ವರ್ಷಾಂತ್ಯದಲ್ಲೇ 'ಅವನೇ ಶ್ರೀಮನ್ನಾರಾಯಣ' ರಿಲೀಸ್ ಮಾಡಲು ಇದೇ ಕಾರಣಾನಾ?

Jan 1, 2020, 9:59 AM IST

ಫ್ಯಾಂ ಟಸಿಯನ್ನೇ ಮುಂದಿಟ್ಟು ಕೊಂಡು ಬರುವ ಸಿನಿಮಾಗಳು ಕನ್ನಡಕ್ಕೆ ಹೊಸತು. ನಮಗೆ ಗೊತ್ತಿಲ್ಲದ ಜಗತ್ತನ್ನು ಸೃಷ್ಟಿಸಿ, ಗೊತ್ತಿರುವ ಸಂಗತಿಗಳನ್ನು ಹೇಳುವುದಕ್ಕೆ ಸ್ವಲ್ಪ ಜಾಸ್ತಿ ಧೈರ್ಯ ಬೇಕು. ಅಂತದ್ದೊಂದು ಪ್ರಯತ್ನ ಮಾಡಿದೆ ರಕ್ಷಿತ್ ಶೆಟ್ಟಿ ಟೀಂ.  ಅವರ ಪ್ರಯತ್ನಕ್ಕೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಈ ಬಗ್ಗೆ ರಕ್ಷಿತ್ ಶೆಟ್ಟಿ ಸುವರ್ಣ ನ್ಯೂಸ್ ಜೊತೆ ಮಾತನಾಡಿದ್ದಾರೆ.