ಕನ್ನಡ ಸಿನಿಮಾ ಪ್ಯಾನ್‌ ಇಂಡಿಯಾ ಮಟ್ಟದಲ್ಲಿ ಸಕ್ಸಸ್ ಆಗಲು ಕನ್ನಡಿಗರೇ ಕಾರಣ: ರಿಷಬ್‌ ಶೆಟ್ಟಿ

ಕನ್ನಡ ಸಿನಿಮಾ ಪ್ಯಾನ್‌ ಇಂಡಿಯಾ ಮಟ್ಟದಲ್ಲಿ ಸಕ್ಸಸ್ ಆಗಲು ಕನ್ನಡಿಗರೇ ಕಾರಣ: ರಿಷಬ್‌ ಶೆಟ್ಟಿ

Published : Jul 08, 2023, 10:57 AM IST

ನನ್ನ ಜೀವಮಾನ ಸಂಪಾದನೆ ಅಭಿಮಾನಿಗಳು. ಅವರಿಗೆ ನಾನು ಯಾವಗಲೂ ಚಿರಋಣಿಯಾಗಿರುತ್ತೇನೆ ಎಂದು ನಟ ರಿಷಬ್‌ ಶೆಟ್ಟಿ ಹೇಳಿದ್ದಾರೆ.
 

ಬೆಂಗಳೂರು: ನಟ, ನಿರ್ದೇಶಕ ಹಾಗೂ ನಿರ್ಮಾಪಕ ರಿಷಬ್‌ ಶೆಟ್ಟಿ( Rishab Shetty) ಅವರು ಅಭಿಮಾನಿಗಳ ಜತೆಗೆ ಶುಕ್ರವಾರ ತಮ್ಮ ಹುಟ್ಟುಹಬ್ಬವನ್ನು(Birthday) ಅದ್ಧೂರಿಯಾಗಿ ಆಚರಿಸಿಕೊಂಡಿದ್ದಾರೆ. ಬೆಂಗಳೂರಿನ (Bengaluru) ಹೊಸಕೆರೆಹಳ್ಳಿ ಬಳಿ ಇರುವ ನಂದಿ ಮೈದಾನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಾವಿರಾರು ಮಂದಿ ಅಭಿಮಾನಿಗಳು (Fans) ಸೇರಿದ್ದರು. ಈ ವೇಳೆ ಮಾತನಾಡಿದ ನಟ, ನಮಗೆ ಗಾಂಧಿ ನಗರದಲ್ಲಿ ಥಿಯೇಟರ್‌ಗಳು ಎಲ್ಲಿವೆ ಎಂದು ಗೊತ್ತಿರಲಿಲ್ಲ. ಅಣ್ಣಾವ್ರು ಅಭಿಮಾನಿಗಳು ದೇವರು ಅಂದಿದ್ದಾರೆ. ಈ ದೇವರನ್ನು ಸಂಪಾದಿಸಿದ್ದೇನೆ. ಇದು ನನ್ನ ಜೀವಮಾನ ಸಂಪಾದನೆಯಾಗಿದೆ ಎಂದು ರಿಷಬ್ ಶೆಟ್ಟಿ ಹೇಳಿದರು. ಈ ದೇವರುಗಳಿಗೆ ನಾನು ಚಿರಋಣಿಯಾಗಿದ್ದೇನೆ. ಇದಕ್ಕಿಂತ ಹೆಚ್ಚಿದ್ದನ್ನು ನನ್ನ ಜೀವನದಲ್ಲಿ ನಾನು ಕೇಳುವುದಿಲ್ಲ. ನೀವು ಇದ್ದೀರಾ ಎಂದು ಗೊತ್ತಾಗಿದ್ದೆ, ನನಗೆ ಕಾಂತಾರ (Kantara) ಬಂದ ಮೇಲೆ. ಕನ್ನಡ ಸಿನಿಮಾ ಪ್ಯಾನ್‌ ಇಂಡಿಯಾ ಮಟ್ಟದಲ್ಲಿ ಸಕ್ಸಸ್‌ ಆಗಲು ಕಾರಣ ಕನ್ನಡಿಗರು ಎಂದು ನಿರ್ದೇಶಕ ರಿಷಬ್‌ ಶೆಟ್ಟಿ ಹೇಳಿದರು. 

ಇದನ್ನೂ ವೀಕ್ಷಿಸಿ:  Rishab Shetty: ಹುಲಿ ವೇಷಧಾರಿಗಳ ಜೊತೆ ಮಸ್ತ್‌ ಡ್ಯಾನ್ಸ್‌ ಮಾಡಿದ ರಿಷಬ್‌ ಶೆಟ್ಟಿ

 

04:59ಟಾಕ್ಸಿಕ್ ಹಸಿಬಿಸಿ ದೃಶ್ಯದ ವಿರುದ್ದ ಕಂಪ್ಲೇಂಟ್; ಈ ವಿವಾದದ ಬಗ್ಗೆ ಯಶ್ ಏನಂತಾರೆ..?
03:36Golden Star Ganesh ಬಗ್ಗೆ ಇಂಥ ಚಿಂತಾಜನಕ ಸುದ್ದಿ ಹರಡಿದ್ಯಾಕೆ? ಯಾಕೆ ಹೀಗಾಯ್ತು?
05:51ದರ್ಶನ್ ಪತ್ನಿ ವಿಜಯಲಕ್ಷ್ಮೀ ವಿರುದ್ಧ ಅಶ್ಲೀಲ ಕಾಮೆಂಟ್: ಇಬ್ಬರ ಅರೆಸ್ಟ್, ಫ್ಯಾನ್ಸ್ ವಾರ್‌ಗೆ ಬ್ರೇಕ್
02:06ಬಾಕ್ಸಾಫೀಸ್​​ನಲ್ಲಿ ದಾಖಲೆ ಬರೆದ ಧುರಂಧರ್: ವೆಬ್​ ಸರಣಿ ನಿರ್ದೇಶನಕ್ಕೆ ಕೈ ಹಾಕಿದ ಪಿ.ಸಿ.ಶೇಖರ್
05:38ಒಂದೇ ಒಂದು ಹಾಡಿನಿಂದ ಟ್ರೆಂಡಿಂಗ್ ಟಾಪ್​ಸಿಂಗರ್​ಆಗ್ಬಿಟ್ರಾ ಸಾನ್ವಿ? ಅಪ್ಪನಂತೇ ಮಗಳು, ಸಂಗೀತದ ಬೆರಗು..!
03:37ಇತ್ತ ಡೆವಿಲ್.. ಅತ್ತ ಟ್ರಯಲ್.. ದಾಸನಿಗೆ ಟ್ರಬಲ್: ಪವಿತ್ರಾ ಗೌಡಗೂ ಟಿವಿ ಕೊಡಿ, ವಕೀಲರ ಮನವಿ!
04:23'ತ್ರಿಮೂರ್ತಿ'ಗಳ ಹಾಲಿವುಡ್‌ ರೇಂಜ್ ಮೇಕಿಂಗ್ '45' ಸಿನಿಮಾ ಟ್ರೈಲರ್ ನೋಡಿದವ್ರು ಏನಂತಿದಾರೆ?!
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
04:38Video: ನಟಿ ರಮ್ಯಾಗೆ ಸಂದರ್ಶನದಲ್ಲೇ ತಿರುಗೇಟು ಕೊಟ್ಟ Actor Darshan Wife Vijayalakshmi
04:51ಎಲ್ಲೆಲ್ಲೂ 'ಗಿಲ್ಲಿ ನಟ'ನದೇ ದರ್ಬಾರ್.. ಬಿಗ್ ಬಾಸ್‌ನಲ್ಲೂ ಬಿಗ್ ಸ್ಕ್ರೀನ್‌ನಲ್ಲೂ ಸಖತ್ ಸದ್ದು..!
Read more