ಜೈಲಲ್ಲಿ ದರ್ಶನ್ ‘ಅವರ’ಜೊತೆ  ಮಾತ್ರ ಮಾತುಕತೆ.. ಯಾರವನು..?: ನಟನ ಬಿಡುಗಡೆ ಭವಿಷ್ಯ ಹೇಳ್ತು ನಿಗೂಢ ಕಲ್ಲು!

ಜೈಲಲ್ಲಿ ದರ್ಶನ್ ‘ಅವರ’ಜೊತೆ ಮಾತ್ರ ಮಾತುಕತೆ.. ಯಾರವನು..?: ನಟನ ಬಿಡುಗಡೆ ಭವಿಷ್ಯ ಹೇಳ್ತು ನಿಗೂಢ ಕಲ್ಲು!

Published : Aug 12, 2024, 04:25 PM IST

ದರ್ಶನ್ ವಿರುದ್ಧ ಸಿಕ್ತು ಮತ್ತೊಂದು ಸ್ಟ್ರಾಂಗ್ ಎವಿಡೆನ್ಸ್..! ಜೈಲಲ್ಲಿ ದರ್ಶನ್ ಅವರ ಜೊತೆ  ಮಾತ್ರ ಮಾತುಕತೆ.. ಯಾರವನು..? ದರ್ಶನ್ ಬಿಡುಗಡೆ ಭವಿಷ್ಯ ಹೇಳ್ತು.. ನಿಗೂಢ ಕಲ್ಲು..! ಇದೇ ಈ ಕ್ಷಣದ ವಿಶೇಷ ದಾಸನ  ಹಣೆಬರಹ ಘೋರ..! 

ನಟ ದರ್ಶನ್ ಪರಪ್ಪನ ಅಗ್ರಹಾರ ಸೇರಿ 50 ದಿನ ಕಂಪ್ಲೀಟ್ ಆಗಿದೆ. ಇದ್ರ ಮಧ್ಯೆ ದರ್ಶನ್ ವಿರುದ್ಧ ಮತ್ತೊಂದು ಸ್ಟ್ರಾಂಗ್ ಎವಿಡೆನ್ಸ್ ಪೊಲೀಸರ ಕೈ ಸೇರುವ ಸಾಧ್ಯತೆ ಇದ್ದು, ದರ್ಶನ್‌ಗೆ ತನ್ನವರೇ ಮುಳುವಾಗ್ತಾರಾ ಅನ್ನೋ ಪ್ರಶ್ನೆ ಕಾಡ್ತಿದೆ. ಇದ್ರ ಜೊತೆಗೆ ನಿಗೂಢ ಕಲ್ಲೊಂದು ದರ್ಶನ್ ಬಿಡುಗಡೆ ಭವಿಷ್ಯ ನುಡಿದಿದೆ. ದರ್ಶನ್ ಜೈಲಲ್ಲಿ ಅದೊಬ್ಬನ ಜೊತೆಯೇ ಕೂತು ಮೀಟಿಂಗ್ ಮಾಡ್ತಿದ್ದಾನಂತೆ.. ಅವರೊಂದಿಗೆ ಮಾತ್ರ ಮಾತಾಡ್ತಿದ್ದಾನಂತೆ. ಹಾಗಾದ್ರೆ ಯಾರವನು..? ದರ್ಶನ್ ಜೈಲು ಜೀವನಕ್ಕೆ ಸೆಟ್ ಆಗಿ ಬಿಟ್ಟಿದ್ದಾರಂತೆ. ಜೈಲಲ್ಲಿ ಇರೋ ದರ್ಶನ್ ರೌಡಿ ಶೀಟರ್‌ಗಳ ಜೊತೆ ಮೀಟಿಂಗ್ ಮಾಡ್ತಿದ್ದಾರಂತೆ. ಅದೊಂದು ನಿಗೂಢ ಕಲ್ಲು ದರ್ಶನ್ ಬಿಡುಗಡೆ ಬಗ್ಗೆ ಭವಿಷ್ಯ ನುಡಿದಿದೆ. ರೇಣುಕಾಸ್ವಾಮಿ ಕೊಲೆ ಕೇಸ್ ಸ್ಟ್ರಾಂಗ್ ಆಗ್ತಿದೆ. ಇತ್ತ ತನಿಖಾಧಿಕಾರಿಗಳು ಚಾರ್ಜ್‌ಶೀಟ್ ಸಲ್ಲಿಸೋಕೆ ರೆಡಿಯಾಗಿದ್ದಾರೆ. ಇದ್ರ ಮಧ್ಯೆ ದರ್ಶನ್ ರಿಲೀಸ್ ಭವಿಷ್ಯವೊಂದು ಹೊರಬಿದ್ದಿದೆ. ಹೆಚ್ಚಿನ ಮಾಹಿತಿಗೆ ಈ ವಿಡಿಯೋವನ್ನು ವೀಕ್ಷಿಸಿ.

04:59ಟಾಕ್ಸಿಕ್ ಹಸಿಬಿಸಿ ದೃಶ್ಯದ ವಿರುದ್ದ ಕಂಪ್ಲೇಂಟ್; ಈ ವಿವಾದದ ಬಗ್ಗೆ ಯಶ್ ಏನಂತಾರೆ..?
03:36Golden Star Ganesh ಬಗ್ಗೆ ಇಂಥ ಚಿಂತಾಜನಕ ಸುದ್ದಿ ಹರಡಿದ್ಯಾಕೆ? ಯಾಕೆ ಹೀಗಾಯ್ತು?
05:51ದರ್ಶನ್ ಪತ್ನಿ ವಿಜಯಲಕ್ಷ್ಮೀ ವಿರುದ್ಧ ಅಶ್ಲೀಲ ಕಾಮೆಂಟ್: ಇಬ್ಬರ ಅರೆಸ್ಟ್, ಫ್ಯಾನ್ಸ್ ವಾರ್‌ಗೆ ಬ್ರೇಕ್
02:06ಬಾಕ್ಸಾಫೀಸ್​​ನಲ್ಲಿ ದಾಖಲೆ ಬರೆದ ಧುರಂಧರ್: ವೆಬ್​ ಸರಣಿ ನಿರ್ದೇಶನಕ್ಕೆ ಕೈ ಹಾಕಿದ ಪಿ.ಸಿ.ಶೇಖರ್
05:38ಒಂದೇ ಒಂದು ಹಾಡಿನಿಂದ ಟ್ರೆಂಡಿಂಗ್ ಟಾಪ್​ಸಿಂಗರ್​ಆಗ್ಬಿಟ್ರಾ ಸಾನ್ವಿ? ಅಪ್ಪನಂತೇ ಮಗಳು, ಸಂಗೀತದ ಬೆರಗು..!
03:37ಇತ್ತ ಡೆವಿಲ್.. ಅತ್ತ ಟ್ರಯಲ್.. ದಾಸನಿಗೆ ಟ್ರಬಲ್: ಪವಿತ್ರಾ ಗೌಡಗೂ ಟಿವಿ ಕೊಡಿ, ವಕೀಲರ ಮನವಿ!
04:23'ತ್ರಿಮೂರ್ತಿ'ಗಳ ಹಾಲಿವುಡ್‌ ರೇಂಜ್ ಮೇಕಿಂಗ್ '45' ಸಿನಿಮಾ ಟ್ರೈಲರ್ ನೋಡಿದವ್ರು ಏನಂತಿದಾರೆ?!
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
04:38Video: ನಟಿ ರಮ್ಯಾಗೆ ಸಂದರ್ಶನದಲ್ಲೇ ತಿರುಗೇಟು ಕೊಟ್ಟ Actor Darshan Wife Vijayalakshmi
04:51ಎಲ್ಲೆಲ್ಲೂ 'ಗಿಲ್ಲಿ ನಟ'ನದೇ ದರ್ಬಾರ್.. ಬಿಗ್ ಬಾಸ್‌ನಲ್ಲೂ ಬಿಗ್ ಸ್ಕ್ರೀನ್‌ನಲ್ಲೂ ಸಖತ್ ಸದ್ದು..!
Read more