ಏಕಾಂತದ ಬಗ್ಗೆ ರಜನಿಕಾಂತ್ ಉಪ್ಪಿಗೆ ಹೇಳಿದ್ದೇನು? ವಿದ್ಯಾರ್ಥಿಗಳಿಗೆ ಜೀವನ ಪಾಠ ಹೇಳಿದ ನಟ

ಏಕಾಂತದ ಬಗ್ಗೆ ರಜನಿಕಾಂತ್ ಉಪ್ಪಿಗೆ ಹೇಳಿದ್ದೇನು? ವಿದ್ಯಾರ್ಥಿಗಳಿಗೆ ಜೀವನ ಪಾಠ ಹೇಳಿದ ನಟ

Published : Dec 06, 2024, 11:36 PM ISTUpdated : Dec 06, 2024, 11:37 PM IST

ರಿಯಲ್ ಸ್ಟಾರ್ ಉಪೇಂದ್ರ ನಟನೆಯ UI ಚಿತ್ರ ಡಿಸೆಂಬರ್ 20 ಕ್ಕೆ ಬಿಡುಗಡೆಯಾಗಲಿದೆ. ಉಪೇಂದ್ರ ಚಿತ್ರದ ಪ್ರಚಾರದಲ್ಲಿ ತೊಡಗಿದ್ದು, ಹುಬ್ಬಳ್ಳಿ-ಧಾರವಾಡದಲ್ಲಿ ಮಾದಕವಸ್ತು ವಿರೋಧಿ ಅಭಿಯಾನದಲ್ಲಿ ಭಾಗವಹಿಸಿದ್ದಾರೆ.

ರಿಯಲ್ ಸ್ಟಾರ್ ಉಪೇಂದ್ರ ನಟನೆ ನಿರ್ದೇಶನ UI ರಿಲೀಸ್​ಗೆ ಸಜ್ಜಾಗಿದೆ. ಉಪೇಂದ್ರ ಸದ್ಯ ಚಿತ್ರದ ಪ್ರಚಾರದಲ್ಲಿ ಬ್ಯುಸಿ. ಇತ್ತೀಚಿಗೆ ಉಪೇಂದ್ರ ಹುಬ್ಬಳ್ಳಿ ಧಾರವಾಡಕ್ಕೆ ತೆರಳಿ UI ಪಬ್ಲಿಸಿಟಿ ಮಾಡಿದ್ದಾರೆ. ಜೊತೆಗೆ ಜಿಲ್ಲಾಡಳಿತ ಆಯೋಜಿಸಿದ್ದ ಮಾದಕವಸ್ತು ವಿರೋಧಿ ಅಭಿಯಾನದಲ್ಲಿ ಭಾಗಿಯಾಗಿ, ವಿಧ್ಯಾರ್ಥಿಗಳಿಗೆ ಪಾಠ ಮಾಡಿದ್ದಾರೆ. 
 
ತಪ್ಪು ಅಂತ ಹೇಳೊದನ್ನೇ ನಮ್ಮ ಮನಸು ಮಾಡ್ಲಿಕ್ಕೆ ಮುಂದಾಗುತ್ತೆ. ನಾವು ಮಾನಸಿಕವಾಗಿ ಸ್ಟ್ರಾಂಗ್ ಆಗಬೇಕು ಅಂದ್ರೆ ನಮ್ಮ ಜೊತೆಗೆ ನಾವು ಮಾತನಾಡಿಕೊಳ್ಳಬೇಕು ಅಂತ ಹೇಳಿದ್ದಾರೆ. ಇತ್ತೀಚಿಗೆ ಸೂಪರ್ ಸ್ಟಾರ್ ರಜನಿಕಾಂತ್ ಕೂಡ ಉಪ್ಪಿಗೆ ಈ ಮಾತು ಹೇಳಿದ್ರಂತೆ.

ಗಂಡನಿಂದ ದೂರ ಎಂಬ ಸುದ್ದಿ ಬೆನ್ನಲ್ಲೇ ಐಶ್ವರ್ಯಾ ಜತೆಗಿನ ಹಳೆಯ ಸಂಬಂಧದ ಬಗ್ಗೆ ಮಾತನಾಡಿದ ವಿವೇಕ್ ಓಬೆರಾಯ್
 
ವಿಧ್ಯಾರ್ಥಿಗಳಿಗೆ ಒಂಚೂರು ಪಾಠ ಹೇಳಿ, ಸೆಲ್ಫಿಗಳಿಗೆ ಪೋಸ್ ಕೊಟ್ಟ ಉಪ್ಪಿ ಇದೇ ಡಿಸೆಂಬರ್ 20ಕ್ಕೆ ಬರಲಿರೋ ತಮ್ಮ ಸಿನಿಮಾವನ್ನ ನೋಡಿ ಎಂಜಾಯ್ ಮಾಡಿ ಅಂತಲೂ ಹೇಳಿದ್ರು. ಅಸಲಿಗೆ UI ಸಿನಿಮಾ ಟ್ರೈಲರ್ ಇತ್ತೀಚಿಗೆ ರಿಲೀಸ್ ಆಗಿ ಟ್ರೆಂಡಿಂಗ್​ ನಲ್ಲಿದೆ. ಈ ಟ್ರೈಲರ್ ಕಂ ವಾರ್ನರ್ ನೋಡಿದವರು ಇದೊಂದು ಸಂಥಿಂಗ್ ಡಿಫ್ರೆಂಟ್ ಸಿನಿಮಾ ಅಂತ ಊಹೆ ಮಾಡ್ತಾ ಇದ್ದಾರೆ.
 
ಉಪೇಂದ್ರ ನಿರ್ದೇಶನ ಮಾಡ್ತಾರೆ ಅಂದ್ರೆ ಸಹಜವಾಗೇ ದೊಡ್ಡ ನಿರೀಕ್ಷೆ ಸೃಷ್ಟಿಯಾಗುತ್ತೆ. ಉಪ್ಪಿ 9 ವರ್ಷಗಳ ನಂತರ ಡೈರೆಕ್ಟ್ ಮಾಡಿರೋ ಯುಐ ಮೂವಿ ಬಗ್ಗೆಯೂ ದೊಡ್ಡ ಹೈಪ್ ಸೃಷ್ಟಿಯಾಗಿದೆ, ಉಪ್ಪಿ ರಾಜ್ಯಾದ್ಯಂತ ಸುತ್ತಾ ಪ್ರಚಾರ ಮಾಡಿ UI ಕುರಿತ ನಿರೀಕ್ಷೆಯನ್ನ ಮತ್ತಷ್ಟು ಹೆಚ್ಚು ಮಾಡ್ತಾ ಇದ್ದಾರೆ. 

02:11ಮತ್ತೊಂದು ವಿಭಿನ್ನ ಪಾತ್ರದಲ್ಲಿ ನಟಿಸಿ ಗೆದ್ದ ರಾಜ್! ಆಗ ಕಾವಿ, ಈಗ ಖಾಕಿ. ನಮ್ ಶೆಟ್ರು ವರ್ಸಟೈಲ್ ಆಕ್ಟರ್!
02:31ಉದ್ಯಮಿ ಅರವಿಂದ್ ರೆಡ್ಡಿಗೆ ನಟಿ ಸ್ನೇಹಿತನಿಂದ ಬೆದರಿಕೆ: ಹಲವು ವಿಚಾರಗಳನ್ನು ಬಾಯ್ಬಿಟ್ಟ ಸ್ಯಾಂಡಲ್‌​ವುಡ್ ನಟಿ!
03:16ಹೊಸ ಅವತಾರದಲ್ಲಿ ಗಿಲ್ಲಿ ನಟ! ಈ ಚಿತ್ರದಲ್ಲಿ ಬಿಗ್ ಬಾಸ್ ಫೇಮ್ ವರ್ಕ್ ಆಗುತ್ತಾ?
02:38ಕ್ರಾಂತಿ ಕಿಡಿ ಹಚ್ಚಿದ ಲ್ಯಾಂಡ್​ ಲಾರ್ಡ್​ ಗೆ ಮೆಚ್ಚುಗೆ; ಕ್ರೂರಿ ಲ್ಯಾಂಡ್ ಲಾರ್ಡ್ ಆಗಿ ರಾಜ್ ಶೆಟ್ಟಿ!
04:59ಟಾಕ್ಸಿಕ್ ಹಸಿಬಿಸಿ ದೃಶ್ಯದ ವಿರುದ್ದ ಕಂಪ್ಲೇಂಟ್; ಈ ವಿವಾದದ ಬಗ್ಗೆ ಯಶ್ ಏನಂತಾರೆ..?
03:36Golden Star Ganesh ಬಗ್ಗೆ ಇಂಥ ಚಿಂತಾಜನಕ ಸುದ್ದಿ ಹರಡಿದ್ಯಾಕೆ? ಯಾಕೆ ಹೀಗಾಯ್ತು?
05:51ದರ್ಶನ್ ಪತ್ನಿ ವಿಜಯಲಕ್ಷ್ಮೀ ವಿರುದ್ಧ ಅಶ್ಲೀಲ ಕಾಮೆಂಟ್: ಇಬ್ಬರ ಅರೆಸ್ಟ್, ಫ್ಯಾನ್ಸ್ ವಾರ್‌ಗೆ ಬ್ರೇಕ್
02:06ಬಾಕ್ಸಾಫೀಸ್​​ನಲ್ಲಿ ದಾಖಲೆ ಬರೆದ ಧುರಂಧರ್: ವೆಬ್​ ಸರಣಿ ನಿರ್ದೇಶನಕ್ಕೆ ಕೈ ಹಾಕಿದ ಪಿ.ಸಿ.ಶೇಖರ್
05:38ಒಂದೇ ಒಂದು ಹಾಡಿನಿಂದ ಟ್ರೆಂಡಿಂಗ್ ಟಾಪ್​ಸಿಂಗರ್​ಆಗ್ಬಿಟ್ರಾ ಸಾನ್ವಿ? ಅಪ್ಪನಂತೇ ಮಗಳು, ಸಂಗೀತದ ಬೆರಗು..!
03:37ಇತ್ತ ಡೆವಿಲ್.. ಅತ್ತ ಟ್ರಯಲ್.. ದಾಸನಿಗೆ ಟ್ರಬಲ್: ಪವಿತ್ರಾ ಗೌಡಗೂ ಟಿವಿ ಕೊಡಿ, ವಕೀಲರ ಮನವಿ!
Read more