ಗರುಡಗಮನ ವೃಷಭವಾಹನಕ್ಕೆ ರಕ್ಷಿತ್‌ ಶೆಟ್ಟಿ ಬೆಂಬಲ

ಗರುಡಗಮನ ವೃಷಭವಾಹನಕ್ಕೆ ರಕ್ಷಿತ್‌ ಶೆಟ್ಟಿ ಬೆಂಬಲ

Published : Oct 06, 2021, 12:56 PM ISTUpdated : Oct 06, 2021, 01:17 PM IST

ಗರುಡ ಗಮನ ವೃಷಭವಾಹನ ಸಿನಿಮಾ ಹೆಸರು ಕೇಳೋಕೆ ಒಂಥರಾ ವಿಚಿತ್ರವಾಗಿದೆ. ಈ ಸಿನಿಮಾ(Cinema) ಕಾಂಬಿನೇಷನ್ ಕೂಡ ಸಖತ್ ಆಗಿದೆ. ರಾಜ್ ಬಿ ಶೆಟ್ಟಿ ಹಾಗೂ ರಿಶಭ್ ಶೆಟ್ಟಿ ಅವರ ಜೊತೆಗೆ ರಕ್ಷಿತ್ ಶೆಟ್ಟಿ ಅವರೂ ಸೇರಿಕೊಂಡಿದ್ದು ಸಖತ್ ಇಂಟ್ರೆಸ್ಟಿಂಗ್ ಸಿನಿಮಾ ಒಂದು ಸೆಟ್ಟೇರುತ್ತಿದೆ.

ಗರುಡ ಗಮನ ವೃಷಭವಾಹನ ಸಿನಿಮಾ ಹೆಸರು ಕೇಳೋಕೆ ಒಂಥರಾ ವಿಚಿತ್ರವಾಗಿದೆ. ಈ ಸಿನಿಮಾ(Cinema) ಕಾಂಬಿನೇಷನ್ ಕೂಡ ಸಖತ್ ಆಗಿದೆ. ರಾಜ್ ಬಿ ಶೆಟ್ಟಿ ಹಾಗೂ ರಿಶಭ್ ಶೆಟ್ಟಿ ಅವರ ಜೊತೆಗೆ ರಕ್ಷಿತ್ ಶೆಟ್ಟಿ ಅವರೂ ಸೇರಿಕೊಂಡಿದ್ದು ಸಖತ್ ಇಂಟ್ರೆಸ್ಟಿಂಗ್ ಸಿನಿಮಾ ಒಂದು ಸೆಟ್ಟೇರುತ್ತಿದೆ.

ಗರುಡಗಮನ ವೃಷಭವಾಹನ ಚಿತ್ರಕ್ಕೆ ರಕ್ಷಿತ್‌ ಶೆಟ್ಟಿ ಸಾಥ್‌

ಒಂದು ಮೊಟ್ಟೆಯ ಕಥೆ ಖ್ಯಾತಿಯ ರಾಜ್ ಬಿ ಶೆಟ್ಟಿ (Raj B Shetty)ಅವರ ಟ್ಯಾಲೆಂಟ್‌ಗೆ ಸಿಂಪಲ್ ಸ್ಟಾರ್ ಫಿದಾ ಆಗಿದ್ದಾರೆ. ರಾಜ್ ಬಿ ಶೆಟ್ಟಿ ಅವರೇ ನಿರ್ದೇಶಿಸಿ ನಟಿಸಿದ ಸಿನಿಮಾಗೆ ರಕ್ಷಿತ್ ಶೆಟ್ಟಿ ಬೆಂಬಲ ಸೂಚಿಸಿದ್ದಾರೆ. ಈ ಸಿನಿಮಾ ಬಿಡುಗಡೆ ಮಾಡುವ ಜವಬ್ದಾರಿಯನ್ನು ರಕ್ಷಿತ್ ಹೊತ್ತುಕೊಂಡಿದ್ದಾರೆ.

24:34ಸ್ಯಾಂಡಲ್​​ವುಡ್​​ನಲ್ಲಿ ಸಾಲು ಸಾಲು ಅಕಾಲಿಕ ಮರಣ..! ಮೃತ್ಯುಂಜಯ ಹೋಮ ಫಲಿಸಲಿಲ್ವಾ..?
03:06'ಸೆಪ್ಟೆಂಬರ್ 21' ಚಿತ್ರದ ಟ್ರೇಲರ್ ಬಿಡುಗಡೆ: ಪತ್ನಿ ಪ್ರಿಯಾಂಕ ಸಿನಿಮಾಗೆ ರಿಯಲ್ ಸ್ಟಾರ್ ಉಪೇಂದ್ರ ಸಾಥ್‌
05:27ಸಿಂಗರ್‌ನಿಂದ ಹೀರೋವರೆಗೆ: ‘ಲೋ ನವೀನ’ ಮೂಲಕ ನವೀನ್ ಸಜ್ಜು ಹೊಸ ಪ್ರಯಾಣ
03:45ಸಿದ್ದೇಗೌಡರ ಗದ್ಲಗೆ ಜಾಕ್​ಪಾಟ್: ಮತ್ತೆ ಮೋಡಿ ಮಾಡ್ತಾರಾ ಸತೀಶ್​ ನೀನಾಸಂ-ರಚಿತಾ ರಾಮ್?
06:20ದರ್ಶನ್‌ ದಾರಿಗೆ 'ಜೈ' ಎಂದ ಅಲ್ಲು ಅರ್ಜುನ್.. ಟಾಲಿವುಡ್‌ನಲ್ಲಿ ಹೊಸ ಕ್ರಾಂತಿ ಹುಟ್ಟಿಸಿದ ಐಕಾನ್ ಸ್ಟಾರ್!
05:36ಬ್ಯಾಂಕಾಕ್‌ಗೆ ಹಾರಿದ ರಶ್ಮಿಕಾ ಮಂದಣ್ಣ, 'ಆಕ್ಷನ್ ಕ್ವೀನ್' ಆಗೋದಕ್ಕೆ ಸಜ್ಜಾಗ್ತಿದ್ದಾರಾ ರಶ್ಮಿಕಾ?
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
04:43ನಟ ಯಶ್‌ಗೆ ಪಕ್ಕದ ರಾಜ್ಯಗಳಲ್ಲೇ ದುಶ್ಮನ್‌ಗಳು ಕಾಡ್ತಿದ್ದಾರಾ? ಸುಳ್ಳು ಸುದ್ದಿ ಹಬ್ಬಿಸಿ ಟಾರ್ಗೆಟ್‌ ಮಾಡ್ತಿದ್ದಾರಾ?
07:32ಮರ್ಯಾದಾ ಪುರುಷೋತ್ತಮನಾಗಿ ಮನಗೆದ್ದ ರಣಬೀರ್; ಒಂದೇ ಒಂದು ಬ್ಯಾಕ್ ಶಾಟ್ ಮೂಲಕ ಮಿಂಚು ಹರಿಸಿದ ಯಶ್!
02:29ಎರಡನೇ ಬಾರಿ ತಾಯಿ ಆದ ಸೋನಂ ಕಪೂರ್: 'ಪೀಟರ್'​ ಬಿಡುಗಡೆಗೆ ಮಹೂರ್ತ ಫಿಕ್ಸ್