ಬಿ.ವಿಜಯ್ ಸಂಚಾರಿ ವಿಜಯ್ ಆಗಲು ಕಾರಣ ರಂಗಾಯಣ ರಘು ಪತ್ನಿ ಮಂಗಳಾ!

ಬಿ.ವಿಜಯ್ ಸಂಚಾರಿ ವಿಜಯ್ ಆಗಲು ಕಾರಣ ರಂಗಾಯಣ ರಘು ಪತ್ನಿ ಮಂಗಳಾ!

Suvarna News   | Asianet News
Published : Jun 15, 2021, 11:08 AM IST

ಬೆಂಗಳೂರಿನ ಕಾಲೇಜ್‌ನಲ್ಲಿ ಇಂಜಿನೀಯರಿಂಗ್ ಪದವಿ ಪಡೆದು ಒಳ್ಳೆ ಸಂಬಳ ಪಡೆಯುತ್ತಿದ್ದರೂ ನಟ ವಿಜಯ್ ಆಸ್ತಿ ರಂಗಭೂಮಿ ಹಾಗೂ ಸಿನಿಮಾ ಆಗಿತ್ತು. ರಂಗಾಯಣ ರಘು ಅವರ ಪತ್ನಿ ಮಂಗಳಾ ಅವರ 'ಸಂಚಾರಿ' ನಾಟಕ ಸಂಸ್ಥೆಯಲ್ಲಿ ಅಭಿನಯ ಕಲಿತ ವಿಚಾರದ ಬಗ್ಗೆ ರಂಗಾಯಣ ರಘು ಮಾತನಾಡಿದ್ದಾರೆ. ಅಷ್ಟೇ ಅಲ್ಲದೇ 'ತಲೆತಂಡ' ಸಿನಿಮಾದಲ್ಲಿ ತಾಯಿ ಪಾತ್ರಕ್ಕೆ ಮಂಗಳಾ ಅವರೇ ಬೇಕೆಂದು ಹಟ ಮಾಡಿದ್ದ ಸಂಗತಿಯನ್ನು ಹಂಚಿಕೊಂಡಿದ್ದಾರೆ.

ಬೆಂಗಳೂರಿನ ಕಾಲೇಜ್‌ನಲ್ಲಿ ಇಂಜಿನೀಯರಿಂಗ್ ಪದವಿ ಪಡೆದು ಒಳ್ಳೆ ಸಂಬಳ ಪಡೆಯುತ್ತಿದ್ದರೂ ನಟ ವಿಜಯ್ ಆಸ್ತಿ ರಂಗಭೂಮಿ ಹಾಗೂ ಸಿನಿಮಾ ಆಗಿತ್ತು. ರಂಗಾಯಣ ರಘು ಅವರ ಪತ್ನಿ ಮಂಗಳಾ ಅವರ 'ಸಂಚಾರಿ' ನಾಟಕ ಸಂಸ್ಥೆಯಲ್ಲಿ ಅಭಿನಯ ಕಲಿತ ವಿಚಾರದ ಬಗ್ಗೆ ರಂಗಾಯಣ ರಘು ಮಾತನಾಡಿದ್ದಾರೆ. ಅಷ್ಟೇ ಅಲ್ಲದೇ 'ತಲೆತಂಡ' ಸಿನಿಮಾದಲ್ಲಿ ತಾಯಿ ಪಾತ್ರಕ್ಕೆ ಮಂಗಳಾ ಅವರೇ ಬೇಕೆಂದು ಹಟ ಮಾಡಿದ್ದ ಸಂಗತಿಯನ್ನು ಹಂಚಿಕೊಂಡಿದ್ದಾರೆ.

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment 

 

02:16ಬೇರೆಯದೇ ಸಂದೇಶ ಕೊಡುತ್ತಿರೋ 'ದಿ ಡೆವಿಲ್’ ಟ್ರೈಲರ್; ದರ್ಶನ್ ಫ್ಯಾನ್ಸ್‌ ಮುಖದಲ್ಲಿ ಮೂಡ್ತಿದೆ ಮಂದಹಾಸ!
05:19ದರ್ಶನ್ ಕಷ್ಟಕ್ಕೆ ಕಾರಣ ಅದೇನಾ..? 'ಡೆವಿಲ್' ನೆಗೆಟಿವ್ ಟೈಟಲ್ ಸುದ್ದಿಗೆ ಬಿಗ್ ಟ್ವಿಸ್ಟ್; ಸೀಕ್ರೆಟ್ ಹೊರಬಂತು!
02:55ನಿಜವಾಗಿಯೂ ಬಿಗ್ ಬಾಸ್ ಒಳಗೆ ಏನ್ ನಡಿತಾ ಇದೆ? ಜಾಹ್ನವಿ ಹೇಳಿದ ದೊಡ್ಮನೆ ಸತ್ಯ ಕಥೆ ನೋಡಿ..!
04:11'ನಾನ್ ಬರ್ತಿದ್ದೀನಿ ಚಿನ್ನಾ'.. ದರ್ಶನ್ ವಾಯ್ಸ್ ಕೇಳಿ ಕುಣಿದು ಕುಪ್ಪಳಿಸುತ್ತಿರೋ ಫ್ಯಾನ್ಸ್; ಏನಾಗ್ತಿದೆ ಈಗ?
02:58ವೈರಲ್ ಆಯ್ತು ಜೂನಿಯರ್ ದರ್ಶನ್ ಡ್ಯಾನ್ಸ್ ಧಮಾಕಾ! ಅಪ್ಪನ ಹಾಡಿಗೆ ನರ್ತಿಸಿದ ವಿನೀಶ್ ದರ್ಶನ್
05:37ಐದೇ ವಾರಕ್ಕೆ ಔಟ್ ಆದ ರಿಷಾ ಗೌಡ; ಬಿಗ್​ಬಾಸ್ ಟ್ರೋಫಿ ಗೊಲ್ಲೋರ ಸೀಕ್ರೆಟ್ ಹೇಳಿದ ನಟಿ!
03:15ಕಾಂತಾರ ನಂತರ ಮತ್ತೆ ತೆರೆ ಮೇಲೆ ಕೊರಗಜ್ಜನ ಖದರ್: ಬಾಲಿವುಡ್ ನಟನ ದೈವ ಸಿನಿಮಾ ಹೇಗಿರುತ್ತೆ?
04:05ಸ್ಯಾಂಡಲ್‌ವುಡ್‌ನಲ್ಲಿ ಹೊಸ ಬಿರುಗಾಳಿ, ಸಿನಿ ಭಕ್ತ ಗಣದ ಮನ ಗೆದ್ದ ಮಾರುತ, ರಾಧೇಯ!
02:23Devil Movie Release: ದರ್ಶನ್‌ ತೂಗುದೀಪರನ್ನು ಗೆಲ್ಲಿಸಲು ಪಣತೊಟ್ಟ ಅಭಿಮಾನಿಗಳು
05:26ಮರ್ಯಾದೆ ಪ್ರಶ್ನೆ..? ಅಶ್ವಿನಿ ‘ಬಿಗ್’​ಡ್ರಾಮಾ: ಕಣ್ಣೀರಿಟ್ಟು ಮನೆಯಿಂದ ಹೊರಟುನಿಂತ ಅಶ್ವಿನಿ..!