ಜೈಲಲ್ಲಿ ದರ್ಶನ್ ‘ಅವರ’ಜೊತೆ  ಮಾತ್ರ ಮಾತುಕತೆ.. ಯಾರವನು..?: ನಟನ ಬಿಡುಗಡೆ ಭವಿಷ್ಯ ಹೇಳ್ತು ನಿಗೂಢ ಕಲ್ಲು!

ಜೈಲಲ್ಲಿ ದರ್ಶನ್ ‘ಅವರ’ಜೊತೆ ಮಾತ್ರ ಮಾತುಕತೆ.. ಯಾರವನು..?: ನಟನ ಬಿಡುಗಡೆ ಭವಿಷ್ಯ ಹೇಳ್ತು ನಿಗೂಢ ಕಲ್ಲು!

Published : Aug 12, 2024, 04:25 PM IST

ದರ್ಶನ್ ವಿರುದ್ಧ ಸಿಕ್ತು ಮತ್ತೊಂದು ಸ್ಟ್ರಾಂಗ್ ಎವಿಡೆನ್ಸ್..! ಜೈಲಲ್ಲಿ ದರ್ಶನ್ ಅವರ ಜೊತೆ  ಮಾತ್ರ ಮಾತುಕತೆ.. ಯಾರವನು..? ದರ್ಶನ್ ಬಿಡುಗಡೆ ಭವಿಷ್ಯ ಹೇಳ್ತು.. ನಿಗೂಢ ಕಲ್ಲು..! ಇದೇ ಈ ಕ್ಷಣದ ವಿಶೇಷ ದಾಸನ  ಹಣೆಬರಹ ಘೋರ..! 

ನಟ ದರ್ಶನ್ ಪರಪ್ಪನ ಅಗ್ರಹಾರ ಸೇರಿ 50 ದಿನ ಕಂಪ್ಲೀಟ್ ಆಗಿದೆ. ಇದ್ರ ಮಧ್ಯೆ ದರ್ಶನ್ ವಿರುದ್ಧ ಮತ್ತೊಂದು ಸ್ಟ್ರಾಂಗ್ ಎವಿಡೆನ್ಸ್ ಪೊಲೀಸರ ಕೈ ಸೇರುವ ಸಾಧ್ಯತೆ ಇದ್ದು, ದರ್ಶನ್‌ಗೆ ತನ್ನವರೇ ಮುಳುವಾಗ್ತಾರಾ ಅನ್ನೋ ಪ್ರಶ್ನೆ ಕಾಡ್ತಿದೆ. ಇದ್ರ ಜೊತೆಗೆ ನಿಗೂಢ ಕಲ್ಲೊಂದು ದರ್ಶನ್ ಬಿಡುಗಡೆ ಭವಿಷ್ಯ ನುಡಿದಿದೆ. ದರ್ಶನ್ ಜೈಲಲ್ಲಿ ಅದೊಬ್ಬನ ಜೊತೆಯೇ ಕೂತು ಮೀಟಿಂಗ್ ಮಾಡ್ತಿದ್ದಾನಂತೆ.. ಅವರೊಂದಿಗೆ ಮಾತ್ರ ಮಾತಾಡ್ತಿದ್ದಾನಂತೆ. ಹಾಗಾದ್ರೆ ಯಾರವನು..? ದರ್ಶನ್ ಜೈಲು ಜೀವನಕ್ಕೆ ಸೆಟ್ ಆಗಿ ಬಿಟ್ಟಿದ್ದಾರಂತೆ. ಜೈಲಲ್ಲಿ ಇರೋ ದರ್ಶನ್ ರೌಡಿ ಶೀಟರ್‌ಗಳ ಜೊತೆ ಮೀಟಿಂಗ್ ಮಾಡ್ತಿದ್ದಾರಂತೆ. ಅದೊಂದು ನಿಗೂಢ ಕಲ್ಲು ದರ್ಶನ್ ಬಿಡುಗಡೆ ಬಗ್ಗೆ ಭವಿಷ್ಯ ನುಡಿದಿದೆ. ರೇಣುಕಾಸ್ವಾಮಿ ಕೊಲೆ ಕೇಸ್ ಸ್ಟ್ರಾಂಗ್ ಆಗ್ತಿದೆ. ಇತ್ತ ತನಿಖಾಧಿಕಾರಿಗಳು ಚಾರ್ಜ್‌ಶೀಟ್ ಸಲ್ಲಿಸೋಕೆ ರೆಡಿಯಾಗಿದ್ದಾರೆ. ಇದ್ರ ಮಧ್ಯೆ ದರ್ಶನ್ ರಿಲೀಸ್ ಭವಿಷ್ಯವೊಂದು ಹೊರಬಿದ್ದಿದೆ. ಹೆಚ್ಚಿನ ಮಾಹಿತಿಗೆ ಈ ವಿಡಿಯೋವನ್ನು ವೀಕ್ಷಿಸಿ.

22:40ಗೆಳತಿ ಮನೆಯಲ್ಲಿ Vaishak​​ ನೇಣಿಗೆ ಶರಣಾಗಿದ್ದೇಕೆ ? ದುರಂತದ ಆ ರಾತ್ರಿ ಕೃಷಿ ತಾಪಂಡ ಮನೆಯಲ್ಲಿ ನಡೆದಿದ್ದೇನು?
06:59ಜಿಮ್ ಮಾಡ್ತಿದ್ದ ದರ್ಶನ್ 'ಯೋಗ' ಮಾಡುವಂತಾಗಿದ್ದು ಹೀಗೆ.. ಅವರು ಹೇಳಿಲ್ಲಾ ಅಂದ್ರೆ ಇವರು ಮಾಡ್ತಿರ್ಲಿಲ್ಲ!?
05:4622 ವರ್ಷಗಳ ಬಳಿಕ ಮತ್ತೆ ಬಂತು ಕಲಾಸಿಪಾಳ್ಯ; ಸಿನಿಮಾ ಮೂಲಕ ಫ್ಯಾನ್ಸ್‌ಗೆ 'ಕೆಂಚ'ನ 'ದರ್ಶನ'
13:34Darshan-Boss: ದರ್ಶನ್‌ಗೆ ಯಾಕೆ ಇಷ್ಟೊಂದು ಟೆನ್ಷನ್? 'ಬಾಸ್' ಸಿನಿಮಾದಲ್ಲಿ ಅಂಥದ್ದೇನಿದೆ?
04:23Cine Express: ಸಿನಿ ಪ್ರೇಮಿಗಳಿಗೆ ಗುಡ್ ನ್ಯೂಸ್: ಟೀಸರ್, ಹಾಡು, ಸಿನಿಮಾ ರಿಲೀಸ್ ಮತ್ತು ಮದುವೆ ಸುದ್ದಿ!
04:28ಚಿನ್ನೇಗೌಡರ ಪತ್ನಿ ಜಯಮ್ಮ ವಿಧಿವಶ; ವಿಜಯ್ ರಾಘವೇಂದ್ರ, ಶ್ರೀಮುರುಳಿಗೆ ಮಾತೃವಿಯೋಗ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
04:33Cine Express: '8' ಗ್ಲಿಂಪ್ಸ್‌ನಿಂದ 'ಊರಬ್ಬ' ಟ್ರೇಲರ್‌ವರೆಗೆ: ಸ್ಯಾಂಡಲ್‌ವುಡ್‌ನಲ್ಲಿ ಸಿನಿಮಾಗಳ ಹವಾ
04:30Cine Express: ಈ ವಾರ ಸಿನಿ ಇಂಡಸ್ಟ್ರಿಯಲ್ಲಿ ಹೆಚ್ಚು ಚರ್ಚೆಯಾದ 5 ದೊಡ್ಡ ಅಪ್‌ಡೇಟ್‌ಗಳು ಯಾವುವು?
04:09ಅಪ್ಪನಿಗಾಗಿ ಬಂದ ಹೊಸ ಹಾಡು, ಕಾನ್ಸ್‌ನಲ್ಲಿ ಮೆಚ್ಚುಗೆ ಪಡೆದ ಚಿತ್ರದ ಟ್ರೇಲರ್: ಸಿನಿರಂಗದಲ್ಲಿ ಏನಾಗುತ್ತಿದೆ?
Read more