ಬಳ್ಳಾರಿ ಜೈಲ್ ಹೆಸರು ಕೇಳಿ ಬೆಚ್ಚಿ ಬಿದ್ದ Darshan Thoogudeepa; ನರಕ ‘ದರ್ಶನ’ ಮಾಡಿಸಿದ್ದ ಬಳ್ಳಾರಿ ಜೈಲು!

ಬಳ್ಳಾರಿ ಜೈಲ್ ಹೆಸರು ಕೇಳಿ ಬೆಚ್ಚಿ ಬಿದ್ದ Darshan Thoogudeepa; ನರಕ ‘ದರ್ಶನ’ ಮಾಡಿಸಿದ್ದ ಬಳ್ಳಾರಿ ಜೈಲು!

Published : Aug 19, 2025, 02:24 PM ISTUpdated : Aug 19, 2025, 02:27 PM IST

ಬೇಲ್ ರದ್ದಾಗಿ ಪರಪ್ಪನ ಅಗ್ರಹಾರ ಸೇರಿದುವ ದರ್ಶನ್​ನ ಬಳ್ಳಾರಿ ಜೈಲ್​ಗೆ ಶಿಫ್ಟ್ ಮಾಡೋ ತಯಾರಿ ನಡೀತಾ ಇದೆ. ಬಳ್ಳಾರಿ ಜೈಲ್ ಹೆಸರು ಕೇಳಿಯೇ ಬೆಚ್ಚಿಬೀಳ್ತಾ ಇರುವ ದಾಸ, ದಯವಿಟ್ಟು ಅಲ್ಲಿಗೆ ಮಾತ್ರ ಕಳಿಸಬೇಡಿ ಸ್ವಾಮಿ ಅಲವತ್ತುಕೊಳ್ತಾ ಇದ್ದಾನೆ. ಹಾಗಾದ್ರೆ ಏನಾಗಲಿದೆ ದಾಸನ ಬಳ್ಳಾರಿ ಭವಿಷ್ಯ..?

ದರ್ಶನ್​​​ನ ಬಳ್ಳಾರಿ ಜೈಲಿಗೆ ಶಿಫ್ಟ್ ಮಾಡುವ ತಯಾರಿ ನಡೀತಾ ಇದೆ. ಈ ಬಗ್ಗೆ ಸಿಟಿ ಸಿವಿಲ್ ಕೋರ್ಟ್​ಗೆ SPP ಅರ್ಜಿ ಸಲ್ಲಿಕೆ ಮಾಡಿದೆ. ಇದರ ಬಗ್ಗೆ ನಿಮಗೇನಾದ್ರೂ ಆಕ್ಷೇಪಣೆ ಇದ್ರೆ ತಿಳಿಸಿ ಅಂತ ದರ್ಶನ್ ಪರ ವಕೀಲರಿಗೆ ಸೂಚಿಸಿರುವ   ಕೋರ್ಟ್ ಆಗಸ್ಟ್ 23ಕ್ಕೆ ವಿಚಾರಣೆ ಮುಂದೂಡಿಕೆ ಮಾಡಿದೆ. ದರ್ಶನ್ ಬಳ್ಳಾರಿ ಜೈಲ್ ಹೆಸರು ಕೇಳ್ತಾನೇ ಬೆಚ್ಚಿ ಬಿದ್ದಿದ್ದಾನಂತೆ. ಏನಾದ್ರೂ ಮಾಡಿ ನನ್ನನ್ನ ಶಿಫ್ಟ್ ಮಾಡದಂತೆ ಕೋರ್ಟ್​ಗೆ ಮನವರಿಕೆ ಮಾಡಿ ತನ್ನ ವಕೀಲರನ್ನ ಬೇಡಿಕೊಂಡಿದ್ದಾನಂತೆ. ಬಳ್ಳಾರಿ ಜೈಲಿಗೆ ಹೋಗೋದು ಒಂದೇ.. ನರಕಕ್ಕೆ ಹೋಗೋದೂ ಒಂದೇ.. ಅಂತ ಪರದಾಡ್ತಾ ಇದ್ದಾರಂತೆ.

24:34ಸ್ಯಾಂಡಲ್​​ವುಡ್​​ನಲ್ಲಿ ಸಾಲು ಸಾಲು ಅಕಾಲಿಕ ಮರಣ..! ಮೃತ್ಯುಂಜಯ ಹೋಮ ಫಲಿಸಲಿಲ್ವಾ..?
03:06'ಸೆಪ್ಟೆಂಬರ್ 21' ಚಿತ್ರದ ಟ್ರೇಲರ್ ಬಿಡುಗಡೆ: ಪತ್ನಿ ಪ್ರಿಯಾಂಕ ಸಿನಿಮಾಗೆ ರಿಯಲ್ ಸ್ಟಾರ್ ಉಪೇಂದ್ರ ಸಾಥ್‌
05:27ಸಿಂಗರ್‌ನಿಂದ ಹೀರೋವರೆಗೆ: ‘ಲೋ ನವೀನ’ ಮೂಲಕ ನವೀನ್ ಸಜ್ಜು ಹೊಸ ಪ್ರಯಾಣ
03:45ಸಿದ್ದೇಗೌಡರ ಗದ್ಲಗೆ ಜಾಕ್​ಪಾಟ್: ಮತ್ತೆ ಮೋಡಿ ಮಾಡ್ತಾರಾ ಸತೀಶ್​ ನೀನಾಸಂ-ರಚಿತಾ ರಾಮ್?
06:20ದರ್ಶನ್‌ ದಾರಿಗೆ 'ಜೈ' ಎಂದ ಅಲ್ಲು ಅರ್ಜುನ್.. ಟಾಲಿವುಡ್‌ನಲ್ಲಿ ಹೊಸ ಕ್ರಾಂತಿ ಹುಟ್ಟಿಸಿದ ಐಕಾನ್ ಸ್ಟಾರ್!
05:36ಬ್ಯಾಂಕಾಕ್‌ಗೆ ಹಾರಿದ ರಶ್ಮಿಕಾ ಮಂದಣ್ಣ, 'ಆಕ್ಷನ್ ಕ್ವೀನ್' ಆಗೋದಕ್ಕೆ ಸಜ್ಜಾಗ್ತಿದ್ದಾರಾ ರಶ್ಮಿಕಾ?
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
04:43ನಟ ಯಶ್‌ಗೆ ಪಕ್ಕದ ರಾಜ್ಯಗಳಲ್ಲೇ ದುಶ್ಮನ್‌ಗಳು ಕಾಡ್ತಿದ್ದಾರಾ? ಸುಳ್ಳು ಸುದ್ದಿ ಹಬ್ಬಿಸಿ ಟಾರ್ಗೆಟ್‌ ಮಾಡ್ತಿದ್ದಾರಾ?
07:32ಮರ್ಯಾದಾ ಪುರುಷೋತ್ತಮನಾಗಿ ಮನಗೆದ್ದ ರಣಬೀರ್; ಒಂದೇ ಒಂದು ಬ್ಯಾಕ್ ಶಾಟ್ ಮೂಲಕ ಮಿಂಚು ಹರಿಸಿದ ಯಶ್!
02:29ಎರಡನೇ ಬಾರಿ ತಾಯಿ ಆದ ಸೋನಂ ಕಪೂರ್: 'ಪೀಟರ್'​ ಬಿಡುಗಡೆಗೆ ಮಹೂರ್ತ ಫಿಕ್ಸ್
Read more