ಸಿಂಹಪ್ರಿಯಾ ಆರತಕ್ಷತೆ ಜೋರು: ಮೆರುಗು ತಂದ 'ಚಂದನವನ'ದ ತಾರೆಯರು

ಸಿಂಹಪ್ರಿಯಾ ಆರತಕ್ಷತೆ ಜೋರು: ಮೆರುಗು ತಂದ 'ಚಂದನವನ'ದ ತಾರೆಯರು

Published : Jan 30, 2023, 10:05 AM IST

ಬೆಂಗಳೂರಿನಲ್ಲಿ ನಟ ವಸಿಷ್ಠ ಸಿಂಹ ಹಾಗೂ ಹರಿಪ್ರಿಯಾ ಆರತಕ್ಷತೆ ಅದ್ದೂರಿಯಾಗಿ ನಡೆದಿದೆ. ಅನೇಕ ಗಣ್ಯರು ಆಗಮಿಸಿದ್ದರು.
 

ಮೈಸೂರಿನ ಗಣಪತಿ ಸಚಿದಾನಂದ ಆಶ್ರಮದಲ್ಲಿ ಹರಿಪ್ರಿಯಾ ಹಾಗೂ ವಸಿಷ್ಠ ಸಿಂಹ ಮದುವೆ ನಡೆದಿದ್ದು, ಬೆಂಗಳೂರಿನ ಹೊರವಲಯದ ರೆಸಾರ್ಟ್ ಒಂದರಲ್ಲಿ ಆರತಕ್ಷತೆ ಆಯೋಜಿಸಲಾಗಿತ್ತು. ಸಿಂಹಪ್ರಿಯಾ ಆರತಕ್ಷತೆಯಲ್ಲಿ ಸ್ಯಾಂಡಲ್ ವುಡ್ ತಾರೆಯರ ಕಲರವ ಜೋರಾಗಿತ್ತು. ಕನ್ನಡದ ಬಿಗ್ ಸ್ಟಾರ್ಸ್ ಹಾಗೂ ಹಿರಿಯ ಕಲಾವಿದರು ಈ ಲವ್ ಬರ್ಡ್ಸ್ ಆರತಕ್ಷತೆಗೆ ಬಂದು ಆಶೀರ್ವದಿಸಿದ್ದಾರೆ. ರಿಷಬ್ ಶೆಟ್ಟಿ, ಗಣೇಶ್, ಅಮೂಲ್ಯ ದಂಪತಿ, ಮಾಲಾಶ್ರೀ, ಶ್ರುತಿ, ಶರಣ್, ಉಪೇಂದ್ರ ದಂಪತಿ, ದೊಡ್ಡಣ್ಣ, ಶ್ರೀನಗರ ಕಿಟ್ಟಿ, ಮಾಳವೀಕ ಅವಿನಾಶ್, ನೆನಪಿರಲಿ ಪ್ರೇಮ್ ದಂಪತಿ, ಸಚಿವ ಅಶ್ವತ್ಥ್ ನಾರಾಯಣ್, ಡಾ. ಕೆ ಸುಧಾಕರ್ ಸೇರಿ ಅನೇಕ ಗಣ್ಯರು ಆಗಮಿಸಿದ್ದರು.
 

02:16ಬೇರೆಯದೇ ಸಂದೇಶ ಕೊಡುತ್ತಿರೋ 'ದಿ ಡೆವಿಲ್’ ಟ್ರೈಲರ್; ದರ್ಶನ್ ಫ್ಯಾನ್ಸ್‌ ಮುಖದಲ್ಲಿ ಮೂಡ್ತಿದೆ ಮಂದಹಾಸ!
05:19ದರ್ಶನ್ ಕಷ್ಟಕ್ಕೆ ಕಾರಣ ಅದೇನಾ..? 'ಡೆವಿಲ್' ನೆಗೆಟಿವ್ ಟೈಟಲ್ ಸುದ್ದಿಗೆ ಬಿಗ್ ಟ್ವಿಸ್ಟ್; ಸೀಕ್ರೆಟ್ ಹೊರಬಂತು!
02:55ನಿಜವಾಗಿಯೂ ಬಿಗ್ ಬಾಸ್ ಒಳಗೆ ಏನ್ ನಡಿತಾ ಇದೆ? ಜಾಹ್ನವಿ ಹೇಳಿದ ದೊಡ್ಮನೆ ಸತ್ಯ ಕಥೆ ನೋಡಿ..!
04:11'ನಾನ್ ಬರ್ತಿದ್ದೀನಿ ಚಿನ್ನಾ'.. ದರ್ಶನ್ ವಾಯ್ಸ್ ಕೇಳಿ ಕುಣಿದು ಕುಪ್ಪಳಿಸುತ್ತಿರೋ ಫ್ಯಾನ್ಸ್; ಏನಾಗ್ತಿದೆ ಈಗ?
02:58ವೈರಲ್ ಆಯ್ತು ಜೂನಿಯರ್ ದರ್ಶನ್ ಡ್ಯಾನ್ಸ್ ಧಮಾಕಾ! ಅಪ್ಪನ ಹಾಡಿಗೆ ನರ್ತಿಸಿದ ವಿನೀಶ್ ದರ್ಶನ್
05:37ಐದೇ ವಾರಕ್ಕೆ ಔಟ್ ಆದ ರಿಷಾ ಗೌಡ; ಬಿಗ್​ಬಾಸ್ ಟ್ರೋಫಿ ಗೊಲ್ಲೋರ ಸೀಕ್ರೆಟ್ ಹೇಳಿದ ನಟಿ!
03:15ಕಾಂತಾರ ನಂತರ ಮತ್ತೆ ತೆರೆ ಮೇಲೆ ಕೊರಗಜ್ಜನ ಖದರ್: ಬಾಲಿವುಡ್ ನಟನ ದೈವ ಸಿನಿಮಾ ಹೇಗಿರುತ್ತೆ?
04:05ಸ್ಯಾಂಡಲ್‌ವುಡ್‌ನಲ್ಲಿ ಹೊಸ ಬಿರುಗಾಳಿ, ಸಿನಿ ಭಕ್ತ ಗಣದ ಮನ ಗೆದ್ದ ಮಾರುತ, ರಾಧೇಯ!
02:23Devil Movie Release: ದರ್ಶನ್‌ ತೂಗುದೀಪರನ್ನು ಗೆಲ್ಲಿಸಲು ಪಣತೊಟ್ಟ ಅಭಿಮಾನಿಗಳು
05:26ಮರ್ಯಾದೆ ಪ್ರಶ್ನೆ..? ಅಶ್ವಿನಿ ‘ಬಿಗ್’​ಡ್ರಾಮಾ: ಕಣ್ಣೀರಿಟ್ಟು ಮನೆಯಿಂದ ಹೊರಟುನಿಂತ ಅಶ್ವಿನಿ..!