿಯಪ್ಪ ನಿರ್ದೇಶನ ಮಾಡಿದ್ದಾರೆ. 

'ಇಬ್ಬನಿ ತಬ್ಬಿದ ಇಳೆಯಲಿ' ಚಿತ್ರದಲ್ಲಿ ವಿಹಾನ್, ಅಂಕಿತ ಅಮರ್, ಮಯೂರಿ ಜೋಡಿಯಾಗಿ ನಟಿಸಿದ್ದಾರೆ. ಈ  ಚಿತ್ರ ಸ್ಯಾಂಡಲ್‌ವುಡ್ ಪ್ರೇಕ್ಷಕರಿಗೆ ಪ್ರೀತಿಯ ಹೊಸ ಅನುಭವ ಕೊಡಲಿದೆ ಎಂದಿದೆ ರಕ್ಷಿತ್ ಶೆಟ್ಟಿ ಅಂಡ್ ಟೀಮ್. ನಟ-ನಿರ್ದೇಶಕರಾದ ರಕ್ಷಿತ್ ಶೆಟ್ಟಿ ಇಬ್ಬನಿ ತಬ್ಬಿದ ಇಳೆಯಲಿ ನಿರ್ಮಾಣ ಮಾಡಿದ್ದೇಕೆ.? ಈ ಮೂಲಕ ಸಿನಿಮಾ ನಿರ್ಮಾಣಕ್ಕೂ ಕೈ ಹಾಕಿದ್ದೇಕೆ? ಎಲ್ಲದಕ್ಕೂ ಉತ್ತರಕ್ಕೆ ವಿಡಿಯೋ ನೋಡಿ!

24:34ಸ್ಯಾಂಡಲ್​​ವುಡ್​​ನಲ್ಲಿ ಸಾಲು ಸಾಲು ಅಕಾಲಿಕ ಮರಣ..! ಮೃತ್ಯುಂಜಯ ಹೋಮ ಫಲಿಸಲಿಲ್ವಾ..?
03:06'ಸೆಪ್ಟೆಂಬರ್ 21' ಚಿತ್ರದ ಟ್ರೇಲರ್ ಬಿಡುಗಡೆ: ಪತ್ನಿ ಪ್ರಿಯಾಂಕ ಸಿನಿಮಾಗೆ ರಿಯಲ್ ಸ್ಟಾರ್ ಉಪೇಂದ್ರ ಸಾಥ್‌
05:27ಸಿಂಗರ್‌ನಿಂದ ಹೀರೋವರೆಗೆ: ‘ಲೋ ನವೀನ’ ಮೂಲಕ ನವೀನ್ ಸಜ್ಜು ಹೊಸ ಪ್ರಯಾಣ
03:45ಸಿದ್ದೇಗೌಡರ ಗದ್ಲಗೆ ಜಾಕ್​ಪಾಟ್: ಮತ್ತೆ ಮೋಡಿ ಮಾಡ್ತಾರಾ ಸತೀಶ್​ ನೀನಾಸಂ-ರಚಿತಾ ರಾಮ್?
06:20ದರ್ಶನ್‌ ದಾರಿಗೆ 'ಜೈ' ಎಂದ ಅಲ್ಲು ಅರ್ಜುನ್.. ಟಾಲಿವುಡ್‌ನಲ್ಲಿ ಹೊಸ ಕ್ರಾಂತಿ ಹುಟ್ಟಿಸಿದ ಐಕಾನ್ ಸ್ಟಾರ್!
05:36ಬ್ಯಾಂಕಾಕ್‌ಗೆ ಹಾರಿದ ರಶ್ಮಿಕಾ ಮಂದಣ್ಣ, 'ಆಕ್ಷನ್ ಕ್ವೀನ್' ಆಗೋದಕ್ಕೆ ಸಜ್ಜಾಗ್ತಿದ್ದಾರಾ ರಶ್ಮಿಕಾ?
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
04:43ನಟ ಯಶ್‌ಗೆ ಪಕ್ಕದ ರಾಜ್ಯಗಳಲ್ಲೇ ದುಶ್ಮನ್‌ಗಳು ಕಾಡ್ತಿದ್ದಾರಾ? ಸುಳ್ಳು ಸುದ್ದಿ ಹಬ್ಬಿಸಿ ಟಾರ್ಗೆಟ್‌ ಮಾಡ್ತಿದ್ದಾರಾ?
07:32ಮರ್ಯಾದಾ ಪುರುಷೋತ್ತಮನಾಗಿ ಮನಗೆದ್ದ ರಣಬೀರ್; ಒಂದೇ ಒಂದು ಬ್ಯಾಕ್ ಶಾಟ್ ಮೂಲಕ ಮಿಂಚು ಹರಿಸಿದ ಯಶ್!
02:29ಎರಡನೇ ಬಾರಿ ತಾಯಿ ಆದ ಸೋನಂ ಕಪೂರ್: 'ಪೀಟರ್'​ ಬಿಡುಗಡೆಗೆ ಮಹೂರ್ತ ಫಿಕ್ಸ್
Read more