ಬಳ್ಳಾರಿ ಜೈಲ್ ಹೆಸರು ಕೇಳಿ ಬೆಚ್ಚಿ ಬಿದ್ದ Darshan Thoogudeepa; ನರಕ ‘ದರ್ಶನ’ ಮಾಡಿಸಿದ್ದ ಬಳ್ಳಾರಿ ಜೈಲು!

ಬಳ್ಳಾರಿ ಜೈಲ್ ಹೆಸರು ಕೇಳಿ ಬೆಚ್ಚಿ ಬಿದ್ದ Darshan Thoogudeepa; ನರಕ ‘ದರ್ಶನ’ ಮಾಡಿಸಿದ್ದ ಬಳ್ಳಾರಿ ಜೈಲು!

Published : Aug 19, 2025, 02:24 PM ISTUpdated : Aug 19, 2025, 02:27 PM IST

ಬೇಲ್ ರದ್ದಾಗಿ ಪರಪ್ಪನ ಅಗ್ರಹಾರ ಸೇರಿದುವ ದರ್ಶನ್​ನ ಬಳ್ಳಾರಿ ಜೈಲ್​ಗೆ ಶಿಫ್ಟ್ ಮಾಡೋ ತಯಾರಿ ನಡೀತಾ ಇದೆ. ಬಳ್ಳಾರಿ ಜೈಲ್ ಹೆಸರು ಕೇಳಿಯೇ ಬೆಚ್ಚಿಬೀಳ್ತಾ ಇರುವ ದಾಸ, ದಯವಿಟ್ಟು ಅಲ್ಲಿಗೆ ಮಾತ್ರ ಕಳಿಸಬೇಡಿ ಸ್ವಾಮಿ ಅಲವತ್ತುಕೊಳ್ತಾ ಇದ್ದಾನೆ. ಹಾಗಾದ್ರೆ ಏನಾಗಲಿದೆ ದಾಸನ ಬಳ್ಳಾರಿ ಭವಿಷ್ಯ..?

ದರ್ಶನ್​​​ನ ಬಳ್ಳಾರಿ ಜೈಲಿಗೆ ಶಿಫ್ಟ್ ಮಾಡುವ ತಯಾರಿ ನಡೀತಾ ಇದೆ. ಈ ಬಗ್ಗೆ ಸಿಟಿ ಸಿವಿಲ್ ಕೋರ್ಟ್​ಗೆ SPP ಅರ್ಜಿ ಸಲ್ಲಿಕೆ ಮಾಡಿದೆ. ಇದರ ಬಗ್ಗೆ ನಿಮಗೇನಾದ್ರೂ ಆಕ್ಷೇಪಣೆ ಇದ್ರೆ ತಿಳಿಸಿ ಅಂತ ದರ್ಶನ್ ಪರ ವಕೀಲರಿಗೆ ಸೂಚಿಸಿರುವ   ಕೋರ್ಟ್ ಆಗಸ್ಟ್ 23ಕ್ಕೆ ವಿಚಾರಣೆ ಮುಂದೂಡಿಕೆ ಮಾಡಿದೆ. ದರ್ಶನ್ ಬಳ್ಳಾರಿ ಜೈಲ್ ಹೆಸರು ಕೇಳ್ತಾನೇ ಬೆಚ್ಚಿ ಬಿದ್ದಿದ್ದಾನಂತೆ. ಏನಾದ್ರೂ ಮಾಡಿ ನನ್ನನ್ನ ಶಿಫ್ಟ್ ಮಾಡದಂತೆ ಕೋರ್ಟ್​ಗೆ ಮನವರಿಕೆ ಮಾಡಿ ತನ್ನ ವಕೀಲರನ್ನ ಬೇಡಿಕೊಂಡಿದ್ದಾನಂತೆ. ಬಳ್ಳಾರಿ ಜೈಲಿಗೆ ಹೋಗೋದು ಒಂದೇ.. ನರಕಕ್ಕೆ ಹೋಗೋದೂ ಒಂದೇ.. ಅಂತ ಪರದಾಡ್ತಾ ಇದ್ದಾರಂತೆ.

04:59ಟಾಕ್ಸಿಕ್ ಹಸಿಬಿಸಿ ದೃಶ್ಯದ ವಿರುದ್ದ ಕಂಪ್ಲೇಂಟ್; ಈ ವಿವಾದದ ಬಗ್ಗೆ ಯಶ್ ಏನಂತಾರೆ..?
03:36Golden Star Ganesh ಬಗ್ಗೆ ಇಂಥ ಚಿಂತಾಜನಕ ಸುದ್ದಿ ಹರಡಿದ್ಯಾಕೆ? ಯಾಕೆ ಹೀಗಾಯ್ತು?
05:51ದರ್ಶನ್ ಪತ್ನಿ ವಿಜಯಲಕ್ಷ್ಮೀ ವಿರುದ್ಧ ಅಶ್ಲೀಲ ಕಾಮೆಂಟ್: ಇಬ್ಬರ ಅರೆಸ್ಟ್, ಫ್ಯಾನ್ಸ್ ವಾರ್‌ಗೆ ಬ್ರೇಕ್
02:06ಬಾಕ್ಸಾಫೀಸ್​​ನಲ್ಲಿ ದಾಖಲೆ ಬರೆದ ಧುರಂಧರ್: ವೆಬ್​ ಸರಣಿ ನಿರ್ದೇಶನಕ್ಕೆ ಕೈ ಹಾಕಿದ ಪಿ.ಸಿ.ಶೇಖರ್
05:38ಒಂದೇ ಒಂದು ಹಾಡಿನಿಂದ ಟ್ರೆಂಡಿಂಗ್ ಟಾಪ್​ಸಿಂಗರ್​ಆಗ್ಬಿಟ್ರಾ ಸಾನ್ವಿ? ಅಪ್ಪನಂತೇ ಮಗಳು, ಸಂಗೀತದ ಬೆರಗು..!
03:37ಇತ್ತ ಡೆವಿಲ್.. ಅತ್ತ ಟ್ರಯಲ್.. ದಾಸನಿಗೆ ಟ್ರಬಲ್: ಪವಿತ್ರಾ ಗೌಡಗೂ ಟಿವಿ ಕೊಡಿ, ವಕೀಲರ ಮನವಿ!
04:23'ತ್ರಿಮೂರ್ತಿ'ಗಳ ಹಾಲಿವುಡ್‌ ರೇಂಜ್ ಮೇಕಿಂಗ್ '45' ಸಿನಿಮಾ ಟ್ರೈಲರ್ ನೋಡಿದವ್ರು ಏನಂತಿದಾರೆ?!
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
04:38Video: ನಟಿ ರಮ್ಯಾಗೆ ಸಂದರ್ಶನದಲ್ಲೇ ತಿರುಗೇಟು ಕೊಟ್ಟ Actor Darshan Wife Vijayalakshmi
04:51ಎಲ್ಲೆಲ್ಲೂ 'ಗಿಲ್ಲಿ ನಟ'ನದೇ ದರ್ಬಾರ್.. ಬಿಗ್ ಬಾಸ್‌ನಲ್ಲೂ ಬಿಗ್ ಸ್ಕ್ರೀನ್‌ನಲ್ಲೂ ಸಖತ್ ಸದ್ದು..!
Read more