ರವಿಯಣ್ಣ ಅಂದ್ರೆ ಭಯ; ರಮೇಶ್ ಅರವಿಂದ್ ಸಲ್ಮಾನ್ ಆರ್‌ಜಿವಿ ಮಾತ್ರ ಸಿನಿಮಾ ನೋಡಿದ್ದಾರೆ ಎಂದ ಸುದೀಪ್

ರವಿಯಣ್ಣ ಅಂದ್ರೆ ಭಯ; ರಮೇಶ್ ಅರವಿಂದ್ ಸಲ್ಮಾನ್ ಆರ್‌ಜಿವಿ ಮಾತ್ರ ಸಿನಿಮಾ ನೋಡಿದ್ದಾರೆ ಎಂದ ಸುದೀಪ್

Published : Jun 27, 2022, 11:25 AM IST

ಕಿಚ್ಚ ಸುದೀಪ್ ವಿಕ್ರಾಂತ್ ರೋಣ ಸಿನಿಮಾವನ್ನು ಚಿತ್ರರಂಗದಲ್ಲಿ ಕೆಲವೇ ಕೆಲವರು ನೋಡಿದ್ದಾರೆ. ಬಾಲಿವುಡ್‌ ಸಲ್ಮಾನ್ ಖಾನ್ ಅವರು ಸಣ್ಣ ಪುಟ್ಟ ವಿಡಿಯೋ ಮೂಲಕ ಅನೇಕ ದೃಶ್ಯಗಳನ್ನು ನೋಡಿದ್ದಾರೆ ಆದರೆ ರಮೇಶ್ ಅರವಿಂದ್ ಮತ್ತು ಆರ್‌ಜಿವಿ ಸಂಪೂರ್ಣ ಸಿನಿಮಾವನ್ನು ವೀಕ್ಷಿಸಿದ್ದಾರೆ. ರವಿಯಣ್ಣನಿಗೆ ತೋರಿಸಬೇಕು ಅಂತ ಆಸೆ ಇದೆ ಆದರೆ ಅವರು ಬೈತ್ತಾರೆ ಇಲ್ಲ ಅಂದ್ರೆ ಕಥೆ ಬದಲಾಯಿಸುತ್ತಾರೆ ಅನ್ನೋ ಭಯ ಇದೆ ಎಂದಿದ್ದಾರೆ ಸುದೀಪ್.
 

ಕಿಚ್ಚ ಸುದೀಪ್ ವಿಕ್ರಾಂತ್ ರೋಣ ಸಿನಿಮಾವನ್ನು ಚಿತ್ರರಂಗದಲ್ಲಿ ಕೆಲವೇ ಕೆಲವರು ನೋಡಿದ್ದಾರೆ. ಬಾಲಿವುಡ್‌ ಸಲ್ಮಾನ್ ಖಾನ್ ಅವರು ಸಣ್ಣ ಪುಟ್ಟ ವಿಡಿಯೋ ಮೂಲಕ ಅನೇಕ ದೃಶ್ಯಗಳನ್ನು ನೋಡಿದ್ದಾರೆ ಆದರೆ ರಮೇಶ್ ಅರವಿಂದ್ ಮತ್ತು ಆರ್‌ಜಿವಿ ಸಂಪೂರ್ಣ ಸಿನಿಮಾವನ್ನು ವೀಕ್ಷಿಸಿದ್ದಾರೆ. ರವಿಯಣ್ಣನಿಗೆ ತೋರಿಸಬೇಕು ಅಂತ ಆಸೆ ಇದೆ ಆದರೆ ಅವರು ಬೈತ್ತಾರೆ ಇಲ್ಲ ಅಂದ್ರೆ ಕಥೆ ಬದಲಾಯಿಸುತ್ತಾರೆ ಅನ್ನೋ ಭಯ ಇದೆ ಎಂದಿದ್ದಾರೆ ಸುದೀಪ್.

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment 

 

02:16ಬೇರೆಯದೇ ಸಂದೇಶ ಕೊಡುತ್ತಿರೋ 'ದಿ ಡೆವಿಲ್’ ಟ್ರೈಲರ್; ದರ್ಶನ್ ಫ್ಯಾನ್ಸ್‌ ಮುಖದಲ್ಲಿ ಮೂಡ್ತಿದೆ ಮಂದಹಾಸ!
05:19ದರ್ಶನ್ ಕಷ್ಟಕ್ಕೆ ಕಾರಣ ಅದೇನಾ..? 'ಡೆವಿಲ್' ನೆಗೆಟಿವ್ ಟೈಟಲ್ ಸುದ್ದಿಗೆ ಬಿಗ್ ಟ್ವಿಸ್ಟ್; ಸೀಕ್ರೆಟ್ ಹೊರಬಂತು!
02:55ನಿಜವಾಗಿಯೂ ಬಿಗ್ ಬಾಸ್ ಒಳಗೆ ಏನ್ ನಡಿತಾ ಇದೆ? ಜಾಹ್ನವಿ ಹೇಳಿದ ದೊಡ್ಮನೆ ಸತ್ಯ ಕಥೆ ನೋಡಿ..!
04:11'ನಾನ್ ಬರ್ತಿದ್ದೀನಿ ಚಿನ್ನಾ'.. ದರ್ಶನ್ ವಾಯ್ಸ್ ಕೇಳಿ ಕುಣಿದು ಕುಪ್ಪಳಿಸುತ್ತಿರೋ ಫ್ಯಾನ್ಸ್; ಏನಾಗ್ತಿದೆ ಈಗ?
02:58ವೈರಲ್ ಆಯ್ತು ಜೂನಿಯರ್ ದರ್ಶನ್ ಡ್ಯಾನ್ಸ್ ಧಮಾಕಾ! ಅಪ್ಪನ ಹಾಡಿಗೆ ನರ್ತಿಸಿದ ವಿನೀಶ್ ದರ್ಶನ್
05:37ಐದೇ ವಾರಕ್ಕೆ ಔಟ್ ಆದ ರಿಷಾ ಗೌಡ; ಬಿಗ್​ಬಾಸ್ ಟ್ರೋಫಿ ಗೊಲ್ಲೋರ ಸೀಕ್ರೆಟ್ ಹೇಳಿದ ನಟಿ!
03:15ಕಾಂತಾರ ನಂತರ ಮತ್ತೆ ತೆರೆ ಮೇಲೆ ಕೊರಗಜ್ಜನ ಖದರ್: ಬಾಲಿವುಡ್ ನಟನ ದೈವ ಸಿನಿಮಾ ಹೇಗಿರುತ್ತೆ?
04:05ಸ್ಯಾಂಡಲ್‌ವುಡ್‌ನಲ್ಲಿ ಹೊಸ ಬಿರುಗಾಳಿ, ಸಿನಿ ಭಕ್ತ ಗಣದ ಮನ ಗೆದ್ದ ಮಾರುತ, ರಾಧೇಯ!
02:23Devil Movie Release: ದರ್ಶನ್‌ ತೂಗುದೀಪರನ್ನು ಗೆಲ್ಲಿಸಲು ಪಣತೊಟ್ಟ ಅಭಿಮಾನಿಗಳು
05:26ಮರ್ಯಾದೆ ಪ್ರಶ್ನೆ..? ಅಶ್ವಿನಿ ‘ಬಿಗ್’​ಡ್ರಾಮಾ: ಕಣ್ಣೀರಿಟ್ಟು ಮನೆಯಿಂದ ಹೊರಟುನಿಂತ ಅಶ್ವಿನಿ..!
Read more