ಮೊದಲು ಪ್ರೊಡ್ಯೂಸರ್‌ ನಂತರ ಸ್ಟಾರ್ಸ್; ನಟ ರವಿಚಂದ್ರನ್  ಖಡಕ್ ಮಾತು

ಮೊದಲು ಪ್ರೊಡ್ಯೂಸರ್‌ ನಂತರ ಸ್ಟಾರ್ಸ್; ನಟ ರವಿಚಂದ್ರನ್ ಖಡಕ್ ಮಾತು

Suvarna News   | Asianet News
Published : Dec 10, 2020, 04:55 PM IST

ನಿರ್ಮಾಪಕರ ಸಂಘದ ಶಂಕು ಸ್ಥಾಪನೆಯಲ್ಲಿ ನಟ ರವಿಚಂದ್ರನ್‌ ಭಾಗಿಯಾಗಿದ್ದರು. ಕಾರ್ಯಕ್ರಮದಲ್ಲಿ ನಿರ್ಮಾಪಕರ ಪರ ಮಾತನಾಡಿದ್ದಾರೆ. ಕ್ರೇಜಿ ಸ್ಟಾರ್‌ ಖಡಕ್‌ ಮಾತುಗಳನ್ನು ಕೇಳಿ ಎಲ್ಲರೂ ಅಚ್ಚರಿಯಾಗಿದ್ದಾರೆ. ಕೋಟಿ ಕೋಟಿ ಹಾಕಿ ಸಿನಿಮಾ ಮಾಡ್ತಿದ್ದೀವಿ ಅಂತ ಹೇಳಿಕೊಳ್ಳೋದನ್ನು ನಿಲ್ಲಿಸಿ ಎಂದೂ ಹೇಳಿದ್ದಾರೆ. ಸದಾ ನಿರ್ಮಾಪಕರ ಪರ ನಿಲ್ಲುವ ರವಿ ಚಂದ್ರನ್‌ ಮಾತುಗಳನ್ನು ನೀವೇ ಅವರ ಕ್ರೇಜಿ ಸ್ಟೈಲಲ್ಲೇ ಕೇಳಿ...

ನಿರ್ಮಾಪಕರ ಸಂಘದ ಶಂಕು ಸ್ಥಾಪನೆಯಲ್ಲಿ ನಟ ರವಿಚಂದ್ರನ್‌ ಭಾಗಿಯಾಗಿದ್ದರು. ಕಾರ್ಯಕ್ರಮದಲ್ಲಿ ನಿರ್ಮಾಪಕರ ಪರ ಮಾತನಾಡಿದ್ದಾರೆ. ಕ್ರೇಜಿ ಸ್ಟಾರ್‌ ಖಡಕ್‌ ಮಾತುಗಳನ್ನು ಕೇಳಿ ಎಲ್ಲರೂ ಅಚ್ಚರಿಯಾಗಿದ್ದಾರೆ. ಕೋಟಿ ಕೋಟಿ ಹಾಕಿ ಸಿನಿಮಾ ಮಾಡ್ತಿದ್ದೀವಿ ಅಂತ ಹೇಳಿಕೊಳ್ಳೋದನ್ನು ನಿಲ್ಲಿಸಿ ಎಂದೂ ಹೇಳಿದ್ದಾರೆ. ಸದಾ ನಿರ್ಮಾಪಕರ ಪರ ನಿಲ್ಲುವ ರವಿ ಚಂದ್ರನ್‌ ಮಾತುಗಳನ್ನು ನೀವೇ ಅವರ ಕ್ರೇಜಿ ಸ್ಟೈಲಲ್ಲೇ ಕೇಳಿ...

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Suvarna Entertainment

02:16ಬೇರೆಯದೇ ಸಂದೇಶ ಕೊಡುತ್ತಿರೋ 'ದಿ ಡೆವಿಲ್’ ಟ್ರೈಲರ್; ದರ್ಶನ್ ಫ್ಯಾನ್ಸ್‌ ಮುಖದಲ್ಲಿ ಮೂಡ್ತಿದೆ ಮಂದಹಾಸ!
05:19ದರ್ಶನ್ ಕಷ್ಟಕ್ಕೆ ಕಾರಣ ಅದೇನಾ..? 'ಡೆವಿಲ್' ನೆಗೆಟಿವ್ ಟೈಟಲ್ ಸುದ್ದಿಗೆ ಬಿಗ್ ಟ್ವಿಸ್ಟ್; ಸೀಕ್ರೆಟ್ ಹೊರಬಂತು!
02:55ನಿಜವಾಗಿಯೂ ಬಿಗ್ ಬಾಸ್ ಒಳಗೆ ಏನ್ ನಡಿತಾ ಇದೆ? ಜಾಹ್ನವಿ ಹೇಳಿದ ದೊಡ್ಮನೆ ಸತ್ಯ ಕಥೆ ನೋಡಿ..!
04:11'ನಾನ್ ಬರ್ತಿದ್ದೀನಿ ಚಿನ್ನಾ'.. ದರ್ಶನ್ ವಾಯ್ಸ್ ಕೇಳಿ ಕುಣಿದು ಕುಪ್ಪಳಿಸುತ್ತಿರೋ ಫ್ಯಾನ್ಸ್; ಏನಾಗ್ತಿದೆ ಈಗ?
02:58ವೈರಲ್ ಆಯ್ತು ಜೂನಿಯರ್ ದರ್ಶನ್ ಡ್ಯಾನ್ಸ್ ಧಮಾಕಾ! ಅಪ್ಪನ ಹಾಡಿಗೆ ನರ್ತಿಸಿದ ವಿನೀಶ್ ದರ್ಶನ್
05:37ಐದೇ ವಾರಕ್ಕೆ ಔಟ್ ಆದ ರಿಷಾ ಗೌಡ; ಬಿಗ್​ಬಾಸ್ ಟ್ರೋಫಿ ಗೊಲ್ಲೋರ ಸೀಕ್ರೆಟ್ ಹೇಳಿದ ನಟಿ!
03:15ಕಾಂತಾರ ನಂತರ ಮತ್ತೆ ತೆರೆ ಮೇಲೆ ಕೊರಗಜ್ಜನ ಖದರ್: ಬಾಲಿವುಡ್ ನಟನ ದೈವ ಸಿನಿಮಾ ಹೇಗಿರುತ್ತೆ?
04:05ಸ್ಯಾಂಡಲ್‌ವುಡ್‌ನಲ್ಲಿ ಹೊಸ ಬಿರುಗಾಳಿ, ಸಿನಿ ಭಕ್ತ ಗಣದ ಮನ ಗೆದ್ದ ಮಾರುತ, ರಾಧೇಯ!
02:23Devil Movie Release: ದರ್ಶನ್‌ ತೂಗುದೀಪರನ್ನು ಗೆಲ್ಲಿಸಲು ಪಣತೊಟ್ಟ ಅಭಿಮಾನಿಗಳು
05:26ಮರ್ಯಾದೆ ಪ್ರಶ್ನೆ..? ಅಶ್ವಿನಿ ‘ಬಿಗ್’​ಡ್ರಾಮಾ: ಕಣ್ಣೀರಿಟ್ಟು ಮನೆಯಿಂದ ಹೊರಟುನಿಂತ ಅಶ್ವಿನಿ..!