ನಾವು ನಾಗರ ಪೂಜೆ ಮಾಡ್ತೀವಿ, ಸಾಮಾಜಿಕವಾಗಿ ಕಿತ್ತಾಡೋದು ಅಸಹ್ಯ; ಚೇತನ್ ಹೇಳಿಕೆಗೆ ಉಪೇಂದ್ರ ರಿಯಾಕ್ಷನ್

ನಾವು ನಾಗರ ಪೂಜೆ ಮಾಡ್ತೀವಿ, ಸಾಮಾಜಿಕವಾಗಿ ಕಿತ್ತಾಡೋದು ಅಸಹ್ಯ; ಚೇತನ್ ಹೇಳಿಕೆಗೆ ಉಪೇಂದ್ರ ರಿಯಾಕ್ಷನ್

Published : Oct 20, 2022, 12:35 PM ISTUpdated : Oct 20, 2022, 12:37 PM IST

ಚೇತನ್ ಹೇಳಿಕೆಗೆ ಪ್ರತಿಕ್ರಿಯೆ ನೀಡಿರುವ ರಿಯಲ್ ಸ್ಟಾರ್ ಉಪೇಂದ್ರ, ಈ ತರಹದ ವಿಚಾರಗಳನ್ನ ನಿರ್ಲಕ್ಷಿಸಬೇಕು. ಈ ತರಹದ ವಿಚಾರಗಳು ಮಾತನಾಡಿದಷ್ಟು ಬೆಳೆಯುತ್ತೆ. ನಾವೇ ಬೆಂಕಿಗೆ ತುಪ್ಪ ಸುರಿತಿದ್ದೀವಿ ಎಂದರು. 

ರಿಷಬ್ ಹೇಳಿದ ಹಾಗೆ ಭೂತಕೋಲ ಹಿಂದೂ ಸಂಸ್ಕೃತಿ ಅಲ್ಲ ಎಂದು ನಟ ಚೇತನ್ ಹೇಳಿರುವ ಹೇಳಿಕೆ ಚರ್ಚೆಗೆ ಕಾರಣವಾಗಿದೆ. ಅನೇಕರು ಪರ ವಿರೋದ ಚರ್ಚೆ ಮಾಡುತ್ತಿದ್ದಾರೆ. ಇದೀಗ ಈ ಬಗ್ಗೆ ನಟ ರಿಯಲ್ ಸ್ಟಾರ್ ಉಪೇಂದ್ರ ಮಾತನಾಡಿದ್ದಾರೆ. ಮಾಧ್ಯಮಕ್ಕೆ ನೀಡಿದ ಪ್ರತಿಕ್ರಿಯೆಯಲ್ಲಿ ಉಪೇಂದ್ರ,  ಈ ತರಹದ ವಿಚಾರಗಳನ್ನ ನಿರ್ಲಕ್ಷಿಸಬೇಕು. ಈ ತರಹದ ವಿಚಾರಗಳು ಮಾತನಾಡಿದಷ್ಟು ಬೆಳೆಯುತ್ತೆ. ನಾವೇ ಬೆಂಕಿಗೆ ತುಪ್ಪ ಸುರಿತಿದ್ದೀವಿ. ವೈಯಕ್ತಿಕ ನಂಬಿಕೆಗಳು ಇವೆಲ್ಲ ಇಟ್ಟುಕೊಂಡು ಸಾಮಾಜಿಕವಾಗಿ ಕಿತ್ತಾಡೋದು ಅಸಹ್ಯ. ಇವತ್ತಿಗೂ ನಾವು ಅದರ ಬಗ್ಗೆ ಬಹಳ ನಂಬ್ತಿವಿ. ನಮ್ಮ ಮನೆಯಲ್ಲಿ ನಮ್ಮ ತಂದೆ ಇವತ್ತಿಗೂ ನಾಗರಪೂಜೆ ಮಾಡ್ತಾರೆ.  ನಂಬಿಕೆ ವಿಚಾರದಲ್ಲಿ ಹೆಚ್ಚು ಮಾತನಾಡಬಾರದು ಎಂದು ಹಳಿದರು.

02:06ಬಾಕ್ಸಾಫೀಸ್​​ನಲ್ಲಿ ದಾಖಲೆ ಬರೆದ ಧುರಂಧರ್: ವೆಬ್​ ಸರಣಿ ನಿರ್ದೇಶನಕ್ಕೆ ಕೈ ಹಾಕಿದ ಪಿ.ಸಿ.ಶೇಖರ್
05:38ಒಂದೇ ಒಂದು ಹಾಡಿನಿಂದ ಟ್ರೆಂಡಿಂಗ್ ಟಾಪ್​ಸಿಂಗರ್​ಆಗ್ಬಿಟ್ರಾ ಸಾನ್ವಿ? ಅಪ್ಪನಂತೇ ಮಗಳು, ಸಂಗೀತದ ಬೆರಗು..!
03:37ಇತ್ತ ಡೆವಿಲ್.. ಅತ್ತ ಟ್ರಯಲ್.. ದಾಸನಿಗೆ ಟ್ರಬಲ್: ಪವಿತ್ರಾ ಗೌಡಗೂ ಟಿವಿ ಕೊಡಿ, ವಕೀಲರ ಮನವಿ!
04:23'ತ್ರಿಮೂರ್ತಿ'ಗಳ ಹಾಲಿವುಡ್‌ ರೇಂಜ್ ಮೇಕಿಂಗ್ '45' ಸಿನಿಮಾ ಟ್ರೈಲರ್ ನೋಡಿದವ್ರು ಏನಂತಿದಾರೆ?!
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
04:38Video: ನಟಿ ರಮ್ಯಾಗೆ ಸಂದರ್ಶನದಲ್ಲೇ ತಿರುಗೇಟು ಕೊಟ್ಟ Actor Darshan Wife Vijayalakshmi
04:51ಎಲ್ಲೆಲ್ಲೂ 'ಗಿಲ್ಲಿ ನಟ'ನದೇ ದರ್ಬಾರ್.. ಬಿಗ್ ಬಾಸ್‌ನಲ್ಲೂ ಬಿಗ್ ಸ್ಕ್ರೀನ್‌ನಲ್ಲೂ ಸಖತ್ ಸದ್ದು..!
05:21ರಾಜ್ಯಾದ್ಯಂತ Devil ಜಾತ್ರೆ.. ಮ್ಯಾಸಿವ್ ಓಪನಿಂಗ್: ದರ್ಶನ್ ನೋಡಿದ ಅಭಿಮಾನಿಗಳು ಹೇಳಿದ್ದೇನು?
04:44ನಾ ಬಂದೆ ಚಿನ್ನ: 'ದಿ ಡೆವಿಲ್' ಗ್ರ್ಯಾಂಡ್ ಎಂಟ್ರಿ.. ರಾಜ್ಯಾದ್ಯಂತ 400+ ಸ್ಕ್ರೀನ್‌ಗಳಲ್ಲಿ ದರ್ಶನ್ ಆಟ ಶುರು
05:38ದರ್ಶನ್ ಜೈಲಿನಲ್ಲಿ.. 'ದಿ ಡೆವಿಲ್‌' ಗೆಲ್ಲಿಸ್ತಾರಾ ಪ್ಯಾನ್ಸ್‌..? ಮತ್ತೊಂದು 'ಸಾರಥಿ' ಆಗುತ್ತಾ ಈ ಸಿನಿಮಾ?
Read more