ಪವಿತ್ರಾ ಗೆಳತಿ ಸಮತಾ ಬುಡಕ್ಕೂ ಬಂತು ರೇಣುಕಾಸ್ವಾಮಿ ಕೇಸ್! ಶಾಕ್ ಡಿವೈಸ್‌ಗೆ ಹಣ ಕೊಟ್ಟಿದ್ಯಾರು?

ಪವಿತ್ರಾ ಗೆಳತಿ ಸಮತಾ ಬುಡಕ್ಕೂ ಬಂತು ರೇಣುಕಾಸ್ವಾಮಿ ಕೇಸ್! ಶಾಕ್ ಡಿವೈಸ್‌ಗೆ ಹಣ ಕೊಟ್ಟಿದ್ಯಾರು?

Published : Jul 10, 2024, 08:36 AM ISTUpdated : Jul 10, 2024, 08:37 AM IST

ಪವಿತ್ರಾಗೌಡ ಗೆಳತಿ ಸಮತಾ  ಹಿನ್ನೆಲೆ ಕೇಳಿ ಪೊಲೀಸರೇ ಶಾಕ್..!
ಪೋಸ್ಟ್ ಮಾರ್ಟಂನಲ್ಲೂ ದರ್ಶನ್‌ಗೆ ಸಹಾಯ ಮಾಡಲು ಯತ್ನ..?
ಸಮತಾ ಪತಿ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಹಿರಿಯ ವೈದ್ಯಾಧಿಕಾರಿ?
 

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ(Renukaswamy murder case) ಸಮತ ಎನ್ನುವ ಪವಿತ್ರಾ (Pavitra Gowda) ಅವರ ಗೆಳತಿ ಆರೋಪಿ ಧನರಾಜ್‌ಗೆ 3 ಸಾವಿರ ಹಣ ಕಳುಹಿಸಿದ್ದರು ಎನ್ನಲಾಗಿದೆ. ಇದೇ ಹಣದಲ್ಲಿ ಧನರಾಜ್ ಎಲೆಕ್ಟ್ರಿಕ್ ಶಾಕ್ ಡಿವೈಸ್ ಖರೀದಿ ಶಂಕೆ ವ್ಯಕ್ತವಾಗಿದೆ. ಹೀಗಾಗಿ ಪೊಲೀಸರು ಸಮತಾಳನ್ನು(Samata) ವಿಚಾರಣೆಗೆ ಕರೆದಿದ್ದರು. ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಎ1 ಪವಿತ್ರಾ ಸ್ನೇಹಿತೆಗೂ ಸಂಕಷ್ಟ ಎದುರಾಗಿದೆ. ಇತ್ತೀಚೆಗೆ ಸಮತಾ ಅವರು ಜೈಲಿನಲ್ಲಿ ದರ್ಶನ್(Darshan) ಹಾಗೂ ಪವಿತ್ರಾ ಅವರನ್ನು ಭೇಟಿಯಾಗಿ ಬಂದಿದ್ದರು. ಇದಾದ ಬಳಿಕ ಪೊಲೀಸರು ಸಮತಾ ಅವರಿಗೂ ವಿಚಾರಣೆಗೆ ಹಾಜರಾಗುವಂತೆ ನೊಟೀಸ್ ನೀಡಿದ್ದು ಆಡುಗೋಡಿಯ ಟೆಕ್ನಿಕಲ್ ಸೆಲ್‌ನಲ್ಲಿ 3 ಗಂಟೆಗಳ ಕಾಲ ಸುಮಾರು 30 ಪ್ರಶ್ನೆಗಳನ್ನ ಕೇಳಿ ತೀವ್ರ ವಿಚಾರಣೆ ನಡೆಸಿದ್ದರು. ಇದೀಗ ಮತ್ತೊಮ್ಮೆ ವಿಚಾರಣೆ ನಡೆಸಿದ್ದು ಕುತೂಹಲಕ್ಕೆ ಕಾರಣವಾಗಿದೆ. ನಟ ದರ್ಶನ್ ಗ್ಯಾಂಗ್‌ನಿಂದ ರೇಣುಕಾಸ್ವಾಮಿ ಕೊಲೆ ಪ್ರಕರಣ.ದರ್ಶನ್ , ಪವಿತ್ರಾಗೆ ಸಹಾಯ ಮಾಡಲು ಪವಿತ್ರಾ ಗೆಳತಿ ಸಮತಾ ಯತ್ನಿಸಿದ್ದಾರೆನ್ನಳಾಗಿದೆ. ಪವಿತ್ರಾಗೌಡ ಗೆಳತಿ ಸಮತಾ  ಹಿನ್ನಲೆ ಕೇಳಿ ಪೊಲೀಸರೇ ಶಾಕ್ ಆಗಿದ್ದಾರೆ. ಪೋಸ್ಟ್ ಮಾರ್ಟಂನಲ್ಲೂ ದರ್ಶನ್‌ಗೆ ಸಹಾಯ ಮಾಡಲು ಸಮತಾ ಯತ್ನಿಸಿದ್ದಾರೆನ್ನಲಾಗಿದೆ. ಸಮತಾ ಪತಿ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಹಿರಿಯ ವೈದ್ಯಾಧಿಕಾರಿ.? ಎನ್ನಲಾಗಿದ್ದು. ದರ್ಶನ್ ಗ್ಯಾಂಗ್ನಿಂದ ಕೊಲೆಯಾದ ರೇಣುಕಾಸ್ವಾಮಿ ಪೋರ್ಟ್ ಮಾರ್ಟಂನಲ್ಲೂ ಈಕೆಯ ಕೈವಾಡವಿದೆಯಾ ಎಂಬ ಅನುಮಾನ ಈಗ ಅಧಿಕಾರಿಗಳಿಗೆ ಮೂಡಿದೆ.

ಇದನ್ನೂ ವೀಕ್ಷಿಸಿ:  Today Horoscope: ಈ ರಾಶಿಯವರು ಶ್ಯೂರಿಟಿ ವಿಚಾರದಲ್ಲಿ ಎಚ್ಚರವಹಿಸಿ, ವಿದ್ಯಾರ್ಥಿಗಳಿಗೆ ಅನುಕೂಲವಾದ ದಿನ

04:59ಟಾಕ್ಸಿಕ್ ಹಸಿಬಿಸಿ ದೃಶ್ಯದ ವಿರುದ್ದ ಕಂಪ್ಲೇಂಟ್; ಈ ವಿವಾದದ ಬಗ್ಗೆ ಯಶ್ ಏನಂತಾರೆ..?
03:36Golden Star Ganesh ಬಗ್ಗೆ ಇಂಥ ಚಿಂತಾಜನಕ ಸುದ್ದಿ ಹರಡಿದ್ಯಾಕೆ? ಯಾಕೆ ಹೀಗಾಯ್ತು?
05:51ದರ್ಶನ್ ಪತ್ನಿ ವಿಜಯಲಕ್ಷ್ಮೀ ವಿರುದ್ಧ ಅಶ್ಲೀಲ ಕಾಮೆಂಟ್: ಇಬ್ಬರ ಅರೆಸ್ಟ್, ಫ್ಯಾನ್ಸ್ ವಾರ್‌ಗೆ ಬ್ರೇಕ್
02:06ಬಾಕ್ಸಾಫೀಸ್​​ನಲ್ಲಿ ದಾಖಲೆ ಬರೆದ ಧುರಂಧರ್: ವೆಬ್​ ಸರಣಿ ನಿರ್ದೇಶನಕ್ಕೆ ಕೈ ಹಾಕಿದ ಪಿ.ಸಿ.ಶೇಖರ್
05:38ಒಂದೇ ಒಂದು ಹಾಡಿನಿಂದ ಟ್ರೆಂಡಿಂಗ್ ಟಾಪ್​ಸಿಂಗರ್​ಆಗ್ಬಿಟ್ರಾ ಸಾನ್ವಿ? ಅಪ್ಪನಂತೇ ಮಗಳು, ಸಂಗೀತದ ಬೆರಗು..!
03:37ಇತ್ತ ಡೆವಿಲ್.. ಅತ್ತ ಟ್ರಯಲ್.. ದಾಸನಿಗೆ ಟ್ರಬಲ್: ಪವಿತ್ರಾ ಗೌಡಗೂ ಟಿವಿ ಕೊಡಿ, ವಕೀಲರ ಮನವಿ!
04:23'ತ್ರಿಮೂರ್ತಿ'ಗಳ ಹಾಲಿವುಡ್‌ ರೇಂಜ್ ಮೇಕಿಂಗ್ '45' ಸಿನಿಮಾ ಟ್ರೈಲರ್ ನೋಡಿದವ್ರು ಏನಂತಿದಾರೆ?!
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
04:38Video: ನಟಿ ರಮ್ಯಾಗೆ ಸಂದರ್ಶನದಲ್ಲೇ ತಿರುಗೇಟು ಕೊಟ್ಟ Actor Darshan Wife Vijayalakshmi
04:51ಎಲ್ಲೆಲ್ಲೂ 'ಗಿಲ್ಲಿ ನಟ'ನದೇ ದರ್ಬಾರ್.. ಬಿಗ್ ಬಾಸ್‌ನಲ್ಲೂ ಬಿಗ್ ಸ್ಕ್ರೀನ್‌ನಲ್ಲೂ ಸಖತ್ ಸದ್ದು..!
Read more