ದರ್ಶನ್​ಗೆ ಮತ್ತೆ ಜೈಲುವಾಸ ವಿಸ್ತರಣೆ: ಕಿಲ್ಲಿಂಗ್ ಸ್ಟಾರ್​​ ಬಚಾವ್ ಆಗಲಿ ಅಂತ ದೇವರನ್ನ ಬೇಡಿದ ಕಲಾವಿದರು!

ದರ್ಶನ್​ಗೆ ಮತ್ತೆ ಜೈಲುವಾಸ ವಿಸ್ತರಣೆ: ಕಿಲ್ಲಿಂಗ್ ಸ್ಟಾರ್​​ ಬಚಾವ್ ಆಗಲಿ ಅಂತ ದೇವರನ್ನ ಬೇಡಿದ ಕಲಾವಿದರು!

Published : Aug 15, 2024, 04:12 PM ISTUpdated : Aug 15, 2024, 04:20 PM IST

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಪರಪ್ಪನ ಅಗ್ರಹಾರದಲ್ಲಿರುವ ಕಿಲ್ಲಿಂಗ್ ಸ್ಟಾರ್ ದರ್ಶನ್​ಗೆ ಮತ್ತೆ ಜೈಲು ವಾಸ ವಿಸ್ತರಣೆಗಿದ್ದು, ಅ.28 ವರೆಗೆ ಪರಪ್ಪನ ಅಗ್ರಹರದಲ್ಲೇ ಇರಬೇಕು. ದರ್ಶನ್​​ ಬಾಚಾವ್ ಆಗಲಿ ಅಂತ ದೇವರನ್ನ ಕಲಾವಿದರು ಬೇಡಿದ್ದಾರೆ. ಜೊತೆಗೆ ಪೂಜೆ ಬಳಿಕ ದರ್ಶನ್‌ನ​​​ ಭೇಟಿ ಮಾಡಿದ್ದಾರೆ. 

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಪರಪ್ಪನ ಅಗ್ರಹಾರದಲ್ಲಿರುವ ಕಿಲ್ಲಿಂಗ್ ಸ್ಟಾರ್ ದರ್ಶನ್​ಗೆ ಮತ್ತೆ ಜೈಲು ವಾಸ ವಿಸ್ತರಣೆಗಿದ್ದು, ಅ.28 ವರೆಗೆ ಪರಪ್ಪನ ಅಗ್ರಹರದಲ್ಲೇ ಇರಬೇಕು. ದರ್ಶನ್​​ ಬಾಚಾವ್ ಆಗಲಿ ಅಂತ ದೇವರನ್ನ ಕಲಾವಿದರು ಬೇಡಿದ್ದಾರೆ. ಜೊತೆಗೆ ಪೂಜೆ ಬಳಿಕ ದರ್ಶನ್‌ನ​​​ ಭೇಟಿ ಮಾಡಿದ್ದಾರೆ. 

ನ್ಯಾಯಾಂಗ ಬಂಧನ ವಿಸ್ತರಣೆಗೆ ಕಾರಣ.!
1. ತನಿಖೆಯಲ್ಲಿ ಸಿಕ್ಕ ಟೆಕ್ನಿಕಲ್ ಸಾಕ್ಷಿಗಳಲ್ಲಿ ಆರೋಪಿಗಳ ಪಾತ್ರ ಧೃಡ
2. ಎಲ್ಲಾ ಆರೋಪಿಗಳು ಕೃತ್ಯದಲ್ಲಿ ಭಾಗಿ ಧೃಡ
3. ವೈಜ್ಞಾನಿಕ ಸಾಕ್ಷಿಗಳ FSL ಗೆ ರವಾನೆಯಾಗಿದ್ದು ವರದಿ ಬರಬೇಕಿದೆ
4. ಕೃತ್ಯದಲ್ಲಿ ಇನ್ನೂ ಅನೇಕರ ವಿಚಾರಣೆ ಬಾಕಿ ಇದೆ
5. ಅನೇಕ ಸಾಂದರ್ಭಿಕ ಸಾಕ್ಷಿಗಳ 164 ಹೇಳಿಕೆ ಬಾಕಿ ಇದೆ
6. ಮೃತನ ಕುಟುಂಬಕ್ಕೆ ಆಮಿಷ ಅಥವಾ ಬೆದರಿಕೆ ಸಾಧ್ಯತೆ ಇದೆ
7. FSL ನಲ್ಲಿ ಇನ್ನೂ ಕೆಲವು ವರದಿ ಬರಬೇಕಿದೆ
8. ಮತ್ತಷ್ಟು ಟೆಕ್ನಿಕಲ್ ಸಾಕ್ಷಿಗಳ CFSL ಗೆ ಕಳಿಸಿದ್ದು ವರದಿ ಬಾಕಿ ಇದೆ
9. ಪವಿತ್ರ, ದರ್ಶನ್ ನಿಂದ 17 ಆರೋಪಿಗಳವರೆಗೆ ಕೃತ್ಯದಲ್ಲಿ ಭಾಗಿಯಾಗಿದ್ದು
ಅಷ್ಟು ಮಂದಿಯ ವಿರುದ್ದ ಭೌತಿಕ, ತಾಂತ್ರಿಕ, ಸಾಂದರ್ಭಿಕ ಸಾಕ್ಷಿ ಪತ್ತೆ
10. ಪ್ರತಿ ಆರೋಪಿಯ ಪಾತ್ರದ ಪ್ರತ್ಯೇಕ ವಿಷಯಗಳ ತಿಳಿಯಬೇಕಿದೆ ಕೃತ್ಯದಲ್ಲಿ ಪ್ರತ್ಯೇಕವಾಗಿ ಪಾತ್ರದ ತನಿಖೆ ಬಾಕಿ ಇದೆ
11. ಹಣಬಲ, ಪ್ರಭಾವಿ ಆರೋಪಿಗಳಿಗೆ ಜಾಮೀನು ನೀಡಿದ್ರೆ ತೊಂದರೆ ಸಾಕ್ಷಿಗಳ ಬೆದರಿಕೆ ಹಾಕಿ ಸಾಕ್ಷಿ ನಾಶ ಸಾಧ್ಯತೆ ಇದೆ

06:20ದರ್ಶನ್‌ ದಾರಿಗೆ 'ಜೈ' ಎಂದ ಅಲ್ಲು ಅರ್ಜುನ್.. ಟಾಲಿವುಡ್‌ನಲ್ಲಿ ಹೊಸ ಕ್ರಾಂತಿ ಹುಟ್ಟಿಸಿದ ಐಕಾನ್ ಸ್ಟಾರ್!
05:36ಬ್ಯಾಂಕಾಕ್‌ಗೆ ಹಾರಿದ ರಶ್ಮಿಕಾ ಮಂದಣ್ಣ, 'ಆಕ್ಷನ್ ಕ್ವೀನ್' ಆಗೋದಕ್ಕೆ ಸಜ್ಜಾಗ್ತಿದ್ದಾರಾ ರಶ್ಮಿಕಾ?
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
04:43ನಟ ಯಶ್‌ಗೆ ಪಕ್ಕದ ರಾಜ್ಯಗಳಲ್ಲೇ ದುಶ್ಮನ್‌ಗಳು ಕಾಡ್ತಿದ್ದಾರಾ? ಸುಳ್ಳು ಸುದ್ದಿ ಹಬ್ಬಿಸಿ ಟಾರ್ಗೆಟ್‌ ಮಾಡ್ತಿದ್ದಾರಾ?
07:32ಮರ್ಯಾದಾ ಪುರುಷೋತ್ತಮನಾಗಿ ಮನಗೆದ್ದ ರಣಬೀರ್; ಒಂದೇ ಒಂದು ಬ್ಯಾಕ್ ಶಾಟ್ ಮೂಲಕ ಮಿಂಚು ಹರಿಸಿದ ಯಶ್!
02:29ಎರಡನೇ ಬಾರಿ ತಾಯಿ ಆದ ಸೋನಂ ಕಪೂರ್: 'ಪೀಟರ್'​ ಬಿಡುಗಡೆಗೆ ಮಹೂರ್ತ ಫಿಕ್ಸ್
29:53ಜೋಗಿ ಪ್ರೇಮ್‌, ನೋರಾ ಫತೇಹಿ ಸರ್ಸೆ ಸರ್ಸೆ ಹಾಡು; ದೆಹಲಿ, ಮುಂಬೈನಲ್ಲಿ ಸಿನಿಮಾ ತಂಡದ ವಿರುದ್ಧ ಪ್ರತ್ಯೇಕ ದೂರು
02:11ಮತ್ತೊಂದು ವಿಭಿನ್ನ ಪಾತ್ರದಲ್ಲಿ ನಟಿಸಿ ಗೆದ್ದ ರಾಜ್! ಆಗ ಕಾವಿ, ಈಗ ಖಾಕಿ. ನಮ್ ಶೆಟ್ರು ವರ್ಸಟೈಲ್ ಆಕ್ಟರ್!
02:31ಉದ್ಯಮಿ ಅರವಿಂದ್ ರೆಡ್ಡಿಗೆ ನಟಿ ಸ್ನೇಹಿತನಿಂದ ಬೆದರಿಕೆ: ಹಲವು ವಿಚಾರಗಳನ್ನು ಬಾಯ್ಬಿಟ್ಟ ಸ್ಯಾಂಡಲ್‌​ವುಡ್ ನಟಿ!
03:16ಹೊಸ ಅವತಾರದಲ್ಲಿ ಗಿಲ್ಲಿ ನಟ! ಈ ಚಿತ್ರದಲ್ಲಿ ಬಿಗ್ ಬಾಸ್ ಫೇಮ್ ವರ್ಕ್ ಆಗುತ್ತಾ?
Read more