ಅಂದು ಆರೋಪಿ  ಅನುಕುಮಾರ್ ತಂದೆ ಸಾವು..! ಈಗ ದರ್ಶನ್ ಗ್ಯಾಂಗ್ 4ನೇ ಆರೋಪಿ ತಾಯಿ ನಿಧನ!

ಅಂದು ಆರೋಪಿ ಅನುಕುಮಾರ್ ತಂದೆ ಸಾವು..! ಈಗ ದರ್ಶನ್ ಗ್ಯಾಂಗ್ 4ನೇ ಆರೋಪಿ ತಾಯಿ ನಿಧನ!

Published : Jul 21, 2024, 10:08 AM IST

ರೇಣುಕಾಸ್ವಾಮಿಯನ್ನ ಬರ್ಬರವಾಗಿ ಹತ್ಯೆ ಮಾಡಿದ ಆರೋಪಿ ಅನುಕುಮಾರ್ ತಂದೆ ಮಗನ ಸ್ಥಿತಿ ಕಂಡು ಹೃದಯಾಘಾತದಿಂದ  ಸಾವನಪ್ಪಿದ್ರು. ಈಗ ದರ್ಶನ್ ಗ್ಯಾಂಗ್‌ನ 4ನೇ ಆರೋಪಿ ರಾಘವೇಂದ್ರ ಅಲಿಯಾಸ್ ರಾಘು ತಾಯಿ ಮಂಜುಳಮ್ಮ ನಿಧನ ಹೊಂದಿದ್ದಾರೆ. 

ರಘು ಈ ಪ್ರಕರಣದಲ್ಲಿ ಪ್ರಮುಖ ಆರೋಪಿ ಆಗಿದ್ದಾರೆ. ಚಿತ್ರದುರ್ಗ ಜಿಲ್ಲೆಯ ದರ್ಶನ್ (Darshan) ಅಭಿಮಾನಿ ಸಂಘದ ಅಧ್ಯಕ್ಷನೂ ಆಗಿದ್ದ. ರೇಣುಕಾ ಸ್ವಾಮಿಯನ್ನು ಪತ್ತೆ(Renukaswamy murder case) ಹಚ್ಚಿ ಬೆಂಗಳೂರಿಗೆ(Bengaluru) ಕರೆತಂದಿದ್ದು ಇದೇ ರಘು. ಚಿತ್ರದುರ್ಗದ ಕೋಳಿಬುರುಜನಹಟ್ಟಿ ಮನೆಯಲ್ಲಿ ಮಂಜುಳಮ್ಮ ಮೃತಪಟ್ಟಿದ್ದಾರೆ. ಅಂತ್ಯಸಂಸ್ಕಾರಕ್ಕೆ ಪುತ್ರ ರಘುನನ್ನು ಕರೆತರಲು ಕುಟುಂಬಸ್ಥರ ಮನವಿ ಮಾಡಿಕೊಂಡಿದ್ದಾರೆ. ಆದ್ರೆ ಒಂದ್ ಕಡೆ ಆರೋಪಿಗಳ ಮನೆಯಲ್ಲಿ ಸಾವು ನೋವು ಸಂಬವಿಸುತ್ತಿದ್ರೆ, ಆರೋಪಿಗಳ ಮನೆಯವರನ್ನ ಬಲಿ ಕೊಡುತ್ತಿರೋದು ರೇಣುಕಾಸ್ವಾಮಿ ಆತ್ಮನಾ ಅನ್ನೋ ಚರ್ಚೆ ಕೂಡ ಎದ್ದಿದೆ. ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ದರ್ಶನ್ ಜೊತೆ ಯಾರೆಲ್ಲಾ ಅಂದರ್ ಆಗಿದ್ದಾರೋ ಅವರಲ್ಲಿ ವಿನಯ್ ಹಾಗೂ ಪ್ರದೋಶ್ ಮತ್ತು ಪವಿತ್ರಾ ಗೌಡನ(Pavitra gowda) ಹೊರತುಪಡಿಸಿದ್ರೆ ಮಿಕ್ಕೆಲ್ಲವರ ಸ್ಥಿತಿ ತುಂಬಾ ಕಷ್ಟದಲ್ಲಿದೆ. ಅವರಿಗೆ ಬೇಲ್ ಕೊಡಿಸೋಕು ಮನೆಯವರಿಂದ ಆಗುತ್ತಿಲ್ಲ. ದರ್ಶನ್ ಜೊತೆ ಸೇರಿಕೊಂಡು ಅಭಿಮಾನಕ್ಕೆ ಮಾಡಬಾರದ್ದ ಕೆಲಸ ಮಾಡಿದ ಮನೆ ಮಕ್ಕಳನ್ನ ಕಳೆದುಕೊಂಡು ಹಲವು ಕುಟುಂಬಗಳು ಬೀದಿ ಪಾಲಾಗಿದೆ. ಈಗ ದರ್ಶನ್ ಅಭಿಮಾನಿ ಸಂಘದ ಜಿಲ್ಲಾಧ್ಯಕ್ಷ ರಘು ತಾಯಿಯನ್ನ ಕಳೆದೊಂಡಿದ್ದಾನೆ. 

ಇದನ್ನೂ ವೀಕ್ಷಿಸಿ:  ಕೋಡಿ ಶ್ರೀಗಳು ನುಡಿದ ಕಾಲಜ್ಞಾನ ಭವಿಷ್ಯ ನಿಜವಾಯ್ತಾ? ದೊಡ್ಡವರಿಗೆ ಸಂಕಷ್ಟ..ಅಧ್ಯಕ್ಷರ ಸಾವು ಖಚಿತ ಎಂದಿದ್ದ ಶ್ರೀ !

05:36ಬ್ಯಾಂಕಾಕ್‌ಗೆ ಹಾರಿದ ರಶ್ಮಿಕಾ ಮಂದಣ್ಣ, 'ಆಕ್ಷನ್ ಕ್ವೀನ್' ಆಗೋದಕ್ಕೆ ಸಜ್ಜಾಗ್ತಿದ್ದಾರಾ ರಶ್ಮಿಕಾ?
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
04:43ನಟ ಯಶ್‌ಗೆ ಪಕ್ಕದ ರಾಜ್ಯಗಳಲ್ಲೇ ದುಶ್ಮನ್‌ಗಳು ಕಾಡ್ತಿದ್ದಾರಾ? ಸುಳ್ಳು ಸುದ್ದಿ ಹಬ್ಬಿಸಿ ಟಾರ್ಗೆಟ್‌ ಮಾಡ್ತಿದ್ದಾರಾ?
07:32ಮರ್ಯಾದಾ ಪುರುಷೋತ್ತಮನಾಗಿ ಮನಗೆದ್ದ ರಣಬೀರ್; ಒಂದೇ ಒಂದು ಬ್ಯಾಕ್ ಶಾಟ್ ಮೂಲಕ ಮಿಂಚು ಹರಿಸಿದ ಯಶ್!
02:29ಎರಡನೇ ಬಾರಿ ತಾಯಿ ಆದ ಸೋನಂ ಕಪೂರ್: 'ಪೀಟರ್'​ ಬಿಡುಗಡೆಗೆ ಮಹೂರ್ತ ಫಿಕ್ಸ್
29:53ಜೋಗಿ ಪ್ರೇಮ್‌, ನೋರಾ ಫತೇಹಿ ಸರ್ಸೆ ಸರ್ಸೆ ಹಾಡು; ದೆಹಲಿ, ಮುಂಬೈನಲ್ಲಿ ಸಿನಿಮಾ ತಂಡದ ವಿರುದ್ಧ ಪ್ರತ್ಯೇಕ ದೂರು
02:11ಮತ್ತೊಂದು ವಿಭಿನ್ನ ಪಾತ್ರದಲ್ಲಿ ನಟಿಸಿ ಗೆದ್ದ ರಾಜ್! ಆಗ ಕಾವಿ, ಈಗ ಖಾಕಿ. ನಮ್ ಶೆಟ್ರು ವರ್ಸಟೈಲ್ ಆಕ್ಟರ್!
02:31ಉದ್ಯಮಿ ಅರವಿಂದ್ ರೆಡ್ಡಿಗೆ ನಟಿ ಸ್ನೇಹಿತನಿಂದ ಬೆದರಿಕೆ: ಹಲವು ವಿಚಾರಗಳನ್ನು ಬಾಯ್ಬಿಟ್ಟ ಸ್ಯಾಂಡಲ್‌​ವುಡ್ ನಟಿ!
03:16ಹೊಸ ಅವತಾರದಲ್ಲಿ ಗಿಲ್ಲಿ ನಟ! ಈ ಚಿತ್ರದಲ್ಲಿ ಬಿಗ್ ಬಾಸ್ ಫೇಮ್ ವರ್ಕ್ ಆಗುತ್ತಾ?
02:38ಕ್ರಾಂತಿ ಕಿಡಿ ಹಚ್ಚಿದ ಲ್ಯಾಂಡ್​ ಲಾರ್ಡ್​ ಗೆ ಮೆಚ್ಚುಗೆ; ಕ್ರೂರಿ ಲ್ಯಾಂಡ್ ಲಾರ್ಡ್ ಆಗಿ ರಾಜ್ ಶೆಟ್ಟಿ!