ರವಿಯಣ್ಣ ಅಂದ್ರೆ ಭಯ; ರಮೇಶ್ ಅರವಿಂದ್ ಸಲ್ಮಾನ್ ಆರ್‌ಜಿವಿ ಮಾತ್ರ ಸಿನಿಮಾ ನೋಡಿದ್ದಾರೆ ಎಂದ ಸುದೀಪ್

ರವಿಯಣ್ಣ ಅಂದ್ರೆ ಭಯ; ರಮೇಶ್ ಅರವಿಂದ್ ಸಲ್ಮಾನ್ ಆರ್‌ಜಿವಿ ಮಾತ್ರ ಸಿನಿಮಾ ನೋಡಿದ್ದಾರೆ ಎಂದ ಸುದೀಪ್

Published : Jun 27, 2022, 11:25 AM IST

ಕಿಚ್ಚ ಸುದೀಪ್ ವಿಕ್ರಾಂತ್ ರೋಣ ಸಿನಿಮಾವನ್ನು ಚಿತ್ರರಂಗದಲ್ಲಿ ಕೆಲವೇ ಕೆಲವರು ನೋಡಿದ್ದಾರೆ. ಬಾಲಿವುಡ್‌ ಸಲ್ಮಾನ್ ಖಾನ್ ಅವರು ಸಣ್ಣ ಪುಟ್ಟ ವಿಡಿಯೋ ಮೂಲಕ ಅನೇಕ ದೃಶ್ಯಗಳನ್ನು ನೋಡಿದ್ದಾರೆ ಆದರೆ ರಮೇಶ್ ಅರವಿಂದ್ ಮತ್ತು ಆರ್‌ಜಿವಿ ಸಂಪೂರ್ಣ ಸಿನಿಮಾವನ್ನು ವೀಕ್ಷಿಸಿದ್ದಾರೆ. ರವಿಯಣ್ಣನಿಗೆ ತೋರಿಸಬೇಕು ಅಂತ ಆಸೆ ಇದೆ ಆದರೆ ಅವರು ಬೈತ್ತಾರೆ ಇಲ್ಲ ಅಂದ್ರೆ ಕಥೆ ಬದಲಾಯಿಸುತ್ತಾರೆ ಅನ್ನೋ ಭಯ ಇದೆ ಎಂದಿದ್ದಾರೆ ಸುದೀಪ್.
 

ಕಿಚ್ಚ ಸುದೀಪ್ ವಿಕ್ರಾಂತ್ ರೋಣ ಸಿನಿಮಾವನ್ನು ಚಿತ್ರರಂಗದಲ್ಲಿ ಕೆಲವೇ ಕೆಲವರು ನೋಡಿದ್ದಾರೆ. ಬಾಲಿವುಡ್‌ ಸಲ್ಮಾನ್ ಖಾನ್ ಅವರು ಸಣ್ಣ ಪುಟ್ಟ ವಿಡಿಯೋ ಮೂಲಕ ಅನೇಕ ದೃಶ್ಯಗಳನ್ನು ನೋಡಿದ್ದಾರೆ ಆದರೆ ರಮೇಶ್ ಅರವಿಂದ್ ಮತ್ತು ಆರ್‌ಜಿವಿ ಸಂಪೂರ್ಣ ಸಿನಿಮಾವನ್ನು ವೀಕ್ಷಿಸಿದ್ದಾರೆ. ರವಿಯಣ್ಣನಿಗೆ ತೋರಿಸಬೇಕು ಅಂತ ಆಸೆ ಇದೆ ಆದರೆ ಅವರು ಬೈತ್ತಾರೆ ಇಲ್ಲ ಅಂದ್ರೆ ಕಥೆ ಬದಲಾಯಿಸುತ್ತಾರೆ ಅನ್ನೋ ಭಯ ಇದೆ ಎಂದಿದ್ದಾರೆ ಸುದೀಪ್.

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment 

 

24:34ಸ್ಯಾಂಡಲ್​​ವುಡ್​​ನಲ್ಲಿ ಸಾಲು ಸಾಲು ಅಕಾಲಿಕ ಮರಣ..! ಮೃತ್ಯುಂಜಯ ಹೋಮ ಫಲಿಸಲಿಲ್ವಾ..?
03:06'ಸೆಪ್ಟೆಂಬರ್ 21' ಚಿತ್ರದ ಟ್ರೇಲರ್ ಬಿಡುಗಡೆ: ಪತ್ನಿ ಪ್ರಿಯಾಂಕ ಸಿನಿಮಾಗೆ ರಿಯಲ್ ಸ್ಟಾರ್ ಉಪೇಂದ್ರ ಸಾಥ್‌
05:27ಸಿಂಗರ್‌ನಿಂದ ಹೀರೋವರೆಗೆ: ‘ಲೋ ನವೀನ’ ಮೂಲಕ ನವೀನ್ ಸಜ್ಜು ಹೊಸ ಪ್ರಯಾಣ
03:45ಸಿದ್ದೇಗೌಡರ ಗದ್ಲಗೆ ಜಾಕ್​ಪಾಟ್: ಮತ್ತೆ ಮೋಡಿ ಮಾಡ್ತಾರಾ ಸತೀಶ್​ ನೀನಾಸಂ-ರಚಿತಾ ರಾಮ್?
06:20ದರ್ಶನ್‌ ದಾರಿಗೆ 'ಜೈ' ಎಂದ ಅಲ್ಲು ಅರ್ಜುನ್.. ಟಾಲಿವುಡ್‌ನಲ್ಲಿ ಹೊಸ ಕ್ರಾಂತಿ ಹುಟ್ಟಿಸಿದ ಐಕಾನ್ ಸ್ಟಾರ್!
05:36ಬ್ಯಾಂಕಾಕ್‌ಗೆ ಹಾರಿದ ರಶ್ಮಿಕಾ ಮಂದಣ್ಣ, 'ಆಕ್ಷನ್ ಕ್ವೀನ್' ಆಗೋದಕ್ಕೆ ಸಜ್ಜಾಗ್ತಿದ್ದಾರಾ ರಶ್ಮಿಕಾ?
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
04:43ನಟ ಯಶ್‌ಗೆ ಪಕ್ಕದ ರಾಜ್ಯಗಳಲ್ಲೇ ದುಶ್ಮನ್‌ಗಳು ಕಾಡ್ತಿದ್ದಾರಾ? ಸುಳ್ಳು ಸುದ್ದಿ ಹಬ್ಬಿಸಿ ಟಾರ್ಗೆಟ್‌ ಮಾಡ್ತಿದ್ದಾರಾ?
07:32ಮರ್ಯಾದಾ ಪುರುಷೋತ್ತಮನಾಗಿ ಮನಗೆದ್ದ ರಣಬೀರ್; ಒಂದೇ ಒಂದು ಬ್ಯಾಕ್ ಶಾಟ್ ಮೂಲಕ ಮಿಂಚು ಹರಿಸಿದ ಯಶ್!
02:29ಎರಡನೇ ಬಾರಿ ತಾಯಿ ಆದ ಸೋನಂ ಕಪೂರ್: 'ಪೀಟರ್'​ ಬಿಡುಗಡೆಗೆ ಮಹೂರ್ತ ಫಿಕ್ಸ್
Read more