ಗೌರಿ-ಗಣೇಶ ಹಬ್ಬಕ್ಕೆ 'ಇಬ್ಬನಿ ತಬ್ಬಿದ ಇಳೆಯಲಿ' ಟ್ರೀಟ್, ಈ ಸಿನಿಮಾ ವಿಶೇಷತೆಗಳೇನು..?

ಗೌರಿ-ಗಣೇಶ ಹಬ್ಬಕ್ಕೆ 'ಇಬ್ಬನಿ ತಬ್ಬಿದ ಇಳೆಯಲಿ' ಟ್ರೀಟ್, ಈ ಸಿನಿಮಾ ವಿಶೇಷತೆಗಳೇನು..?

Published : Sep 05, 2024, 01:23 PM IST

ಇಂದು (ಸೆಪ್ಟೆಂರ್ 5ಕ್ಕೆ ತೆರೆ ಕಂಡಿದೆ 'ಇಬ್ಬನಿ ತಬ್ಬಿದ ಇಳೆಯಲಿ' ಸಿನಿಮಾ. ಏಷ್ಯಾನೆಟ್ ಸುವರ್ಣ ನ್ಯೂಸ್ ಜೊತೆ ರಕ್ಷಿತ್ ಶೆಟ್ಟಿ ಟೀಂ ಮಾತುಕತೆ ನಡೆಸಿದೆ. ಈ ವೇಳೆ ಟೀಮ್ ಈ 'ಇಬ್ಬನಿ ತಬ್ಬಿದ ಇಳೆಯಲಿ' ಚಿತ್ರವು ಅಮರ ಪ್ರೇಮ ಕಾವ್ಯ ಎಂದಿದೆ. 

ಇಂದು (ಸೆಪ್ಟೆಂರ್ 5ಕ್ಕೆ ತೆರೆ ಕಂಡಿದೆ 'ಇಬ್ಬನಿ ತಬ್ಬಿದ ಇಳೆಯಲಿ' ಸಿನಿಮಾ. ಏಷ್ಯಾನೆಟ್ ಸುವರ್ಣ ನ್ಯೂಸ್ ಜೊತೆ ರಕ್ಷಿತ್ ಶೆಟ್ಟಿ ಟೀಂ ಮಾತುಕತೆ ನಡೆಸಿದೆ. ಈ ವೇಳೆ ಟೀಮ್ ಈ 'ಇಬ್ಬನಿ ತಬ್ಬಿದ ಇಳೆಯಲಿ' ಚಿತ್ರವು ಅಮರ ಪ್ರೇಮ ಕಾವ್ಯ ಎಂದಿದೆ. ರಕ್ಷಿತ್ ಶೆಟ್ಟಿ ನಿರ್ಮಾಣದ 'ಇಬ್ಬನಿ ತಬ್ಬಿದ ಇಳೆಯಲಿ' ಚಿತ್ರವನ್ನು ಚಂದ್ರಜಿತ್ ಬೆಳ್ಳಿಯಪ್ಪ ನಿರ್ದೇಶನ ಮಾಡಿದ್ದಾರೆ. 

'ಇಬ್ಬನಿ ತಬ್ಬಿದ ಇಳೆಯಲಿ' ಚಿತ್ರದಲ್ಲಿ ವಿಹಾನ್, ಅಂಕಿತ ಅಮರ್, ಮಯೂರಿ ಜೋಡಿಯಾಗಿ ನಟಿಸಿದ್ದಾರೆ. ಈ  ಚಿತ್ರ ಸ್ಯಾಂಡಲ್‌ವುಡ್ ಪ್ರೇಕ್ಷಕರಿಗೆ ಪ್ರೀತಿಯ ಹೊಸ ಅನುಭವ ಕೊಡಲಿದೆ ಎಂದಿದೆ ರಕ್ಷಿತ್ ಶೆಟ್ಟಿ ಅಂಡ್ ಟೀಮ್. ನಟ-ನಿರ್ದೇಶಕರಾದ ರಕ್ಷಿತ್ ಶೆಟ್ಟಿ ಇಬ್ಬನಿ ತಬ್ಬಿದ ಇಳೆಯಲಿ ನಿರ್ಮಾಣ ಮಾಡಿದ್ದೇಕೆ.? ಈ ಮೂಲಕ ಸಿನಿಮಾ ನಿರ್ಮಾಣಕ್ಕೂ ಕೈ ಹಾಕಿದ್ದೇಕೆ? ಎಲ್ಲದಕ್ಕೂ ಉತ್ತರಕ್ಕೆ ವಿಡಿಯೋ ನೋಡಿ!

04:59ಟಾಕ್ಸಿಕ್ ಹಸಿಬಿಸಿ ದೃಶ್ಯದ ವಿರುದ್ದ ಕಂಪ್ಲೇಂಟ್; ಈ ವಿವಾದದ ಬಗ್ಗೆ ಯಶ್ ಏನಂತಾರೆ..?
03:36Golden Star Ganesh ಬಗ್ಗೆ ಇಂಥ ಚಿಂತಾಜನಕ ಸುದ್ದಿ ಹರಡಿದ್ಯಾಕೆ? ಯಾಕೆ ಹೀಗಾಯ್ತು?
05:51ದರ್ಶನ್ ಪತ್ನಿ ವಿಜಯಲಕ್ಷ್ಮೀ ವಿರುದ್ಧ ಅಶ್ಲೀಲ ಕಾಮೆಂಟ್: ಇಬ್ಬರ ಅರೆಸ್ಟ್, ಫ್ಯಾನ್ಸ್ ವಾರ್‌ಗೆ ಬ್ರೇಕ್
02:06ಬಾಕ್ಸಾಫೀಸ್​​ನಲ್ಲಿ ದಾಖಲೆ ಬರೆದ ಧುರಂಧರ್: ವೆಬ್​ ಸರಣಿ ನಿರ್ದೇಶನಕ್ಕೆ ಕೈ ಹಾಕಿದ ಪಿ.ಸಿ.ಶೇಖರ್
05:38ಒಂದೇ ಒಂದು ಹಾಡಿನಿಂದ ಟ್ರೆಂಡಿಂಗ್ ಟಾಪ್​ಸಿಂಗರ್​ಆಗ್ಬಿಟ್ರಾ ಸಾನ್ವಿ? ಅಪ್ಪನಂತೇ ಮಗಳು, ಸಂಗೀತದ ಬೆರಗು..!
03:37ಇತ್ತ ಡೆವಿಲ್.. ಅತ್ತ ಟ್ರಯಲ್.. ದಾಸನಿಗೆ ಟ್ರಬಲ್: ಪವಿತ್ರಾ ಗೌಡಗೂ ಟಿವಿ ಕೊಡಿ, ವಕೀಲರ ಮನವಿ!
04:23'ತ್ರಿಮೂರ್ತಿ'ಗಳ ಹಾಲಿವುಡ್‌ ರೇಂಜ್ ಮೇಕಿಂಗ್ '45' ಸಿನಿಮಾ ಟ್ರೈಲರ್ ನೋಡಿದವ್ರು ಏನಂತಿದಾರೆ?!
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
04:38Video: ನಟಿ ರಮ್ಯಾಗೆ ಸಂದರ್ಶನದಲ್ಲೇ ತಿರುಗೇಟು ಕೊಟ್ಟ Actor Darshan Wife Vijayalakshmi
04:51ಎಲ್ಲೆಲ್ಲೂ 'ಗಿಲ್ಲಿ ನಟ'ನದೇ ದರ್ಬಾರ್.. ಬಿಗ್ ಬಾಸ್‌ನಲ್ಲೂ ಬಿಗ್ ಸ್ಕ್ರೀನ್‌ನಲ್ಲೂ ಸಖತ್ ಸದ್ದು..!
Read more