ನಾವು ನಾಗರ ಪೂಜೆ ಮಾಡ್ತೀವಿ, ಸಾಮಾಜಿಕವಾಗಿ ಕಿತ್ತಾಡೋದು ಅಸಹ್ಯ; ಚೇತನ್ ಹೇಳಿಕೆಗೆ ಉಪೇಂದ್ರ ರಿಯಾಕ್ಷನ್

ನಾವು ನಾಗರ ಪೂಜೆ ಮಾಡ್ತೀವಿ, ಸಾಮಾಜಿಕವಾಗಿ ಕಿತ್ತಾಡೋದು ಅಸಹ್ಯ; ಚೇತನ್ ಹೇಳಿಕೆಗೆ ಉಪೇಂದ್ರ ರಿಯಾಕ್ಷನ್

Published : Oct 20, 2022, 12:35 PM ISTUpdated : Oct 20, 2022, 12:37 PM IST

ಚೇತನ್ ಹೇಳಿಕೆಗೆ ಪ್ರತಿಕ್ರಿಯೆ ನೀಡಿರುವ ರಿಯಲ್ ಸ್ಟಾರ್ ಉಪೇಂದ್ರ, ಈ ತರಹದ ವಿಚಾರಗಳನ್ನ ನಿರ್ಲಕ್ಷಿಸಬೇಕು. ಈ ತರಹದ ವಿಚಾರಗಳು ಮಾತನಾಡಿದಷ್ಟು ಬೆಳೆಯುತ್ತೆ. ನಾವೇ ಬೆಂಕಿಗೆ ತುಪ್ಪ ಸುರಿತಿದ್ದೀವಿ ಎಂದರು. 

ರಿಷಬ್ ಹೇಳಿದ ಹಾಗೆ ಭೂತಕೋಲ ಹಿಂದೂ ಸಂಸ್ಕೃತಿ ಅಲ್ಲ ಎಂದು ನಟ ಚೇತನ್ ಹೇಳಿರುವ ಹೇಳಿಕೆ ಚರ್ಚೆಗೆ ಕಾರಣವಾಗಿದೆ. ಅನೇಕರು ಪರ ವಿರೋದ ಚರ್ಚೆ ಮಾಡುತ್ತಿದ್ದಾರೆ. ಇದೀಗ ಈ ಬಗ್ಗೆ ನಟ ರಿಯಲ್ ಸ್ಟಾರ್ ಉಪೇಂದ್ರ ಮಾತನಾಡಿದ್ದಾರೆ. ಮಾಧ್ಯಮಕ್ಕೆ ನೀಡಿದ ಪ್ರತಿಕ್ರಿಯೆಯಲ್ಲಿ ಉಪೇಂದ್ರ,  ಈ ತರಹದ ವಿಚಾರಗಳನ್ನ ನಿರ್ಲಕ್ಷಿಸಬೇಕು. ಈ ತರಹದ ವಿಚಾರಗಳು ಮಾತನಾಡಿದಷ್ಟು ಬೆಳೆಯುತ್ತೆ. ನಾವೇ ಬೆಂಕಿಗೆ ತುಪ್ಪ ಸುರಿತಿದ್ದೀವಿ. ವೈಯಕ್ತಿಕ ನಂಬಿಕೆಗಳು ಇವೆಲ್ಲ ಇಟ್ಟುಕೊಂಡು ಸಾಮಾಜಿಕವಾಗಿ ಕಿತ್ತಾಡೋದು ಅಸಹ್ಯ. ಇವತ್ತಿಗೂ ನಾವು ಅದರ ಬಗ್ಗೆ ಬಹಳ ನಂಬ್ತಿವಿ. ನಮ್ಮ ಮನೆಯಲ್ಲಿ ನಮ್ಮ ತಂದೆ ಇವತ್ತಿಗೂ ನಾಗರಪೂಜೆ ಮಾಡ್ತಾರೆ.  ನಂಬಿಕೆ ವಿಚಾರದಲ್ಲಿ ಹೆಚ್ಚು ಮಾತನಾಡಬಾರದು ಎಂದು ಹಳಿದರು.

02:45ನಟ ದರ್ಶನ್ ಬೇಲ್‌ಗೆ ಮತ್ತೆ ಹಿನ್ನಡೆ: ಪತಿಯ ಬಿಡುಗಡೆಗಾಗಿ ವಿಜಯಲಕ್ಷ್ಮೀ ಪ್ರಯತ್ನ ಫಲ ಕೊಡುತ್ತಾ?
24:34ಸ್ಯಾಂಡಲ್​​ವುಡ್​​ನಲ್ಲಿ ಸಾಲು ಸಾಲು ಅಕಾಲಿಕ ಮರಣ..! ಮೃತ್ಯುಂಜಯ ಹೋಮ ಫಲಿಸಲಿಲ್ವಾ..?
03:06'ಸೆಪ್ಟೆಂಬರ್ 21' ಚಿತ್ರದ ಟ್ರೇಲರ್ ಬಿಡುಗಡೆ: ಪತ್ನಿ ಪ್ರಿಯಾಂಕ ಸಿನಿಮಾಗೆ ರಿಯಲ್ ಸ್ಟಾರ್ ಉಪೇಂದ್ರ ಸಾಥ್‌
05:27ಸಿಂಗರ್‌ನಿಂದ ಹೀರೋವರೆಗೆ: ‘ಲೋ ನವೀನ’ ಮೂಲಕ ನವೀನ್ ಸಜ್ಜು ಹೊಸ ಪ್ರಯಾಣ
03:45ಸಿದ್ದೇಗೌಡರ ಗದ್ಲಗೆ ಜಾಕ್​ಪಾಟ್: ಮತ್ತೆ ಮೋಡಿ ಮಾಡ್ತಾರಾ ಸತೀಶ್​ ನೀನಾಸಂ-ರಚಿತಾ ರಾಮ್?
06:20ದರ್ಶನ್‌ ದಾರಿಗೆ 'ಜೈ' ಎಂದ ಅಲ್ಲು ಅರ್ಜುನ್.. ಟಾಲಿವುಡ್‌ನಲ್ಲಿ ಹೊಸ ಕ್ರಾಂತಿ ಹುಟ್ಟಿಸಿದ ಐಕಾನ್ ಸ್ಟಾರ್!
05:36ಬ್ಯಾಂಕಾಕ್‌ಗೆ ಹಾರಿದ ರಶ್ಮಿಕಾ ಮಂದಣ್ಣ, 'ಆಕ್ಷನ್ ಕ್ವೀನ್' ಆಗೋದಕ್ಕೆ ಸಜ್ಜಾಗ್ತಿದ್ದಾರಾ ರಶ್ಮಿಕಾ?
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
04:43ನಟ ಯಶ್‌ಗೆ ಪಕ್ಕದ ರಾಜ್ಯಗಳಲ್ಲೇ ದುಶ್ಮನ್‌ಗಳು ಕಾಡ್ತಿದ್ದಾರಾ? ಸುಳ್ಳು ಸುದ್ದಿ ಹಬ್ಬಿಸಿ ಟಾರ್ಗೆಟ್‌ ಮಾಡ್ತಿದ್ದಾರಾ?
07:32ಮರ್ಯಾದಾ ಪುರುಷೋತ್ತಮನಾಗಿ ಮನಗೆದ್ದ ರಣಬೀರ್; ಒಂದೇ ಒಂದು ಬ್ಯಾಕ್ ಶಾಟ್ ಮೂಲಕ ಮಿಂಚು ಹರಿಸಿದ ಯಶ್!
Read more