ದೈವದ ಚಿತ್ರ ಕಾಂತಾರ ಚಾಪ್ಟರ್1ಗೆ ವರುಣ ದೇವನ ಕಾಟ..! ಮಳೆಯಿಂದ ಶೂಟಿಂಗ್ ನಿಲ್ಲಿಸಿದ್ರು ರಿಷಬ್ ಶೆಟ್ಟಿ..!

ದೈವದ ಚಿತ್ರ ಕಾಂತಾರ ಚಾಪ್ಟರ್1ಗೆ ವರುಣ ದೇವನ ಕಾಟ..! ಮಳೆಯಿಂದ ಶೂಟಿಂಗ್ ನಿಲ್ಲಿಸಿದ್ರು ರಿಷಬ್ ಶೆಟ್ಟಿ..!

Published : Jul 09, 2024, 08:39 AM ISTUpdated : Jul 09, 2024, 08:41 AM IST

ಬರ್ತಡೇ ಮಾಡಿಕೊಂಡಿರೋ ರಿಷಬ್ ಶೆಟ್ಟಿ ಕಾಂತಾರ ಚಾಪ್ಟರ್1 ಸಿನಿಮಾ ಶೂಟಿಂಗ್‌ಗೆ ಹೋಗಬೇಕಿತ್ತು. ಆದ್ರೆ ಅದಕ್ಕೆ ದೈವದ ಅಭಯ ಬೇಕಲ್ವಾ..? ಈ ಭಾರಿ ಯಾಕೆ ದೈವದ ಆಶೀರ್ವಾದ ಸಿಕ್ಕಿಲ್ಲ ಅಂತ ಕಾಂತಾರ ಶೂಟಿಂಗ್‌ ಕ್ಯಾನ್ಸಲ್ ಆಗಿದೆ. 


ರೈತರಿಗೆ ಮಳೆ ಬಂದ್ರೆನೆ ಬೆಳೆ ಚೆನ್ನಾಗಿ ಆಗೋದು. ಆದ್ರೆ ಸಿನಿಮಾದವರಿಗೆ ಮಳೆ (Rain) ಬಂದ್ರೆ ಬಣ್ಣವೆಲ್ಲಾ ತೊಳೆದು ಹೋಗುತ್ತೆ. ಹೀಗಾಗಿ ಈ ಮಳೆಗಾಲದಲ್ಲಿ ಸಿನಿಮಾ ಶೂಟಿಂಗ್(Shooting) ಸ್ವಲ್ಪ ಕಷ್ಟ. ಆದರಲ್ಲೂ ಈ ಭಾರಿ ಉಡುಪಿ ಮಂಗಳೂರು ಭಾಗದಲ್ಲಿ ಹೇರಳವಾಗಿ ಬಿಟ್ಟು ಬಿಡದೆ ಮಳೆ ಬರುತ್ತಿದೆ. ಈ ವರುಣ ದೇವನ ಕಾಟ ಕಾಂತಾರ ಚಾಪ್ಟರ್(Kantara 1 movie) ಒನ್ ಸಿನಿಮಾಗೂ ತಾಗಿದ್ದು, ಸಿನಿಮಾದ ಶೂಟಿಂಗ್ ಗೆ ಬ್ರೇಕ್ ಕೊಡಲಾಗಿದೆ. ಕಾಂತಾರ ಚಾಪ್ಟರ್ 1 ಸಿನಿಮಾದ ಶೂಟಿಂಗ್ ಕುಂದಾಪುರದ ಕೆರಾಡಿಯಲ್ಲಿ ನಡೆಯುತ್ತಿದೆ. ಸಿನಿಮಾದ ಶೂಟಿಂಗ್ ಅವಕಾಶ ಕೊಡದಷ್ಟು ಮಳೆ ಆ ಭಾಗದಲ್ಲಿ ಬರುತ್ತಿದೆ. ಎರಡನೇ ಶೆಡ್ಯೂಲ್ ಶೂಟಿಂಗ್ ಮಾಡುತ್ತಿದ್ದ ರಿಷಬ್‌ಗೆ (Rishab shetty)ಮಳೆರಾಯನ ತೊಂದರೆ ಎದುರಾಗಿದೆ. ಹೀಗಾಗಿ ಜುಲೈ 15 ವರೆಗೆ ಸಿನಿಮಾದ ಶೂಟಿಂಗ್ ನಿಲ್ಲಿಸಲಾಗಿದೆ. ಹೊಂಬಾಳೆ ಬ್ಯಾನರ್‌ನ ಕಾಂತಾರ ಚಾಪ್ಟರ್ 1 ಸಿನಿಮಾ ಪ್ಯಾನ್ ಇಂಡಿಯಾದಲ್ಲಿ ವಿಜೃಂಬಿಸೋದು ಪಕ್ಕಾ. ಅದಕ್ಕಾಗಿ ರಿಷಬ್ ಪ್ಯಾನ್ ಇಂಡಿಯಾ ಇಮೇಜ್ ಇರೋ ಸ್ಟಾರ್ ಕಲಾವಿಧರನ್ನೇ ಗುಡ್ಡೆ ಹಾಕಿದ್ದಾರೆ. ಆದ್ರೆ ಈ ಭಾರಿ ಕಾಂತಾರದಲ್ಲಿ ಯಾರೆಲ್ಲಾ ಇರುತ್ತಾರೆ ಅನ್ನೋದನ್ನ ರಿವೀಲ್ ಮಾಡಿಲ್ಲ. ಬ್ರೇಕ್ ತೆಗೆದುಕೊಳ್ಳದೇ ಕಾಂತಾರದ ಕೆಲಸ ಮಾಡುತ್ತಿರೋ ರಿಷಬ್ ಇದುವರೆಗು ಶೇಕಡ 40ರಷ್ಟು ಶೂಟಿಂಗ್ ಮುಗಿಸಿದ್ದಾರೆ. ಮಳೆ ಕಡಿಮೆ ಆದ ನಂತರ ಮತ್ತೆ ಚಿತ್ರೀಕರಣ ಶುರುಮಾಡಲಿದ್ದಾರೆ ರಿಷಬ್.

ಇದನ್ನೂ ವೀಕ್ಷಿಸಿ:  Today Horoscope: ಈ ದಿನ ನಾಗಾರಾಧನೆ ಮಾಡಿ, ಇದರಿಂದ ದೊರೆಯುವ ಫಲಗಳೇನು ಗೊತ್ತಾ ?

08:02Toxic Movie: ಲಸ್ಟ್ ಸ್ಟೋರೀಸ್, ಕಬೀರ್ ಸಿಂಗ್ ಆಯ್ತು; ಮದುವೆಯಾಗಿ ಮಗು ಆದ್ರೂ ಕಮ್ಮಿಯಾಗಿಲ್ಲ Kiara Advani ಬ್ಯೂಟಿ
09:56Yash Toxic Movie Tabaahi Song: ಯಶ್‌, ಕಿಯಾರಾ ಅಡ್ವಾಣಿ ಕೆಮಿಸ್ಟ್ರಿಗೆ ದಂಗಾದ ಇಂಟರ್‌ನೆಟ್‌ ಜಗತ್ತು!
04:04ಶಿವಣ್ಣ-ಧನಂಜಯ್ ಮತ್ತೊಮ್ಮೆ ಜೊತೆಯಾಟ.. ಹೇಮಂತ್ ರಾವ್ ನಿರ್ದೇಶನದಲ್ಲಿ '...ಡ್ರೀಮ್ ಥಿಯೇಟರ್..!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?
22:40ಗೆಳತಿ ಮನೆಯಲ್ಲಿ Vaishak​​ ನೇಣಿಗೆ ಶರಣಾಗಿದ್ದೇಕೆ ? ದುರಂತದ ಆ ರಾತ್ರಿ ಕೃಷಿ ತಾಪಂಡ ಮನೆಯಲ್ಲಿ ನಡೆದಿದ್ದೇನು?
06:59ಜಿಮ್ ಮಾಡ್ತಿದ್ದ ದರ್ಶನ್ 'ಯೋಗ' ಮಾಡುವಂತಾಗಿದ್ದು ಹೀಗೆ.. ಅವರು ಹೇಳಿಲ್ಲಾ ಅಂದ್ರೆ ಇವರು ಮಾಡ್ತಿರ್ಲಿಲ್ಲ!?
05:4622 ವರ್ಷಗಳ ಬಳಿಕ ಮತ್ತೆ ಬಂತು ಕಲಾಸಿಪಾಳ್ಯ; ಸಿನಿಮಾ ಮೂಲಕ ಫ್ಯಾನ್ಸ್‌ಗೆ 'ಕೆಂಚ'ನ 'ದರ್ಶನ'
13:34Darshan-Boss: ದರ್ಶನ್‌ಗೆ ಯಾಕೆ ಇಷ್ಟೊಂದು ಟೆನ್ಷನ್? 'ಬಾಸ್' ಸಿನಿಮಾದಲ್ಲಿ ಅಂಥದ್ದೇನಿದೆ?
Read more