ದೈವದ ಚಿತ್ರ ಕಾಂತಾರ ಚಾಪ್ಟರ್1ಗೆ ವರುಣ ದೇವನ ಕಾಟ..! ಮಳೆಯಿಂದ ಶೂಟಿಂಗ್ ನಿಲ್ಲಿಸಿದ್ರು ರಿಷಬ್ ಶೆಟ್ಟಿ..!

ದೈವದ ಚಿತ್ರ ಕಾಂತಾರ ಚಾಪ್ಟರ್1ಗೆ ವರುಣ ದೇವನ ಕಾಟ..! ಮಳೆಯಿಂದ ಶೂಟಿಂಗ್ ನಿಲ್ಲಿಸಿದ್ರು ರಿಷಬ್ ಶೆಟ್ಟಿ..!

Published : Jul 09, 2024, 08:39 AM ISTUpdated : Jul 09, 2024, 08:41 AM IST

ಬರ್ತಡೇ ಮಾಡಿಕೊಂಡಿರೋ ರಿಷಬ್ ಶೆಟ್ಟಿ ಕಾಂತಾರ ಚಾಪ್ಟರ್1 ಸಿನಿಮಾ ಶೂಟಿಂಗ್‌ಗೆ ಹೋಗಬೇಕಿತ್ತು. ಆದ್ರೆ ಅದಕ್ಕೆ ದೈವದ ಅಭಯ ಬೇಕಲ್ವಾ..? ಈ ಭಾರಿ ಯಾಕೆ ದೈವದ ಆಶೀರ್ವಾದ ಸಿಕ್ಕಿಲ್ಲ ಅಂತ ಕಾಂತಾರ ಶೂಟಿಂಗ್‌ ಕ್ಯಾನ್ಸಲ್ ಆಗಿದೆ. 


ರೈತರಿಗೆ ಮಳೆ ಬಂದ್ರೆನೆ ಬೆಳೆ ಚೆನ್ನಾಗಿ ಆಗೋದು. ಆದ್ರೆ ಸಿನಿಮಾದವರಿಗೆ ಮಳೆ (Rain) ಬಂದ್ರೆ ಬಣ್ಣವೆಲ್ಲಾ ತೊಳೆದು ಹೋಗುತ್ತೆ. ಹೀಗಾಗಿ ಈ ಮಳೆಗಾಲದಲ್ಲಿ ಸಿನಿಮಾ ಶೂಟಿಂಗ್(Shooting) ಸ್ವಲ್ಪ ಕಷ್ಟ. ಆದರಲ್ಲೂ ಈ ಭಾರಿ ಉಡುಪಿ ಮಂಗಳೂರು ಭಾಗದಲ್ಲಿ ಹೇರಳವಾಗಿ ಬಿಟ್ಟು ಬಿಡದೆ ಮಳೆ ಬರುತ್ತಿದೆ. ಈ ವರುಣ ದೇವನ ಕಾಟ ಕಾಂತಾರ ಚಾಪ್ಟರ್(Kantara 1 movie) ಒನ್ ಸಿನಿಮಾಗೂ ತಾಗಿದ್ದು, ಸಿನಿಮಾದ ಶೂಟಿಂಗ್ ಗೆ ಬ್ರೇಕ್ ಕೊಡಲಾಗಿದೆ. ಕಾಂತಾರ ಚಾಪ್ಟರ್ 1 ಸಿನಿಮಾದ ಶೂಟಿಂಗ್ ಕುಂದಾಪುರದ ಕೆರಾಡಿಯಲ್ಲಿ ನಡೆಯುತ್ತಿದೆ. ಸಿನಿಮಾದ ಶೂಟಿಂಗ್ ಅವಕಾಶ ಕೊಡದಷ್ಟು ಮಳೆ ಆ ಭಾಗದಲ್ಲಿ ಬರುತ್ತಿದೆ. ಎರಡನೇ ಶೆಡ್ಯೂಲ್ ಶೂಟಿಂಗ್ ಮಾಡುತ್ತಿದ್ದ ರಿಷಬ್‌ಗೆ (Rishab shetty)ಮಳೆರಾಯನ ತೊಂದರೆ ಎದುರಾಗಿದೆ. ಹೀಗಾಗಿ ಜುಲೈ 15 ವರೆಗೆ ಸಿನಿಮಾದ ಶೂಟಿಂಗ್ ನಿಲ್ಲಿಸಲಾಗಿದೆ. ಹೊಂಬಾಳೆ ಬ್ಯಾನರ್‌ನ ಕಾಂತಾರ ಚಾಪ್ಟರ್ 1 ಸಿನಿಮಾ ಪ್ಯಾನ್ ಇಂಡಿಯಾದಲ್ಲಿ ವಿಜೃಂಬಿಸೋದು ಪಕ್ಕಾ. ಅದಕ್ಕಾಗಿ ರಿಷಬ್ ಪ್ಯಾನ್ ಇಂಡಿಯಾ ಇಮೇಜ್ ಇರೋ ಸ್ಟಾರ್ ಕಲಾವಿಧರನ್ನೇ ಗುಡ್ಡೆ ಹಾಕಿದ್ದಾರೆ. ಆದ್ರೆ ಈ ಭಾರಿ ಕಾಂತಾರದಲ್ಲಿ ಯಾರೆಲ್ಲಾ ಇರುತ್ತಾರೆ ಅನ್ನೋದನ್ನ ರಿವೀಲ್ ಮಾಡಿಲ್ಲ. ಬ್ರೇಕ್ ತೆಗೆದುಕೊಳ್ಳದೇ ಕಾಂತಾರದ ಕೆಲಸ ಮಾಡುತ್ತಿರೋ ರಿಷಬ್ ಇದುವರೆಗು ಶೇಕಡ 40ರಷ್ಟು ಶೂಟಿಂಗ್ ಮುಗಿಸಿದ್ದಾರೆ. ಮಳೆ ಕಡಿಮೆ ಆದ ನಂತರ ಮತ್ತೆ ಚಿತ್ರೀಕರಣ ಶುರುಮಾಡಲಿದ್ದಾರೆ ರಿಷಬ್.

ಇದನ್ನೂ ವೀಕ್ಷಿಸಿ:  Today Horoscope: ಈ ದಿನ ನಾಗಾರಾಧನೆ ಮಾಡಿ, ಇದರಿಂದ ದೊರೆಯುವ ಫಲಗಳೇನು ಗೊತ್ತಾ ?

04:23Cine Express: ಸಿನಿ ಪ್ರೇಮಿಗಳಿಗೆ ಗುಡ್ ನ್ಯೂಸ್: ಟೀಸರ್, ಹಾಡು, ಸಿನಿಮಾ ರಿಲೀಸ್ ಮತ್ತು ಮದುವೆ ಸುದ್ದಿ!
04:28ಚಿನ್ನೇಗೌಡರ ಪತ್ನಿ ಜಯಮ್ಮ ವಿಧಿವಶ; ವಿಜಯ್ ರಾಘವೇಂದ್ರ, ಶ್ರೀಮುರುಳಿಗೆ ಮಾತೃವಿಯೋಗ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
04:33Cine Express: '8' ಗ್ಲಿಂಪ್ಸ್‌ನಿಂದ 'ಊರಬ್ಬ' ಟ್ರೇಲರ್‌ವರೆಗೆ: ಸ್ಯಾಂಡಲ್‌ವುಡ್‌ನಲ್ಲಿ ಸಿನಿಮಾಗಳ ಹವಾ
04:30Cine Express: ಈ ವಾರ ಸಿನಿ ಇಂಡಸ್ಟ್ರಿಯಲ್ಲಿ ಹೆಚ್ಚು ಚರ್ಚೆಯಾದ 5 ದೊಡ್ಡ ಅಪ್‌ಡೇಟ್‌ಗಳು ಯಾವುವು?
04:09ಅಪ್ಪನಿಗಾಗಿ ಬಂದ ಹೊಸ ಹಾಡು, ಕಾನ್ಸ್‌ನಲ್ಲಿ ಮೆಚ್ಚುಗೆ ಪಡೆದ ಚಿತ್ರದ ಟ್ರೇಲರ್: ಸಿನಿರಂಗದಲ್ಲಿ ಏನಾಗುತ್ತಿದೆ?
04:18ಸ್ಯಾಂಡಲ್​ವುಡ್​ನಲ್ಲಿ ಮತ್ತೆ ನೆಪೋಟಿಸಂ ಕಿಚ್ಚು: ವಿವಾದಕ್ಕೆ ಅಂತ್ಯ ಹಾಡಿದ ಶಿವಣ್ಣ
02:45ನಟ ದರ್ಶನ್ ಬೇಲ್‌ಗೆ ಮತ್ತೆ ಹಿನ್ನಡೆ: ಪತಿಯ ಬಿಡುಗಡೆಗಾಗಿ ವಿಜಯಲಕ್ಷ್ಮೀ ಪ್ರಯತ್ನ ಫಲ ಕೊಡುತ್ತಾ?
24:34ಸ್ಯಾಂಡಲ್​​ವುಡ್​​ನಲ್ಲಿ ಸಾಲು ಸಾಲು ಅಕಾಲಿಕ ಮರಣ..! ಮೃತ್ಯುಂಜಯ ಹೋಮ ಫಲಿಸಲಿಲ್ವಾ..?
03:06'ಸೆಪ್ಟೆಂಬರ್ 21' ಚಿತ್ರದ ಟ್ರೇಲರ್ ಬಿಡುಗಡೆ: ಪತ್ನಿ ಪ್ರಿಯಾಂಕ ಸಿನಿಮಾಗೆ ರಿಯಲ್ ಸ್ಟಾರ್ ಉಪೇಂದ್ರ ಸಾಥ್‌
Read more