ಜೈಲಲ್ಲಿ ದರ್ಶನ್ ‘ಅವರ’ಜೊತೆ  ಮಾತ್ರ ಮಾತುಕತೆ.. ಯಾರವನು..?: ನಟನ ಬಿಡುಗಡೆ ಭವಿಷ್ಯ ಹೇಳ್ತು ನಿಗೂಢ ಕಲ್ಲು!

ಜೈಲಲ್ಲಿ ದರ್ಶನ್ ‘ಅವರ’ಜೊತೆ ಮಾತ್ರ ಮಾತುಕತೆ.. ಯಾರವನು..?: ನಟನ ಬಿಡುಗಡೆ ಭವಿಷ್ಯ ಹೇಳ್ತು ನಿಗೂಢ ಕಲ್ಲು!

Published : Aug 12, 2024, 04:25 PM IST

ದರ್ಶನ್ ವಿರುದ್ಧ ಸಿಕ್ತು ಮತ್ತೊಂದು ಸ್ಟ್ರಾಂಗ್ ಎವಿಡೆನ್ಸ್..! ಜೈಲಲ್ಲಿ ದರ್ಶನ್ ಅವರ ಜೊತೆ  ಮಾತ್ರ ಮಾತುಕತೆ.. ಯಾರವನು..? ದರ್ಶನ್ ಬಿಡುಗಡೆ ಭವಿಷ್ಯ ಹೇಳ್ತು.. ನಿಗೂಢ ಕಲ್ಲು..! ಇದೇ ಈ ಕ್ಷಣದ ವಿಶೇಷ ದಾಸನ  ಹಣೆಬರಹ ಘೋರ..! 

ನಟ ದರ್ಶನ್ ಪರಪ್ಪನ ಅಗ್ರಹಾರ ಸೇರಿ 50 ದಿನ ಕಂಪ್ಲೀಟ್ ಆಗಿದೆ. ಇದ್ರ ಮಧ್ಯೆ ದರ್ಶನ್ ವಿರುದ್ಧ ಮತ್ತೊಂದು ಸ್ಟ್ರಾಂಗ್ ಎವಿಡೆನ್ಸ್ ಪೊಲೀಸರ ಕೈ ಸೇರುವ ಸಾಧ್ಯತೆ ಇದ್ದು, ದರ್ಶನ್‌ಗೆ ತನ್ನವರೇ ಮುಳುವಾಗ್ತಾರಾ ಅನ್ನೋ ಪ್ರಶ್ನೆ ಕಾಡ್ತಿದೆ. ಇದ್ರ ಜೊತೆಗೆ ನಿಗೂಢ ಕಲ್ಲೊಂದು ದರ್ಶನ್ ಬಿಡುಗಡೆ ಭವಿಷ್ಯ ನುಡಿದಿದೆ. ದರ್ಶನ್ ಜೈಲಲ್ಲಿ ಅದೊಬ್ಬನ ಜೊತೆಯೇ ಕೂತು ಮೀಟಿಂಗ್ ಮಾಡ್ತಿದ್ದಾನಂತೆ.. ಅವರೊಂದಿಗೆ ಮಾತ್ರ ಮಾತಾಡ್ತಿದ್ದಾನಂತೆ. ಹಾಗಾದ್ರೆ ಯಾರವನು..? ದರ್ಶನ್ ಜೈಲು ಜೀವನಕ್ಕೆ ಸೆಟ್ ಆಗಿ ಬಿಟ್ಟಿದ್ದಾರಂತೆ. ಜೈಲಲ್ಲಿ ಇರೋ ದರ್ಶನ್ ರೌಡಿ ಶೀಟರ್‌ಗಳ ಜೊತೆ ಮೀಟಿಂಗ್ ಮಾಡ್ತಿದ್ದಾರಂತೆ. ಅದೊಂದು ನಿಗೂಢ ಕಲ್ಲು ದರ್ಶನ್ ಬಿಡುಗಡೆ ಬಗ್ಗೆ ಭವಿಷ್ಯ ನುಡಿದಿದೆ. ರೇಣುಕಾಸ್ವಾಮಿ ಕೊಲೆ ಕೇಸ್ ಸ್ಟ್ರಾಂಗ್ ಆಗ್ತಿದೆ. ಇತ್ತ ತನಿಖಾಧಿಕಾರಿಗಳು ಚಾರ್ಜ್‌ಶೀಟ್ ಸಲ್ಲಿಸೋಕೆ ರೆಡಿಯಾಗಿದ್ದಾರೆ. ಇದ್ರ ಮಧ್ಯೆ ದರ್ಶನ್ ರಿಲೀಸ್ ಭವಿಷ್ಯವೊಂದು ಹೊರಬಿದ್ದಿದೆ. ಹೆಚ್ಚಿನ ಮಾಹಿತಿಗೆ ಈ ವಿಡಿಯೋವನ್ನು ವೀಕ್ಷಿಸಿ.

02:16ಬೇರೆಯದೇ ಸಂದೇಶ ಕೊಡುತ್ತಿರೋ 'ದಿ ಡೆವಿಲ್’ ಟ್ರೈಲರ್; ದರ್ಶನ್ ಫ್ಯಾನ್ಸ್‌ ಮುಖದಲ್ಲಿ ಮೂಡ್ತಿದೆ ಮಂದಹಾಸ!
05:19ದರ್ಶನ್ ಕಷ್ಟಕ್ಕೆ ಕಾರಣ ಅದೇನಾ..? 'ಡೆವಿಲ್' ನೆಗೆಟಿವ್ ಟೈಟಲ್ ಸುದ್ದಿಗೆ ಬಿಗ್ ಟ್ವಿಸ್ಟ್; ಸೀಕ್ರೆಟ್ ಹೊರಬಂತು!
02:55ನಿಜವಾಗಿಯೂ ಬಿಗ್ ಬಾಸ್ ಒಳಗೆ ಏನ್ ನಡಿತಾ ಇದೆ? ಜಾಹ್ನವಿ ಹೇಳಿದ ದೊಡ್ಮನೆ ಸತ್ಯ ಕಥೆ ನೋಡಿ..!
04:11'ನಾನ್ ಬರ್ತಿದ್ದೀನಿ ಚಿನ್ನಾ'.. ದರ್ಶನ್ ವಾಯ್ಸ್ ಕೇಳಿ ಕುಣಿದು ಕುಪ್ಪಳಿಸುತ್ತಿರೋ ಫ್ಯಾನ್ಸ್; ಏನಾಗ್ತಿದೆ ಈಗ?
02:58ವೈರಲ್ ಆಯ್ತು ಜೂನಿಯರ್ ದರ್ಶನ್ ಡ್ಯಾನ್ಸ್ ಧಮಾಕಾ! ಅಪ್ಪನ ಹಾಡಿಗೆ ನರ್ತಿಸಿದ ವಿನೀಶ್ ದರ್ಶನ್
05:37ಐದೇ ವಾರಕ್ಕೆ ಔಟ್ ಆದ ರಿಷಾ ಗೌಡ; ಬಿಗ್​ಬಾಸ್ ಟ್ರೋಫಿ ಗೊಲ್ಲೋರ ಸೀಕ್ರೆಟ್ ಹೇಳಿದ ನಟಿ!
03:15ಕಾಂತಾರ ನಂತರ ಮತ್ತೆ ತೆರೆ ಮೇಲೆ ಕೊರಗಜ್ಜನ ಖದರ್: ಬಾಲಿವುಡ್ ನಟನ ದೈವ ಸಿನಿಮಾ ಹೇಗಿರುತ್ತೆ?
04:05ಸ್ಯಾಂಡಲ್‌ವುಡ್‌ನಲ್ಲಿ ಹೊಸ ಬಿರುಗಾಳಿ, ಸಿನಿ ಭಕ್ತ ಗಣದ ಮನ ಗೆದ್ದ ಮಾರುತ, ರಾಧೇಯ!
02:23Devil Movie Release: ದರ್ಶನ್‌ ತೂಗುದೀಪರನ್ನು ಗೆಲ್ಲಿಸಲು ಪಣತೊಟ್ಟ ಅಭಿಮಾನಿಗಳು
05:26ಮರ್ಯಾದೆ ಪ್ರಶ್ನೆ..? ಅಶ್ವಿನಿ ‘ಬಿಗ್’​ಡ್ರಾಮಾ: ಕಣ್ಣೀರಿಟ್ಟು ಮನೆಯಿಂದ ಹೊರಟುನಿಂತ ಅಶ್ವಿನಿ..!
Read more