ರಕ್ಷಿತ್ ಶೆಟ್ಟಿ ಮಾತಿಗೆ 'ಹೌದೋ ಹುಲಿಯಾ' ಎಂದ ಅಭಿಮಾನಿ; ಇಲ್ಲಿದೆ ನೋಡಿ ವಿಡಿಯೋ!

ರಕ್ಷಿತ್ ಶೆಟ್ಟಿ ಮಾತಿಗೆ 'ಹೌದೋ ಹುಲಿಯಾ' ಎಂದ ಅಭಿಮಾನಿ; ಇಲ್ಲಿದೆ ನೋಡಿ ವಿಡಿಯೋ!

Suvarna News   | Asianet News
Published : Jan 06, 2020, 05:29 PM ISTUpdated : Jan 06, 2020, 05:30 PM IST

ರಕ್ಷಿತ್ ಶೆಟ್ಟಿ 'ಅವನೇ ಶ್ರೀಮನ್ನಾರಾಯಣ' ಯಶಸ್ವಿ ಪ್ರದರ್ಶನ ಕಾಣುತ್ತಿದೆ. ಈ ಸಂಭ್ರಮವನ್ನು ಆಚರಿಸಲು ರಕ್ಷಿತ್ ಶೆಟ್ಟಿ ಬೆಳಗಾವಿಗೆ ಆಗಮಿಸಿದ್ದರು. ಆಗ ಅಭಿಮಾನಿಗಳ ಜೊತೆ ಮಾತನಾಡುತ್ತಾ, ಮಹಾರಾಷ್ಟ್ರದ ಕೊಲ್ಲಾಪುರದಲ್ಲಿ 'ಅವನೇ ಶ್ರೀಮನ್ನಾರಾಯಣ' ಚಿತ್ರಕ್ಕೆ ಅಡ್ಡಿ ವಿಚಾರಕ್ಕೆ ಸಂಬಂಧಿಸಿದಂತೆ ರಕ್ಷಿತ್ ಶೆಟ್ಟಿ ಮಾತನಾಡುತ್ತಾ, ಭಾಷಾ ವಿವಾದಗಳನ್ನು ಎಳೆದು ತರಬಾರದು ಎಂದು ಹೇಳುತ್ತಾರೆ. ಆಗ ಅಲ್ಲಿಯೇ ಪಕ್ಕದಲ್ಲಿದ್ದ ಅಭಿಮಾನಿಯೊಬ್ಬರ ಸಿದ್ದರಾಮಯ್ಯ ಡೈಲಾಗ್ 'ಹೌದ್ದೋ ಹುಲಿಯಾ' ಎಂದು ಹೇಳಿ ಎಲ್ಲರನ್ನು ನಗೆಗಡಲಲ್ಲಿ ತೇಲಿಸಿದರು. ಆ ತಮಾಷೆಯ ಘಟನೆ ಇಲ್ಲಿದೆ ನೋಡಿ. 

ರಕ್ಷಿತ್ ಶೆಟ್ಟಿ ಯಶಸ್ವಿ ಪ್ರದರ್ಶನ ಕಾಣುತ್ತಿದೆ. ಈ ಸಂಭ್ರಮವನ್ನು ಆಚರಿಸಲು ಬೆಳಗಾವಿಗೆ ಆಗಮಿಸಿದ್ದರು.

ಆಗ ಅಭಿಮಾನಿಗಳ ಜೊತೆ ಮಾತನಾಡುತ್ತಾ, ಮಹಾರಾಷ್ಟ್ರದ ಕೊಲ್ಲಾಪುರದಲ್ಲಿ 'ಅವನೇ ಶ್ರೀಮನ್ನಾರಾಯಣ' ಚಿತ್ರಕ್ಕೆ ಅಡ್ಡಿ ವಿಚಾರಕ್ಕೆ ಸಂಬಂಧಿಸಿದಂತೆ ರಕ್ಷಿತ್ ಶೆಟ್ಟಿ ಮಾತನಾಡುತ್ತಾ, ಭಾಷಾ ವಿವಾದಗಳನ್ನು ಎಳೆದು ತರಬಾರದು ಎಂದು ಹೇಳುತ್ತಾರೆ.

ಆಗ ಅಲ್ಲಿಯೇ ಪಕ್ಕದಲ್ಲಿದ್ದ ಅಭಿಮಾನಿಯೊಬ್ಬರ ಸಿದ್ದರಾಮಯ್ಯ ಡೈಲಾಗ್ 'ಹೌದ್ದೋ ಹುಲಿಯಾ' ಎಂದು ಹೇಳಿ ಎಲ್ಲರನ್ನು ನಗೆಗಡಲಲ್ಲಿ ತೇಲಿಸಿದರು. ಆ ತಮಾಷೆಯ ಘಟನೆ ಇಲ್ಲಿದೆ ನೋಡಿ. 

09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?
22:40ಗೆಳತಿ ಮನೆಯಲ್ಲಿ Vaishak​​ ನೇಣಿಗೆ ಶರಣಾಗಿದ್ದೇಕೆ ? ದುರಂತದ ಆ ರಾತ್ರಿ ಕೃಷಿ ತಾಪಂಡ ಮನೆಯಲ್ಲಿ ನಡೆದಿದ್ದೇನು?
06:59ಜಿಮ್ ಮಾಡ್ತಿದ್ದ ದರ್ಶನ್ 'ಯೋಗ' ಮಾಡುವಂತಾಗಿದ್ದು ಹೀಗೆ.. ಅವರು ಹೇಳಿಲ್ಲಾ ಅಂದ್ರೆ ಇವರು ಮಾಡ್ತಿರ್ಲಿಲ್ಲ!?
05:4622 ವರ್ಷಗಳ ಬಳಿಕ ಮತ್ತೆ ಬಂತು ಕಲಾಸಿಪಾಳ್ಯ; ಸಿನಿಮಾ ಮೂಲಕ ಫ್ಯಾನ್ಸ್‌ಗೆ 'ಕೆಂಚ'ನ 'ದರ್ಶನ'
13:34Darshan-Boss: ದರ್ಶನ್‌ಗೆ ಯಾಕೆ ಇಷ್ಟೊಂದು ಟೆನ್ಷನ್? 'ಬಾಸ್' ಸಿನಿಮಾದಲ್ಲಿ ಅಂಥದ್ದೇನಿದೆ?
04:23Cine Express: ಸಿನಿ ಪ್ರೇಮಿಗಳಿಗೆ ಗುಡ್ ನ್ಯೂಸ್: ಟೀಸರ್, ಹಾಡು, ಸಿನಿಮಾ ರಿಲೀಸ್ ಮತ್ತು ಮದುವೆ ಸುದ್ದಿ!
04:28ಚಿನ್ನೇಗೌಡರ ಪತ್ನಿ ಜಯಮ್ಮ ವಿಧಿವಶ; ವಿಜಯ್ ರಾಘವೇಂದ್ರ, ಶ್ರೀಮುರುಳಿಗೆ ಮಾತೃವಿಯೋಗ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?