Rashmika Mandanna: ನ್ಯಾಷ್‌ನಲ್ ಕ್ರಶ್‌ ರಶ್ಮಿಕಾಗೆ ಬುದ್ಧಿ ಕಲಿಸಲು ಮುಂದಾದ ನೆಟ್ಟಿಗರು!

Rashmika Mandanna: ನ್ಯಾಷ್‌ನಲ್ ಕ್ರಶ್‌ ರಶ್ಮಿಕಾಗೆ ಬುದ್ಧಿ ಕಲಿಸಲು ಮುಂದಾದ ನೆಟ್ಟಿಗರು!

Suvarna News   | Asianet News
Published : Mar 20, 2022, 05:36 PM IST

ಕನ್ನಡದ ಕಾರ್ಯಕ್ರಮಗಳಲ್ಲೂ ಇಂಗ್ಲಿಷ್ ಮಾತನಾಡಿ ಕನ್ನಡಿಗರ ಕಂಗೆಣ್ಣಿಗೆ ಗುರಿಯಾಗುತ್ತಿರುವ ರಶ್ಮಿಕಾ ಮಂದಣ್ಣ ಈಗ ಮತ್ತೆ ಟ್ರೋಲ್ ಪೇಜ್‌ಗಳಿಗೆ ಆಹಾರವಾಗಿದ್ದಾರೆ. ಹೌದು! ಕನ್ನಡದಿಂದ ನೆರೆ ರಾಜ್ಯಕ್ಕೆ ಹೋದ ರಶ್ಮಿಕಾಗೆ ಬ್ರೇಕ್ ನೀಡಿದ್ದು ಕನ್ನಡ ಚಿತ್ರರಂಗ. 

ಕನ್ನಡದ ಕಾರ್ಯಕ್ರಮಗಳಲ್ಲೂ ಇಂಗ್ಲಿಷ್ ಮಾತನಾಡಿ ಕನ್ನಡಿಗರ ಕಂಗೆಣ್ಣಿಗೆ ಗುರಿಯಾಗುತ್ತಿರುವ ರಶ್ಮಿಕಾ ಮಂದಣ್ಣ (Rashmika Mandanna) ಈಗ ಮತ್ತೆ ಟ್ರೋಲ್ (Troll) ಪೇಜ್‌ಗಳಿಗೆ ಆಹಾರವಾಗಿದ್ದಾರೆ. ಹೌದು! ಕನ್ನಡದಿಂದ ನೆರೆ ರಾಜ್ಯಕ್ಕೆ ಹೋದ ರಶ್ಮಿಕಾಗೆ ಬ್ರೇಕ್ ನೀಡಿದ್ದು ಕನ್ನಡ ಚಿತ್ರರಂಗ (Sandalwood). ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ (Puneeth Rajkumar) ಅವರ ಜತೆ 'ಅಂಜನಿಪುತ್ರ' (Anjani Putra) ಸಿನಿಮಾದಲ್ಲೂ ರಶ್ಮಿಕಾ ನಟಿಸಿದ್ದಾರೆ. ಮಾರ್ಚ್ 17 ರಂದು ಕೇವಲ ಕನ್ನಡ ಚಿತ್ರರಂಗದ ನಟ ನಟಿಯರು ಮಾತ್ರವಲ್ಲ, ನೆರೆಯ ತಮಿಳುನಾಡು, ಆಂಧ್ರ ಮತ್ತು ಕೇರಳ ಚಿತ್ರರಂಗದ ದಿಗ್ಗಜರು ಕೂಡ ಪುನೀತ್ ಅವರ ಹುಟ್ಟುಹಬ್ಬಕ್ಕೆ ಶುಭಾಶಯ ಕೋರಿದ್ದಾರೆ. 

Rashmika Mandanna: ನ್ಯಾಷ್‌ನಲ್ ಕ್ರಶ್ ರಶ್ಮಿಕಾ ಬಟ್ಟೆ ಡಿಸೈನರ್ ಯಾರು ಗೊತ್ತಾ?

ಕನ್ನಡದವರೇ ಆದ ರಶ್ಮಿಕಾ ಮಾತ್ರ ಸೋಷಿಯಲ್ ಮೀಡಿಯಾದಲ್ಲಿ ಯಾವುದೇ ಪೋಸ್ಟ್ ಹಾಕಿಲ್ಲ. ಇದು ಅನೇಕರ ಕೋಪಕ್ಕೆ ಕಾರಣವಾಗಿದ್ದು, ಈ ಬಗ್ಗೆ ಸೋಶಿಯಲ್​ ಮೀಡಿಯಾದಲ್ಲಿ (Social Media) ದೊಡ್ಡ ಮಟ್ಟದ ಚರ್ಚೆ ನಡೆಯುತ್ತಿದೆ. ಕೆಲವು ನೆಟ್ಟಿಗರು ರಶ್ಮಿಕಾ ಅವರಿಗೆ ನಿಯತ್ತಿಲ್ಲ ಎಂದು ಹೇಳಿಕೊಂಡಿದ್ದಾರೆ. ಇನ್ನು ರಶ್ಮಿಕಾ ಮಂದಣ್ಣ ಈ ರೀತಿ ವಿವಾದಕ್ಕೆ ಸಿಲುಕಿದ್ದು ಇದೇ ಮೊದಲೇನಲ್ಲ. ಈ ಮೊದಲು ಕೂಡ ಅವರು ಇದೇ ರೀತಿಯ ತಪ್ಪನ್ನು ಮಾಡಿದ್ದರು. ಈ ವಿಚಾರದಲ್ಲಿ ಅವರು ಎಷ್ಟೇ ಟ್ರೋಲ್​ ಆದರೂ ತಲೆಕೆಡಿಸಿಕೊಳ್ಳುವುದಿಲ್ಲ.
 
ಸಿನಿಮಾ ಹಂಗಾಮಾ ವೀಡಿಯೋಗಳನ್ನು ವೀಕ್ಷಿಸಲು ಇಲ್ಲಿ ಕ್ಲಿಕ್ಕಿಸಿ: https://kannada.asianetnews.com/movies

02:11ಮತ್ತೊಂದು ವಿಭಿನ್ನ ಪಾತ್ರದಲ್ಲಿ ನಟಿಸಿ ಗೆದ್ದ ರಾಜ್! ಆಗ ಕಾವಿ, ಈಗ ಖಾಕಿ. ನಮ್ ಶೆಟ್ರು ವರ್ಸಟೈಲ್ ಆಕ್ಟರ್!
02:31ಉದ್ಯಮಿ ಅರವಿಂದ್ ರೆಡ್ಡಿಗೆ ನಟಿ ಸ್ನೇಹಿತನಿಂದ ಬೆದರಿಕೆ: ಹಲವು ವಿಚಾರಗಳನ್ನು ಬಾಯ್ಬಿಟ್ಟ ಸ್ಯಾಂಡಲ್‌​ವುಡ್ ನಟಿ!
03:16ಹೊಸ ಅವತಾರದಲ್ಲಿ ಗಿಲ್ಲಿ ನಟ! ಈ ಚಿತ್ರದಲ್ಲಿ ಬಿಗ್ ಬಾಸ್ ಫೇಮ್ ವರ್ಕ್ ಆಗುತ್ತಾ?
02:38ಕ್ರಾಂತಿ ಕಿಡಿ ಹಚ್ಚಿದ ಲ್ಯಾಂಡ್​ ಲಾರ್ಡ್​ ಗೆ ಮೆಚ್ಚುಗೆ; ಕ್ರೂರಿ ಲ್ಯಾಂಡ್ ಲಾರ್ಡ್ ಆಗಿ ರಾಜ್ ಶೆಟ್ಟಿ!
04:59ಟಾಕ್ಸಿಕ್ ಹಸಿಬಿಸಿ ದೃಶ್ಯದ ವಿರುದ್ದ ಕಂಪ್ಲೇಂಟ್; ಈ ವಿವಾದದ ಬಗ್ಗೆ ಯಶ್ ಏನಂತಾರೆ..?
03:36Golden Star Ganesh ಬಗ್ಗೆ ಇಂಥ ಚಿಂತಾಜನಕ ಸುದ್ದಿ ಹರಡಿದ್ಯಾಕೆ? ಯಾಕೆ ಹೀಗಾಯ್ತು?
05:51ದರ್ಶನ್ ಪತ್ನಿ ವಿಜಯಲಕ್ಷ್ಮೀ ವಿರುದ್ಧ ಅಶ್ಲೀಲ ಕಾಮೆಂಟ್: ಇಬ್ಬರ ಅರೆಸ್ಟ್, ಫ್ಯಾನ್ಸ್ ವಾರ್‌ಗೆ ಬ್ರೇಕ್
02:06ಬಾಕ್ಸಾಫೀಸ್​​ನಲ್ಲಿ ದಾಖಲೆ ಬರೆದ ಧುರಂಧರ್: ವೆಬ್​ ಸರಣಿ ನಿರ್ದೇಶನಕ್ಕೆ ಕೈ ಹಾಕಿದ ಪಿ.ಸಿ.ಶೇಖರ್
05:38ಒಂದೇ ಒಂದು ಹಾಡಿನಿಂದ ಟ್ರೆಂಡಿಂಗ್ ಟಾಪ್​ಸಿಂಗರ್​ಆಗ್ಬಿಟ್ರಾ ಸಾನ್ವಿ? ಅಪ್ಪನಂತೇ ಮಗಳು, ಸಂಗೀತದ ಬೆರಗು..!
03:37ಇತ್ತ ಡೆವಿಲ್.. ಅತ್ತ ಟ್ರಯಲ್.. ದಾಸನಿಗೆ ಟ್ರಬಲ್: ಪವಿತ್ರಾ ಗೌಡಗೂ ಟಿವಿ ಕೊಡಿ, ವಕೀಲರ ಮನವಿ!
Read more