ರಂಗಾಯಣ ರಘು ನಟನೆಯ ಶಾಕಹಾರಿ: ನಿಗೂಢ ಘಟನೆಗಳ ಸುತ್ತುವ ಚಿತ್ರ ಫೆ.6ಕ್ಕೆ ರಾಜ್ಯಾದ್ಯಂತ ತೆರೆಗೆ

ರಂಗಾಯಣ ರಘು ನಟನೆಯ ಶಾಕಹಾರಿ: ನಿಗೂಢ ಘಟನೆಗಳ ಸುತ್ತುವ ಚಿತ್ರ ಫೆ.6ಕ್ಕೆ ರಾಜ್ಯಾದ್ಯಂತ ತೆರೆಗೆ

Published : Feb 14, 2024, 08:42 PM IST

ಸ್ಯಾಂಡಲ್ವುಡ್ನಲ್ಲಿ ಕಂಟೆಂಟ್ ಸಿನಿಮಾಗಳಿಗೆ ಕೊರತೆ ಇಲ್ಲ. ಆದ್ರೆ ಆ ಎಲ್ಲಾ ಸಿನಿಮಾಗಳು ಜನರ ಮನಸ್ಸು ಗೆಲ್ಲುವುದೂ ಇಲ್ಲ. ಭಟ್ ನಾವು ಪ್ರೇಕ್ಷಕರ ಮನಸ್ಸನ್ನ ಗೆದ್ದೇ ಗೆಲ್ಲುತ್ತೇವೆ ಅಂತ ನಟ ರಂಗಾಯಣ ರಘು ಹೇಳುತ್ತಿದ್ದಾರೆ.

ಸ್ಯಾಂಡಲ್ವುಡ್ನಲ್ಲಿ ಕಂಟೆಂಟ್ ಸಿನಿಮಾಗಳಿಗೆ ಕೊರತೆ ಇಲ್ಲ. ಆದ್ರೆ ಆ ಎಲ್ಲಾ ಸಿನಿಮಾಗಳು ಜನರ ಮನಸ್ಸು ಗೆಲ್ಲುವುದೂ ಇಲ್ಲ. ಭಟ್ ನಾವು ಪ್ರೇಕ್ಷಕರ ಮನಸ್ಸನ್ನ ಗೆದ್ದೇ ಗೆಲ್ಲುತ್ತೇವೆ ಅಂತ ನಟ ರಂಗಾಯಣ ರಘು ಹೇಳುತ್ತಿದ್ದಾರೆ. ಅದಕ್ಕೆ ಕಾರಣ ರಂಗಾಯಣ ರಘು ನಟಿಸುತ್ತಿರೋ ಶಾಕಹಾರಿ ಸಿನಿಮಾ. ಈ ಸಿನಿಮಾದ ಸ್ಯಾಂಪಲ್ಸ್ಗಳು ಸಿನಿಮಾ ಮೇಲೆ ಒಂದಿಷ್ಟು ನಿರೀಕ್ಷೆ ಹುಟ್ಟಿಸಿದೆ. ಇದೀಗ ಈ ಶಾಕಹಾರಿ ಸಿನಿಮಾ ಇದೇ ವಾರ ಫೆಬ್ರವರಿ 16ಕ್ಕೆ ರಾಜ್ಯಾದ್ಯಂತ ತೆರೆ ಮೇಲೆ ತೆರೆದುಕೊಳ್ಳುತ್ತಿದೆ. 

ಶಿವಮೊಗ್ಗದ ತೀರ್ಥಹಳ್ಳಿಯ ಹಳ್ಳಿಯೊಂದರಲ್ಲಿ ನಡೆಯುವ ಈ ಚಿತ್ರ ಮಲೆನಾಡಿನ ನಿಗೂಢ ಘಟನೆಗಳ ಸುತ್ತ ಸುತ್ತುತ್ತದೆ. ರಂಗಾಯಣ ರಘು ಅಡುಗೆ ಭಟ್ಟನ ಪಾತ್ರದಲ್ಲಿ ನಟಿಸಿದ್ದಾರೆ. ಗೋಪಾಲಕೃಷ್ಣ ದೇಶಪಾಂಡೆ ಪೊಲೀಸ್ ಅಧಿಕಾರಿಯಾಗಿ ಮತ್ತು ಸುಜಯ್ ಶಾಸ್ತ್ರಿ ಪ್ರಮುಖ ಪಾತ್ರದಲ್ಲಿ ಬಣ್ಣ ಹಚ್ಚಿದ್ದಾರೆ.  ಪ್ರತಿಮಾ ನಾಯಕ್, ಹರಿಣಿ, ವಿನಯ್ ಯು.ಜೆ., ಶ್ರೀಹರ್ಷ ಗೋಭಟ್ಟ, ನಿಧಿ ಹೆಗ್ಡೆ ಸಿನಿಮಾ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ. ಸಂದೀಪ್ ಸುಕಂದ್ ನಿರ್ದೇಶನದ ರಾಜೇಶ್ ಕೀಳಂಬಿ, ರಂಜನಿ ಪ್ರಸನ್ನ ಸಿನಿಮಾಗೆ ಬಂಡವಾಳ ಹೂಡಿದ್ದಾರೆ.

05:38ಒಂದೇ ಒಂದು ಹಾಡಿನಿಂದ ಟ್ರೆಂಡಿಂಗ್ ಟಾಪ್​ಸಿಂಗರ್​ಆಗ್ಬಿಟ್ರಾ ಸಾನ್ವಿ? ಅಪ್ಪನಂತೇ ಮಗಳು, ಸಂಗೀತದ ಬೆರಗು..!
03:37ಇತ್ತ ಡೆವಿಲ್.. ಅತ್ತ ಟ್ರಯಲ್.. ದಾಸನಿಗೆ ಟ್ರಬಲ್: ಪವಿತ್ರಾ ಗೌಡಗೂ ಟಿವಿ ಕೊಡಿ, ವಕೀಲರ ಮನವಿ!
04:23'ತ್ರಿಮೂರ್ತಿ'ಗಳ ಹಾಲಿವುಡ್‌ ರೇಂಜ್ ಮೇಕಿಂಗ್ '45' ಸಿನಿಮಾ ಟ್ರೈಲರ್ ನೋಡಿದವ್ರು ಏನಂತಿದಾರೆ?!
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
04:38Video: ನಟಿ ರಮ್ಯಾಗೆ ಸಂದರ್ಶನದಲ್ಲೇ ತಿರುಗೇಟು ಕೊಟ್ಟ Actor Darshan Wife Vijayalakshmi
04:51ಎಲ್ಲೆಲ್ಲೂ 'ಗಿಲ್ಲಿ ನಟ'ನದೇ ದರ್ಬಾರ್.. ಬಿಗ್ ಬಾಸ್‌ನಲ್ಲೂ ಬಿಗ್ ಸ್ಕ್ರೀನ್‌ನಲ್ಲೂ ಸಖತ್ ಸದ್ದು..!
05:21ರಾಜ್ಯಾದ್ಯಂತ Devil ಜಾತ್ರೆ.. ಮ್ಯಾಸಿವ್ ಓಪನಿಂಗ್: ದರ್ಶನ್ ನೋಡಿದ ಅಭಿಮಾನಿಗಳು ಹೇಳಿದ್ದೇನು?
04:44ನಾ ಬಂದೆ ಚಿನ್ನ: 'ದಿ ಡೆವಿಲ್' ಗ್ರ್ಯಾಂಡ್ ಎಂಟ್ರಿ.. ರಾಜ್ಯಾದ್ಯಂತ 400+ ಸ್ಕ್ರೀನ್‌ಗಳಲ್ಲಿ ದರ್ಶನ್ ಆಟ ಶುರು
05:38ದರ್ಶನ್ ಜೈಲಿನಲ್ಲಿ.. 'ದಿ ಡೆವಿಲ್‌' ಗೆಲ್ಲಿಸ್ತಾರಾ ಪ್ಯಾನ್ಸ್‌..? ಮತ್ತೊಂದು 'ಸಾರಥಿ' ಆಗುತ್ತಾ ಈ ಸಿನಿಮಾ?
24:18ರಿಷಬ್​​ ಶೆಟ್ಟಿ ಮಡಿಲಲ್ಲಿ ಮಲಗಿದ ದೈವ ನರ್ತಕ: ದೈವಾರಾಧಕರ ಆಕ್ರೋಶ, ಏನಿದು ಪಂಜುರ್ಲಿ?
Read more