ಜೈಲಲ್ಲಿ ದರ್ಶನ್ ‘ಅವರ’ಜೊತೆ  ಮಾತ್ರ ಮಾತುಕತೆ.. ಯಾರವನು..?: ನಟನ ಬಿಡುಗಡೆ ಭವಿಷ್ಯ ಹೇಳ್ತು ನಿಗೂಢ ಕಲ್ಲು!

ಜೈಲಲ್ಲಿ ದರ್ಶನ್ ‘ಅವರ’ಜೊತೆ ಮಾತ್ರ ಮಾತುಕತೆ.. ಯಾರವನು..?: ನಟನ ಬಿಡುಗಡೆ ಭವಿಷ್ಯ ಹೇಳ್ತು ನಿಗೂಢ ಕಲ್ಲು!

Published : Aug 12, 2024, 04:25 PM IST

ದರ್ಶನ್ ವಿರುದ್ಧ ಸಿಕ್ತು ಮತ್ತೊಂದು ಸ್ಟ್ರಾಂಗ್ ಎವಿಡೆನ್ಸ್..! ಜೈಲಲ್ಲಿ ದರ್ಶನ್ ಅವರ ಜೊತೆ  ಮಾತ್ರ ಮಾತುಕತೆ.. ಯಾರವನು..? ದರ್ಶನ್ ಬಿಡುಗಡೆ ಭವಿಷ್ಯ ಹೇಳ್ತು.. ನಿಗೂಢ ಕಲ್ಲು..! ಇದೇ ಈ ಕ್ಷಣದ ವಿಶೇಷ ದಾಸನ  ಹಣೆಬರಹ ಘೋರ..! 

ನಟ ದರ್ಶನ್ ಪರಪ್ಪನ ಅಗ್ರಹಾರ ಸೇರಿ 50 ದಿನ ಕಂಪ್ಲೀಟ್ ಆಗಿದೆ. ಇದ್ರ ಮಧ್ಯೆ ದರ್ಶನ್ ವಿರುದ್ಧ ಮತ್ತೊಂದು ಸ್ಟ್ರಾಂಗ್ ಎವಿಡೆನ್ಸ್ ಪೊಲೀಸರ ಕೈ ಸೇರುವ ಸಾಧ್ಯತೆ ಇದ್ದು, ದರ್ಶನ್‌ಗೆ ತನ್ನವರೇ ಮುಳುವಾಗ್ತಾರಾ ಅನ್ನೋ ಪ್ರಶ್ನೆ ಕಾಡ್ತಿದೆ. ಇದ್ರ ಜೊತೆಗೆ ನಿಗೂಢ ಕಲ್ಲೊಂದು ದರ್ಶನ್ ಬಿಡುಗಡೆ ಭವಿಷ್ಯ ನುಡಿದಿದೆ. ದರ್ಶನ್ ಜೈಲಲ್ಲಿ ಅದೊಬ್ಬನ ಜೊತೆಯೇ ಕೂತು ಮೀಟಿಂಗ್ ಮಾಡ್ತಿದ್ದಾನಂತೆ.. ಅವರೊಂದಿಗೆ ಮಾತ್ರ ಮಾತಾಡ್ತಿದ್ದಾನಂತೆ. ಹಾಗಾದ್ರೆ ಯಾರವನು..? ದರ್ಶನ್ ಜೈಲು ಜೀವನಕ್ಕೆ ಸೆಟ್ ಆಗಿ ಬಿಟ್ಟಿದ್ದಾರಂತೆ. ಜೈಲಲ್ಲಿ ಇರೋ ದರ್ಶನ್ ರೌಡಿ ಶೀಟರ್‌ಗಳ ಜೊತೆ ಮೀಟಿಂಗ್ ಮಾಡ್ತಿದ್ದಾರಂತೆ. ಅದೊಂದು ನಿಗೂಢ ಕಲ್ಲು ದರ್ಶನ್ ಬಿಡುಗಡೆ ಬಗ್ಗೆ ಭವಿಷ್ಯ ನುಡಿದಿದೆ. ರೇಣುಕಾಸ್ವಾಮಿ ಕೊಲೆ ಕೇಸ್ ಸ್ಟ್ರಾಂಗ್ ಆಗ್ತಿದೆ. ಇತ್ತ ತನಿಖಾಧಿಕಾರಿಗಳು ಚಾರ್ಜ್‌ಶೀಟ್ ಸಲ್ಲಿಸೋಕೆ ರೆಡಿಯಾಗಿದ್ದಾರೆ. ಇದ್ರ ಮಧ್ಯೆ ದರ್ಶನ್ ರಿಲೀಸ್ ಭವಿಷ್ಯವೊಂದು ಹೊರಬಿದ್ದಿದೆ. ಹೆಚ್ಚಿನ ಮಾಹಿತಿಗೆ ಈ ವಿಡಿಯೋವನ್ನು ವೀಕ್ಷಿಸಿ.

24:34ಸ್ಯಾಂಡಲ್​​ವುಡ್​​ನಲ್ಲಿ ಸಾಲು ಸಾಲು ಅಕಾಲಿಕ ಮರಣ..! ಮೃತ್ಯುಂಜಯ ಹೋಮ ಫಲಿಸಲಿಲ್ವಾ..?
03:06'ಸೆಪ್ಟೆಂಬರ್ 21' ಚಿತ್ರದ ಟ್ರೇಲರ್ ಬಿಡುಗಡೆ: ಪತ್ನಿ ಪ್ರಿಯಾಂಕ ಸಿನಿಮಾಗೆ ರಿಯಲ್ ಸ್ಟಾರ್ ಉಪೇಂದ್ರ ಸಾಥ್‌
05:27ಸಿಂಗರ್‌ನಿಂದ ಹೀರೋವರೆಗೆ: ‘ಲೋ ನವೀನ’ ಮೂಲಕ ನವೀನ್ ಸಜ್ಜು ಹೊಸ ಪ್ರಯಾಣ
03:45ಸಿದ್ದೇಗೌಡರ ಗದ್ಲಗೆ ಜಾಕ್​ಪಾಟ್: ಮತ್ತೆ ಮೋಡಿ ಮಾಡ್ತಾರಾ ಸತೀಶ್​ ನೀನಾಸಂ-ರಚಿತಾ ರಾಮ್?
06:20ದರ್ಶನ್‌ ದಾರಿಗೆ 'ಜೈ' ಎಂದ ಅಲ್ಲು ಅರ್ಜುನ್.. ಟಾಲಿವುಡ್‌ನಲ್ಲಿ ಹೊಸ ಕ್ರಾಂತಿ ಹುಟ್ಟಿಸಿದ ಐಕಾನ್ ಸ್ಟಾರ್!
05:36ಬ್ಯಾಂಕಾಕ್‌ಗೆ ಹಾರಿದ ರಶ್ಮಿಕಾ ಮಂದಣ್ಣ, 'ಆಕ್ಷನ್ ಕ್ವೀನ್' ಆಗೋದಕ್ಕೆ ಸಜ್ಜಾಗ್ತಿದ್ದಾರಾ ರಶ್ಮಿಕಾ?
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
04:43ನಟ ಯಶ್‌ಗೆ ಪಕ್ಕದ ರಾಜ್ಯಗಳಲ್ಲೇ ದುಶ್ಮನ್‌ಗಳು ಕಾಡ್ತಿದ್ದಾರಾ? ಸುಳ್ಳು ಸುದ್ದಿ ಹಬ್ಬಿಸಿ ಟಾರ್ಗೆಟ್‌ ಮಾಡ್ತಿದ್ದಾರಾ?
07:32ಮರ್ಯಾದಾ ಪುರುಷೋತ್ತಮನಾಗಿ ಮನಗೆದ್ದ ರಣಬೀರ್; ಒಂದೇ ಒಂದು ಬ್ಯಾಕ್ ಶಾಟ್ ಮೂಲಕ ಮಿಂಚು ಹರಿಸಿದ ಯಶ್!
02:29ಎರಡನೇ ಬಾರಿ ತಾಯಿ ಆದ ಸೋನಂ ಕಪೂರ್: 'ಪೀಟರ್'​ ಬಿಡುಗಡೆಗೆ ಮಹೂರ್ತ ಫಿಕ್ಸ್
Read more