ರವಿಯಣ್ಣ ಅಂದ್ರೆ ಭಯ; ರಮೇಶ್ ಅರವಿಂದ್ ಸಲ್ಮಾನ್ ಆರ್‌ಜಿವಿ ಮಾತ್ರ ಸಿನಿಮಾ ನೋಡಿದ್ದಾರೆ ಎಂದ ಸುದೀಪ್

ರವಿಯಣ್ಣ ಅಂದ್ರೆ ಭಯ; ರಮೇಶ್ ಅರವಿಂದ್ ಸಲ್ಮಾನ್ ಆರ್‌ಜಿವಿ ಮಾತ್ರ ಸಿನಿಮಾ ನೋಡಿದ್ದಾರೆ ಎಂದ ಸುದೀಪ್

Published : Jun 27, 2022, 11:25 AM IST

ಕಿಚ್ಚ ಸುದೀಪ್ ವಿಕ್ರಾಂತ್ ರೋಣ ಸಿನಿಮಾವನ್ನು ಚಿತ್ರರಂಗದಲ್ಲಿ ಕೆಲವೇ ಕೆಲವರು ನೋಡಿದ್ದಾರೆ. ಬಾಲಿವುಡ್‌ ಸಲ್ಮಾನ್ ಖಾನ್ ಅವರು ಸಣ್ಣ ಪುಟ್ಟ ವಿಡಿಯೋ ಮೂಲಕ ಅನೇಕ ದೃಶ್ಯಗಳನ್ನು ನೋಡಿದ್ದಾರೆ ಆದರೆ ರಮೇಶ್ ಅರವಿಂದ್ ಮತ್ತು ಆರ್‌ಜಿವಿ ಸಂಪೂರ್ಣ ಸಿನಿಮಾವನ್ನು ವೀಕ್ಷಿಸಿದ್ದಾರೆ. ರವಿಯಣ್ಣನಿಗೆ ತೋರಿಸಬೇಕು ಅಂತ ಆಸೆ ಇದೆ ಆದರೆ ಅವರು ಬೈತ್ತಾರೆ ಇಲ್ಲ ಅಂದ್ರೆ ಕಥೆ ಬದಲಾಯಿಸುತ್ತಾರೆ ಅನ್ನೋ ಭಯ ಇದೆ ಎಂದಿದ್ದಾರೆ ಸುದೀಪ್.
 

ಕಿಚ್ಚ ಸುದೀಪ್ ವಿಕ್ರಾಂತ್ ರೋಣ ಸಿನಿಮಾವನ್ನು ಚಿತ್ರರಂಗದಲ್ಲಿ ಕೆಲವೇ ಕೆಲವರು ನೋಡಿದ್ದಾರೆ. ಬಾಲಿವುಡ್‌ ಸಲ್ಮಾನ್ ಖಾನ್ ಅವರು ಸಣ್ಣ ಪುಟ್ಟ ವಿಡಿಯೋ ಮೂಲಕ ಅನೇಕ ದೃಶ್ಯಗಳನ್ನು ನೋಡಿದ್ದಾರೆ ಆದರೆ ರಮೇಶ್ ಅರವಿಂದ್ ಮತ್ತು ಆರ್‌ಜಿವಿ ಸಂಪೂರ್ಣ ಸಿನಿಮಾವನ್ನು ವೀಕ್ಷಿಸಿದ್ದಾರೆ. ರವಿಯಣ್ಣನಿಗೆ ತೋರಿಸಬೇಕು ಅಂತ ಆಸೆ ಇದೆ ಆದರೆ ಅವರು ಬೈತ್ತಾರೆ ಇಲ್ಲ ಅಂದ್ರೆ ಕಥೆ ಬದಲಾಯಿಸುತ್ತಾರೆ ಅನ್ನೋ ಭಯ ಇದೆ ಎಂದಿದ್ದಾರೆ ಸುದೀಪ್.

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment 

 

04:57ಅಪ್ಪನ ಆಸೆ.. ಮಗಳ ಕನಸು.. ಅಪ್ಪ ಇಟ್ಟ ಹೆಸರಲ್ಲೇ ಬಿಜಿನೆಸ್​ಶುರು ಮಾಡಿದ ಅಪ್ಪು ಪುತ್ರಿ ವಂದಿತಾ..!
02:36Yash: ನಟ ಯಶ್​ ಹೃದಯವಂತ, ಜೊತೆ ಕೆಲಸ ಮಾಡಿದ್ದು ಅದ್ಭುತ ಅನುಭವ: ತಾರಾ ಸುತಾರಿಯಾ
08:02Toxic Movie: ಲಸ್ಟ್ ಸ್ಟೋರೀಸ್, ಕಬೀರ್ ಸಿಂಗ್ ಆಯ್ತು; ಮದುವೆಯಾಗಿ ಮಗು ಆದ್ರೂ ಕಮ್ಮಿಯಾಗಿಲ್ಲ Kiara Advani ಬ್ಯೂಟಿ
09:56Yash Toxic Movie Tabaahi Song: ಯಶ್‌, ಕಿಯಾರಾ ಅಡ್ವಾಣಿ ಕೆಮಿಸ್ಟ್ರಿಗೆ ದಂಗಾದ ಇಂಟರ್‌ನೆಟ್‌ ಜಗತ್ತು!
04:04ಶಿವಣ್ಣ-ಧನಂಜಯ್ ಮತ್ತೊಮ್ಮೆ ಜೊತೆಯಾಟ.. ಹೇಮಂತ್ ರಾವ್ ನಿರ್ದೇಶನದಲ್ಲಿ '...ಡ್ರೀಮ್ ಥಿಯೇಟರ್..!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?
22:40ಗೆಳತಿ ಮನೆಯಲ್ಲಿ Vaishak​​ ನೇಣಿಗೆ ಶರಣಾಗಿದ್ದೇಕೆ ? ದುರಂತದ ಆ ರಾತ್ರಿ ಕೃಷಿ ತಾಪಂಡ ಮನೆಯಲ್ಲಿ ನಡೆದಿದ್ದೇನು?
06:59ಜಿಮ್ ಮಾಡ್ತಿದ್ದ ದರ್ಶನ್ 'ಯೋಗ' ಮಾಡುವಂತಾಗಿದ್ದು ಹೀಗೆ.. ಅವರು ಹೇಳಿಲ್ಲಾ ಅಂದ್ರೆ ಇವರು ಮಾಡ್ತಿರ್ಲಿಲ್ಲ!?
Read more