ದೈವದ ಚಿತ್ರ ಕಾಂತಾರ ಚಾಪ್ಟರ್1ಗೆ ವರುಣ ದೇವನ ಕಾಟ..! ಮಳೆಯಿಂದ ಶೂಟಿಂಗ್ ನಿಲ್ಲಿಸಿದ್ರು ರಿಷಬ್ ಶೆಟ್ಟಿ..!

ದೈವದ ಚಿತ್ರ ಕಾಂತಾರ ಚಾಪ್ಟರ್1ಗೆ ವರುಣ ದೇವನ ಕಾಟ..! ಮಳೆಯಿಂದ ಶೂಟಿಂಗ್ ನಿಲ್ಲಿಸಿದ್ರು ರಿಷಬ್ ಶೆಟ್ಟಿ..!

Published : Jul 09, 2024, 08:39 AM ISTUpdated : Jul 09, 2024, 08:41 AM IST

ಬರ್ತಡೇ ಮಾಡಿಕೊಂಡಿರೋ ರಿಷಬ್ ಶೆಟ್ಟಿ ಕಾಂತಾರ ಚಾಪ್ಟರ್1 ಸಿನಿಮಾ ಶೂಟಿಂಗ್‌ಗೆ ಹೋಗಬೇಕಿತ್ತು. ಆದ್ರೆ ಅದಕ್ಕೆ ದೈವದ ಅಭಯ ಬೇಕಲ್ವಾ..? ಈ ಭಾರಿ ಯಾಕೆ ದೈವದ ಆಶೀರ್ವಾದ ಸಿಕ್ಕಿಲ್ಲ ಅಂತ ಕಾಂತಾರ ಶೂಟಿಂಗ್‌ ಕ್ಯಾನ್ಸಲ್ ಆಗಿದೆ. 


ರೈತರಿಗೆ ಮಳೆ ಬಂದ್ರೆನೆ ಬೆಳೆ ಚೆನ್ನಾಗಿ ಆಗೋದು. ಆದ್ರೆ ಸಿನಿಮಾದವರಿಗೆ ಮಳೆ (Rain) ಬಂದ್ರೆ ಬಣ್ಣವೆಲ್ಲಾ ತೊಳೆದು ಹೋಗುತ್ತೆ. ಹೀಗಾಗಿ ಈ ಮಳೆಗಾಲದಲ್ಲಿ ಸಿನಿಮಾ ಶೂಟಿಂಗ್(Shooting) ಸ್ವಲ್ಪ ಕಷ್ಟ. ಆದರಲ್ಲೂ ಈ ಭಾರಿ ಉಡುಪಿ ಮಂಗಳೂರು ಭಾಗದಲ್ಲಿ ಹೇರಳವಾಗಿ ಬಿಟ್ಟು ಬಿಡದೆ ಮಳೆ ಬರುತ್ತಿದೆ. ಈ ವರುಣ ದೇವನ ಕಾಟ ಕಾಂತಾರ ಚಾಪ್ಟರ್(Kantara 1 movie) ಒನ್ ಸಿನಿಮಾಗೂ ತಾಗಿದ್ದು, ಸಿನಿಮಾದ ಶೂಟಿಂಗ್ ಗೆ ಬ್ರೇಕ್ ಕೊಡಲಾಗಿದೆ. ಕಾಂತಾರ ಚಾಪ್ಟರ್ 1 ಸಿನಿಮಾದ ಶೂಟಿಂಗ್ ಕುಂದಾಪುರದ ಕೆರಾಡಿಯಲ್ಲಿ ನಡೆಯುತ್ತಿದೆ. ಸಿನಿಮಾದ ಶೂಟಿಂಗ್ ಅವಕಾಶ ಕೊಡದಷ್ಟು ಮಳೆ ಆ ಭಾಗದಲ್ಲಿ ಬರುತ್ತಿದೆ. ಎರಡನೇ ಶೆಡ್ಯೂಲ್ ಶೂಟಿಂಗ್ ಮಾಡುತ್ತಿದ್ದ ರಿಷಬ್‌ಗೆ (Rishab shetty)ಮಳೆರಾಯನ ತೊಂದರೆ ಎದುರಾಗಿದೆ. ಹೀಗಾಗಿ ಜುಲೈ 15 ವರೆಗೆ ಸಿನಿಮಾದ ಶೂಟಿಂಗ್ ನಿಲ್ಲಿಸಲಾಗಿದೆ. ಹೊಂಬಾಳೆ ಬ್ಯಾನರ್‌ನ ಕಾಂತಾರ ಚಾಪ್ಟರ್ 1 ಸಿನಿಮಾ ಪ್ಯಾನ್ ಇಂಡಿಯಾದಲ್ಲಿ ವಿಜೃಂಬಿಸೋದು ಪಕ್ಕಾ. ಅದಕ್ಕಾಗಿ ರಿಷಬ್ ಪ್ಯಾನ್ ಇಂಡಿಯಾ ಇಮೇಜ್ ಇರೋ ಸ್ಟಾರ್ ಕಲಾವಿಧರನ್ನೇ ಗುಡ್ಡೆ ಹಾಕಿದ್ದಾರೆ. ಆದ್ರೆ ಈ ಭಾರಿ ಕಾಂತಾರದಲ್ಲಿ ಯಾರೆಲ್ಲಾ ಇರುತ್ತಾರೆ ಅನ್ನೋದನ್ನ ರಿವೀಲ್ ಮಾಡಿಲ್ಲ. ಬ್ರೇಕ್ ತೆಗೆದುಕೊಳ್ಳದೇ ಕಾಂತಾರದ ಕೆಲಸ ಮಾಡುತ್ತಿರೋ ರಿಷಬ್ ಇದುವರೆಗು ಶೇಕಡ 40ರಷ್ಟು ಶೂಟಿಂಗ್ ಮುಗಿಸಿದ್ದಾರೆ. ಮಳೆ ಕಡಿಮೆ ಆದ ನಂತರ ಮತ್ತೆ ಚಿತ್ರೀಕರಣ ಶುರುಮಾಡಲಿದ್ದಾರೆ ರಿಷಬ್.

ಇದನ್ನೂ ವೀಕ್ಷಿಸಿ:  Today Horoscope: ಈ ದಿನ ನಾಗಾರಾಧನೆ ಮಾಡಿ, ಇದರಿಂದ ದೊರೆಯುವ ಫಲಗಳೇನು ಗೊತ್ತಾ ?

04:59ಟಾಕ್ಸಿಕ್ ಹಸಿಬಿಸಿ ದೃಶ್ಯದ ವಿರುದ್ದ ಕಂಪ್ಲೇಂಟ್; ಈ ವಿವಾದದ ಬಗ್ಗೆ ಯಶ್ ಏನಂತಾರೆ..?
03:36Golden Star Ganesh ಬಗ್ಗೆ ಇಂಥ ಚಿಂತಾಜನಕ ಸುದ್ದಿ ಹರಡಿದ್ಯಾಕೆ? ಯಾಕೆ ಹೀಗಾಯ್ತು?
05:51ದರ್ಶನ್ ಪತ್ನಿ ವಿಜಯಲಕ್ಷ್ಮೀ ವಿರುದ್ಧ ಅಶ್ಲೀಲ ಕಾಮೆಂಟ್: ಇಬ್ಬರ ಅರೆಸ್ಟ್, ಫ್ಯಾನ್ಸ್ ವಾರ್‌ಗೆ ಬ್ರೇಕ್
02:06ಬಾಕ್ಸಾಫೀಸ್​​ನಲ್ಲಿ ದಾಖಲೆ ಬರೆದ ಧುರಂಧರ್: ವೆಬ್​ ಸರಣಿ ನಿರ್ದೇಶನಕ್ಕೆ ಕೈ ಹಾಕಿದ ಪಿ.ಸಿ.ಶೇಖರ್
05:38ಒಂದೇ ಒಂದು ಹಾಡಿನಿಂದ ಟ್ರೆಂಡಿಂಗ್ ಟಾಪ್​ಸಿಂಗರ್​ಆಗ್ಬಿಟ್ರಾ ಸಾನ್ವಿ? ಅಪ್ಪನಂತೇ ಮಗಳು, ಸಂಗೀತದ ಬೆರಗು..!
03:37ಇತ್ತ ಡೆವಿಲ್.. ಅತ್ತ ಟ್ರಯಲ್.. ದಾಸನಿಗೆ ಟ್ರಬಲ್: ಪವಿತ್ರಾ ಗೌಡಗೂ ಟಿವಿ ಕೊಡಿ, ವಕೀಲರ ಮನವಿ!
04:23'ತ್ರಿಮೂರ್ತಿ'ಗಳ ಹಾಲಿವುಡ್‌ ರೇಂಜ್ ಮೇಕಿಂಗ್ '45' ಸಿನಿಮಾ ಟ್ರೈಲರ್ ನೋಡಿದವ್ರು ಏನಂತಿದಾರೆ?!
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
04:38Video: ನಟಿ ರಮ್ಯಾಗೆ ಸಂದರ್ಶನದಲ್ಲೇ ತಿರುಗೇಟು ಕೊಟ್ಟ Actor Darshan Wife Vijayalakshmi
04:51ಎಲ್ಲೆಲ್ಲೂ 'ಗಿಲ್ಲಿ ನಟ'ನದೇ ದರ್ಬಾರ್.. ಬಿಗ್ ಬಾಸ್‌ನಲ್ಲೂ ಬಿಗ್ ಸ್ಕ್ರೀನ್‌ನಲ್ಲೂ ಸಖತ್ ಸದ್ದು..!
Read more