ಮೊದಲು ಪ್ರೊಡ್ಯೂಸರ್‌ ನಂತರ ಸ್ಟಾರ್ಸ್; ನಟ ರವಿಚಂದ್ರನ್  ಖಡಕ್ ಮಾತು

ಮೊದಲು ಪ್ರೊಡ್ಯೂಸರ್‌ ನಂತರ ಸ್ಟಾರ್ಸ್; ನಟ ರವಿಚಂದ್ರನ್ ಖಡಕ್ ಮಾತು

Suvarna News   | Asianet News
Published : Dec 10, 2020, 04:55 PM IST

ನಿರ್ಮಾಪಕರ ಸಂಘದ ಶಂಕು ಸ್ಥಾಪನೆಯಲ್ಲಿ ನಟ ರವಿಚಂದ್ರನ್‌ ಭಾಗಿಯಾಗಿದ್ದರು. ಕಾರ್ಯಕ್ರಮದಲ್ಲಿ ನಿರ್ಮಾಪಕರ ಪರ ಮಾತನಾಡಿದ್ದಾರೆ. ಕ್ರೇಜಿ ಸ್ಟಾರ್‌ ಖಡಕ್‌ ಮಾತುಗಳನ್ನು ಕೇಳಿ ಎಲ್ಲರೂ ಅಚ್ಚರಿಯಾಗಿದ್ದಾರೆ. ಕೋಟಿ ಕೋಟಿ ಹಾಕಿ ಸಿನಿಮಾ ಮಾಡ್ತಿದ್ದೀವಿ ಅಂತ ಹೇಳಿಕೊಳ್ಳೋದನ್ನು ನಿಲ್ಲಿಸಿ ಎಂದೂ ಹೇಳಿದ್ದಾರೆ. ಸದಾ ನಿರ್ಮಾಪಕರ ಪರ ನಿಲ್ಲುವ ರವಿ ಚಂದ್ರನ್‌ ಮಾತುಗಳನ್ನು ನೀವೇ ಅವರ ಕ್ರೇಜಿ ಸ್ಟೈಲಲ್ಲೇ ಕೇಳಿ...

ನಿರ್ಮಾಪಕರ ಸಂಘದ ಶಂಕು ಸ್ಥಾಪನೆಯಲ್ಲಿ ನಟ ರವಿಚಂದ್ರನ್‌ ಭಾಗಿಯಾಗಿದ್ದರು. ಕಾರ್ಯಕ್ರಮದಲ್ಲಿ ನಿರ್ಮಾಪಕರ ಪರ ಮಾತನಾಡಿದ್ದಾರೆ. ಕ್ರೇಜಿ ಸ್ಟಾರ್‌ ಖಡಕ್‌ ಮಾತುಗಳನ್ನು ಕೇಳಿ ಎಲ್ಲರೂ ಅಚ್ಚರಿಯಾಗಿದ್ದಾರೆ. ಕೋಟಿ ಕೋಟಿ ಹಾಕಿ ಸಿನಿಮಾ ಮಾಡ್ತಿದ್ದೀವಿ ಅಂತ ಹೇಳಿಕೊಳ್ಳೋದನ್ನು ನಿಲ್ಲಿಸಿ ಎಂದೂ ಹೇಳಿದ್ದಾರೆ. ಸದಾ ನಿರ್ಮಾಪಕರ ಪರ ನಿಲ್ಲುವ ರವಿ ಚಂದ್ರನ್‌ ಮಾತುಗಳನ್ನು ನೀವೇ ಅವರ ಕ್ರೇಜಿ ಸ್ಟೈಲಲ್ಲೇ ಕೇಳಿ...

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Suvarna Entertainment

02:11ಮತ್ತೊಂದು ವಿಭಿನ್ನ ಪಾತ್ರದಲ್ಲಿ ನಟಿಸಿ ಗೆದ್ದ ರಾಜ್! ಆಗ ಕಾವಿ, ಈಗ ಖಾಕಿ. ನಮ್ ಶೆಟ್ರು ವರ್ಸಟೈಲ್ ಆಕ್ಟರ್!
02:31ಉದ್ಯಮಿ ಅರವಿಂದ್ ರೆಡ್ಡಿಗೆ ನಟಿ ಸ್ನೇಹಿತನಿಂದ ಬೆದರಿಕೆ: ಹಲವು ವಿಚಾರಗಳನ್ನು ಬಾಯ್ಬಿಟ್ಟ ಸ್ಯಾಂಡಲ್‌​ವುಡ್ ನಟಿ!
03:16ಹೊಸ ಅವತಾರದಲ್ಲಿ ಗಿಲ್ಲಿ ನಟ! ಈ ಚಿತ್ರದಲ್ಲಿ ಬಿಗ್ ಬಾಸ್ ಫೇಮ್ ವರ್ಕ್ ಆಗುತ್ತಾ?
02:38ಕ್ರಾಂತಿ ಕಿಡಿ ಹಚ್ಚಿದ ಲ್ಯಾಂಡ್​ ಲಾರ್ಡ್​ ಗೆ ಮೆಚ್ಚುಗೆ; ಕ್ರೂರಿ ಲ್ಯಾಂಡ್ ಲಾರ್ಡ್ ಆಗಿ ರಾಜ್ ಶೆಟ್ಟಿ!
04:59ಟಾಕ್ಸಿಕ್ ಹಸಿಬಿಸಿ ದೃಶ್ಯದ ವಿರುದ್ದ ಕಂಪ್ಲೇಂಟ್; ಈ ವಿವಾದದ ಬಗ್ಗೆ ಯಶ್ ಏನಂತಾರೆ..?
03:36Golden Star Ganesh ಬಗ್ಗೆ ಇಂಥ ಚಿಂತಾಜನಕ ಸುದ್ದಿ ಹರಡಿದ್ಯಾಕೆ? ಯಾಕೆ ಹೀಗಾಯ್ತು?
05:51ದರ್ಶನ್ ಪತ್ನಿ ವಿಜಯಲಕ್ಷ್ಮೀ ವಿರುದ್ಧ ಅಶ್ಲೀಲ ಕಾಮೆಂಟ್: ಇಬ್ಬರ ಅರೆಸ್ಟ್, ಫ್ಯಾನ್ಸ್ ವಾರ್‌ಗೆ ಬ್ರೇಕ್
02:06ಬಾಕ್ಸಾಫೀಸ್​​ನಲ್ಲಿ ದಾಖಲೆ ಬರೆದ ಧುರಂಧರ್: ವೆಬ್​ ಸರಣಿ ನಿರ್ದೇಶನಕ್ಕೆ ಕೈ ಹಾಕಿದ ಪಿ.ಸಿ.ಶೇಖರ್
05:38ಒಂದೇ ಒಂದು ಹಾಡಿನಿಂದ ಟ್ರೆಂಡಿಂಗ್ ಟಾಪ್​ಸಿಂಗರ್​ಆಗ್ಬಿಟ್ರಾ ಸಾನ್ವಿ? ಅಪ್ಪನಂತೇ ಮಗಳು, ಸಂಗೀತದ ಬೆರಗು..!
03:37ಇತ್ತ ಡೆವಿಲ್.. ಅತ್ತ ಟ್ರಯಲ್.. ದಾಸನಿಗೆ ಟ್ರಬಲ್: ಪವಿತ್ರಾ ಗೌಡಗೂ ಟಿವಿ ಕೊಡಿ, ವಕೀಲರ ಮನವಿ!