ಅಂದು ಆರೋಪಿ  ಅನುಕುಮಾರ್ ತಂದೆ ಸಾವು..! ಈಗ ದರ್ಶನ್ ಗ್ಯಾಂಗ್ 4ನೇ ಆರೋಪಿ ತಾಯಿ ನಿಧನ!

ಅಂದು ಆರೋಪಿ ಅನುಕುಮಾರ್ ತಂದೆ ಸಾವು..! ಈಗ ದರ್ಶನ್ ಗ್ಯಾಂಗ್ 4ನೇ ಆರೋಪಿ ತಾಯಿ ನಿಧನ!

Published : Jul 21, 2024, 10:08 AM IST

ರೇಣುಕಾಸ್ವಾಮಿಯನ್ನ ಬರ್ಬರವಾಗಿ ಹತ್ಯೆ ಮಾಡಿದ ಆರೋಪಿ ಅನುಕುಮಾರ್ ತಂದೆ ಮಗನ ಸ್ಥಿತಿ ಕಂಡು ಹೃದಯಾಘಾತದಿಂದ  ಸಾವನಪ್ಪಿದ್ರು. ಈಗ ದರ್ಶನ್ ಗ್ಯಾಂಗ್‌ನ 4ನೇ ಆರೋಪಿ ರಾಘವೇಂದ್ರ ಅಲಿಯಾಸ್ ರಾಘು ತಾಯಿ ಮಂಜುಳಮ್ಮ ನಿಧನ ಹೊಂದಿದ್ದಾರೆ. 

ರಘು ಈ ಪ್ರಕರಣದಲ್ಲಿ ಪ್ರಮುಖ ಆರೋಪಿ ಆಗಿದ್ದಾರೆ. ಚಿತ್ರದುರ್ಗ ಜಿಲ್ಲೆಯ ದರ್ಶನ್ (Darshan) ಅಭಿಮಾನಿ ಸಂಘದ ಅಧ್ಯಕ್ಷನೂ ಆಗಿದ್ದ. ರೇಣುಕಾ ಸ್ವಾಮಿಯನ್ನು ಪತ್ತೆ(Renukaswamy murder case) ಹಚ್ಚಿ ಬೆಂಗಳೂರಿಗೆ(Bengaluru) ಕರೆತಂದಿದ್ದು ಇದೇ ರಘು. ಚಿತ್ರದುರ್ಗದ ಕೋಳಿಬುರುಜನಹಟ್ಟಿ ಮನೆಯಲ್ಲಿ ಮಂಜುಳಮ್ಮ ಮೃತಪಟ್ಟಿದ್ದಾರೆ. ಅಂತ್ಯಸಂಸ್ಕಾರಕ್ಕೆ ಪುತ್ರ ರಘುನನ್ನು ಕರೆತರಲು ಕುಟುಂಬಸ್ಥರ ಮನವಿ ಮಾಡಿಕೊಂಡಿದ್ದಾರೆ. ಆದ್ರೆ ಒಂದ್ ಕಡೆ ಆರೋಪಿಗಳ ಮನೆಯಲ್ಲಿ ಸಾವು ನೋವು ಸಂಬವಿಸುತ್ತಿದ್ರೆ, ಆರೋಪಿಗಳ ಮನೆಯವರನ್ನ ಬಲಿ ಕೊಡುತ್ತಿರೋದು ರೇಣುಕಾಸ್ವಾಮಿ ಆತ್ಮನಾ ಅನ್ನೋ ಚರ್ಚೆ ಕೂಡ ಎದ್ದಿದೆ. ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ದರ್ಶನ್ ಜೊತೆ ಯಾರೆಲ್ಲಾ ಅಂದರ್ ಆಗಿದ್ದಾರೋ ಅವರಲ್ಲಿ ವಿನಯ್ ಹಾಗೂ ಪ್ರದೋಶ್ ಮತ್ತು ಪವಿತ್ರಾ ಗೌಡನ(Pavitra gowda) ಹೊರತುಪಡಿಸಿದ್ರೆ ಮಿಕ್ಕೆಲ್ಲವರ ಸ್ಥಿತಿ ತುಂಬಾ ಕಷ್ಟದಲ್ಲಿದೆ. ಅವರಿಗೆ ಬೇಲ್ ಕೊಡಿಸೋಕು ಮನೆಯವರಿಂದ ಆಗುತ್ತಿಲ್ಲ. ದರ್ಶನ್ ಜೊತೆ ಸೇರಿಕೊಂಡು ಅಭಿಮಾನಕ್ಕೆ ಮಾಡಬಾರದ್ದ ಕೆಲಸ ಮಾಡಿದ ಮನೆ ಮಕ್ಕಳನ್ನ ಕಳೆದುಕೊಂಡು ಹಲವು ಕುಟುಂಬಗಳು ಬೀದಿ ಪಾಲಾಗಿದೆ. ಈಗ ದರ್ಶನ್ ಅಭಿಮಾನಿ ಸಂಘದ ಜಿಲ್ಲಾಧ್ಯಕ್ಷ ರಘು ತಾಯಿಯನ್ನ ಕಳೆದೊಂಡಿದ್ದಾನೆ. 

ಇದನ್ನೂ ವೀಕ್ಷಿಸಿ:  ಕೋಡಿ ಶ್ರೀಗಳು ನುಡಿದ ಕಾಲಜ್ಞಾನ ಭವಿಷ್ಯ ನಿಜವಾಯ್ತಾ? ದೊಡ್ಡವರಿಗೆ ಸಂಕಷ್ಟ..ಅಧ್ಯಕ್ಷರ ಸಾವು ಖಚಿತ ಎಂದಿದ್ದ ಶ್ರೀ !

05:19ದರ್ಶನ್ ಕಷ್ಟಕ್ಕೆ ಕಾರಣ ಅದೇನಾ..? 'ಡೆವಿಲ್' ನೆಗೆಟಿವ್ ಟೈಟಲ್ ಸುದ್ದಿಗೆ ಬಿಗ್ ಟ್ವಿಸ್ಟ್; ಸೀಕ್ರೆಟ್ ಹೊರಬಂತು!
02:55ನಿಜವಾಗಿಯೂ ಬಿಗ್ ಬಾಸ್ ಒಳಗೆ ಏನ್ ನಡಿತಾ ಇದೆ? ಜಾಹ್ನವಿ ಹೇಳಿದ ದೊಡ್ಮನೆ ಸತ್ಯ ಕಥೆ ನೋಡಿ..!
04:11'ನಾನ್ ಬರ್ತಿದ್ದೀನಿ ಚಿನ್ನಾ'.. ದರ್ಶನ್ ವಾಯ್ಸ್ ಕೇಳಿ ಕುಣಿದು ಕುಪ್ಪಳಿಸುತ್ತಿರೋ ಫ್ಯಾನ್ಸ್; ಏನಾಗ್ತಿದೆ ಈಗ?
02:58ವೈರಲ್ ಆಯ್ತು ಜೂನಿಯರ್ ದರ್ಶನ್ ಡ್ಯಾನ್ಸ್ ಧಮಾಕಾ! ಅಪ್ಪನ ಹಾಡಿಗೆ ನರ್ತಿಸಿದ ವಿನೀಶ್ ದರ್ಶನ್
05:37ಐದೇ ವಾರಕ್ಕೆ ಔಟ್ ಆದ ರಿಷಾ ಗೌಡ; ಬಿಗ್​ಬಾಸ್ ಟ್ರೋಫಿ ಗೊಲ್ಲೋರ ಸೀಕ್ರೆಟ್ ಹೇಳಿದ ನಟಿ!
03:15ಕಾಂತಾರ ನಂತರ ಮತ್ತೆ ತೆರೆ ಮೇಲೆ ಕೊರಗಜ್ಜನ ಖದರ್: ಬಾಲಿವುಡ್ ನಟನ ದೈವ ಸಿನಿಮಾ ಹೇಗಿರುತ್ತೆ?
04:05ಸ್ಯಾಂಡಲ್‌ವುಡ್‌ನಲ್ಲಿ ಹೊಸ ಬಿರುಗಾಳಿ, ಸಿನಿ ಭಕ್ತ ಗಣದ ಮನ ಗೆದ್ದ ಮಾರುತ, ರಾಧೇಯ!
02:23Devil Movie Release: ದರ್ಶನ್‌ ತೂಗುದೀಪರನ್ನು ಗೆಲ್ಲಿಸಲು ಪಣತೊಟ್ಟ ಅಭಿಮಾನಿಗಳು
05:26ಮರ್ಯಾದೆ ಪ್ರಶ್ನೆ..? ಅಶ್ವಿನಿ ‘ಬಿಗ್’​ಡ್ರಾಮಾ: ಕಣ್ಣೀರಿಟ್ಟು ಮನೆಯಿಂದ ಹೊರಟುನಿಂತ ಅಶ್ವಿನಿ..!
03:23ಟಾಕಿಂಗ್ ಸ್ಟಾರ್ ಸೃಜನ್​ ಲೋಕೇಶ್ ಸಿನಿಮಾದ ಸ್ಪೆಷಲ್ ಸಾಂಗ್ ಬಿಡುಗಡೆ