ನಾವು ನಾಗರ ಪೂಜೆ ಮಾಡ್ತೀವಿ, ಸಾಮಾಜಿಕವಾಗಿ ಕಿತ್ತಾಡೋದು ಅಸಹ್ಯ; ಚೇತನ್ ಹೇಳಿಕೆಗೆ ಉಪೇಂದ್ರ ರಿಯಾಕ್ಷನ್

ನಾವು ನಾಗರ ಪೂಜೆ ಮಾಡ್ತೀವಿ, ಸಾಮಾಜಿಕವಾಗಿ ಕಿತ್ತಾಡೋದು ಅಸಹ್ಯ; ಚೇತನ್ ಹೇಳಿಕೆಗೆ ಉಪೇಂದ್ರ ರಿಯಾಕ್ಷನ್

Published : Oct 20, 2022, 12:35 PM ISTUpdated : Oct 20, 2022, 12:37 PM IST

ಚೇತನ್ ಹೇಳಿಕೆಗೆ ಪ್ರತಿಕ್ರಿಯೆ ನೀಡಿರುವ ರಿಯಲ್ ಸ್ಟಾರ್ ಉಪೇಂದ್ರ, ಈ ತರಹದ ವಿಚಾರಗಳನ್ನ ನಿರ್ಲಕ್ಷಿಸಬೇಕು. ಈ ತರಹದ ವಿಚಾರಗಳು ಮಾತನಾಡಿದಷ್ಟು ಬೆಳೆಯುತ್ತೆ. ನಾವೇ ಬೆಂಕಿಗೆ ತುಪ್ಪ ಸುರಿತಿದ್ದೀವಿ ಎಂದರು. 

ರಿಷಬ್ ಹೇಳಿದ ಹಾಗೆ ಭೂತಕೋಲ ಹಿಂದೂ ಸಂಸ್ಕೃತಿ ಅಲ್ಲ ಎಂದು ನಟ ಚೇತನ್ ಹೇಳಿರುವ ಹೇಳಿಕೆ ಚರ್ಚೆಗೆ ಕಾರಣವಾಗಿದೆ. ಅನೇಕರು ಪರ ವಿರೋದ ಚರ್ಚೆ ಮಾಡುತ್ತಿದ್ದಾರೆ. ಇದೀಗ ಈ ಬಗ್ಗೆ ನಟ ರಿಯಲ್ ಸ್ಟಾರ್ ಉಪೇಂದ್ರ ಮಾತನಾಡಿದ್ದಾರೆ. ಮಾಧ್ಯಮಕ್ಕೆ ನೀಡಿದ ಪ್ರತಿಕ್ರಿಯೆಯಲ್ಲಿ ಉಪೇಂದ್ರ,  ಈ ತರಹದ ವಿಚಾರಗಳನ್ನ ನಿರ್ಲಕ್ಷಿಸಬೇಕು. ಈ ತರಹದ ವಿಚಾರಗಳು ಮಾತನಾಡಿದಷ್ಟು ಬೆಳೆಯುತ್ತೆ. ನಾವೇ ಬೆಂಕಿಗೆ ತುಪ್ಪ ಸುರಿತಿದ್ದೀವಿ. ವೈಯಕ್ತಿಕ ನಂಬಿಕೆಗಳು ಇವೆಲ್ಲ ಇಟ್ಟುಕೊಂಡು ಸಾಮಾಜಿಕವಾಗಿ ಕಿತ್ತಾಡೋದು ಅಸಹ್ಯ. ಇವತ್ತಿಗೂ ನಾವು ಅದರ ಬಗ್ಗೆ ಬಹಳ ನಂಬ್ತಿವಿ. ನಮ್ಮ ಮನೆಯಲ್ಲಿ ನಮ್ಮ ತಂದೆ ಇವತ್ತಿಗೂ ನಾಗರಪೂಜೆ ಮಾಡ್ತಾರೆ.  ನಂಬಿಕೆ ವಿಚಾರದಲ್ಲಿ ಹೆಚ್ಚು ಮಾತನಾಡಬಾರದು ಎಂದು ಹಳಿದರು.

02:11ಮತ್ತೊಂದು ವಿಭಿನ್ನ ಪಾತ್ರದಲ್ಲಿ ನಟಿಸಿ ಗೆದ್ದ ರಾಜ್! ಆಗ ಕಾವಿ, ಈಗ ಖಾಕಿ. ನಮ್ ಶೆಟ್ರು ವರ್ಸಟೈಲ್ ಆಕ್ಟರ್!
02:31ಉದ್ಯಮಿ ಅರವಿಂದ್ ರೆಡ್ಡಿಗೆ ನಟಿ ಸ್ನೇಹಿತನಿಂದ ಬೆದರಿಕೆ: ಹಲವು ವಿಚಾರಗಳನ್ನು ಬಾಯ್ಬಿಟ್ಟ ಸ್ಯಾಂಡಲ್‌​ವುಡ್ ನಟಿ!
03:16ಹೊಸ ಅವತಾರದಲ್ಲಿ ಗಿಲ್ಲಿ ನಟ! ಈ ಚಿತ್ರದಲ್ಲಿ ಬಿಗ್ ಬಾಸ್ ಫೇಮ್ ವರ್ಕ್ ಆಗುತ್ತಾ?
02:38ಕ್ರಾಂತಿ ಕಿಡಿ ಹಚ್ಚಿದ ಲ್ಯಾಂಡ್​ ಲಾರ್ಡ್​ ಗೆ ಮೆಚ್ಚುಗೆ; ಕ್ರೂರಿ ಲ್ಯಾಂಡ್ ಲಾರ್ಡ್ ಆಗಿ ರಾಜ್ ಶೆಟ್ಟಿ!
04:59ಟಾಕ್ಸಿಕ್ ಹಸಿಬಿಸಿ ದೃಶ್ಯದ ವಿರುದ್ದ ಕಂಪ್ಲೇಂಟ್; ಈ ವಿವಾದದ ಬಗ್ಗೆ ಯಶ್ ಏನಂತಾರೆ..?
03:36Golden Star Ganesh ಬಗ್ಗೆ ಇಂಥ ಚಿಂತಾಜನಕ ಸುದ್ದಿ ಹರಡಿದ್ಯಾಕೆ? ಯಾಕೆ ಹೀಗಾಯ್ತು?
05:51ದರ್ಶನ್ ಪತ್ನಿ ವಿಜಯಲಕ್ಷ್ಮೀ ವಿರುದ್ಧ ಅಶ್ಲೀಲ ಕಾಮೆಂಟ್: ಇಬ್ಬರ ಅರೆಸ್ಟ್, ಫ್ಯಾನ್ಸ್ ವಾರ್‌ಗೆ ಬ್ರೇಕ್
02:06ಬಾಕ್ಸಾಫೀಸ್​​ನಲ್ಲಿ ದಾಖಲೆ ಬರೆದ ಧುರಂಧರ್: ವೆಬ್​ ಸರಣಿ ನಿರ್ದೇಶನಕ್ಕೆ ಕೈ ಹಾಕಿದ ಪಿ.ಸಿ.ಶೇಖರ್
05:38ಒಂದೇ ಒಂದು ಹಾಡಿನಿಂದ ಟ್ರೆಂಡಿಂಗ್ ಟಾಪ್​ಸಿಂಗರ್​ಆಗ್ಬಿಟ್ರಾ ಸಾನ್ವಿ? ಅಪ್ಪನಂತೇ ಮಗಳು, ಸಂಗೀತದ ಬೆರಗು..!
03:37ಇತ್ತ ಡೆವಿಲ್.. ಅತ್ತ ಟ್ರಯಲ್.. ದಾಸನಿಗೆ ಟ್ರಬಲ್: ಪವಿತ್ರಾ ಗೌಡಗೂ ಟಿವಿ ಕೊಡಿ, ವಕೀಲರ ಮನವಿ!
Read more