ದೈವದ ಚಿತ್ರ ಕಾಂತಾರ ಚಾಪ್ಟರ್1ಗೆ ವರುಣ ದೇವನ ಕಾಟ..! ಮಳೆಯಿಂದ ಶೂಟಿಂಗ್ ನಿಲ್ಲಿಸಿದ್ರು ರಿಷಬ್ ಶೆಟ್ಟಿ..!

ದೈವದ ಚಿತ್ರ ಕಾಂತಾರ ಚಾಪ್ಟರ್1ಗೆ ವರುಣ ದೇವನ ಕಾಟ..! ಮಳೆಯಿಂದ ಶೂಟಿಂಗ್ ನಿಲ್ಲಿಸಿದ್ರು ರಿಷಬ್ ಶೆಟ್ಟಿ..!

Published : Jul 09, 2024, 08:39 AM ISTUpdated : Jul 09, 2024, 08:41 AM IST

ಬರ್ತಡೇ ಮಾಡಿಕೊಂಡಿರೋ ರಿಷಬ್ ಶೆಟ್ಟಿ ಕಾಂತಾರ ಚಾಪ್ಟರ್1 ಸಿನಿಮಾ ಶೂಟಿಂಗ್‌ಗೆ ಹೋಗಬೇಕಿತ್ತು. ಆದ್ರೆ ಅದಕ್ಕೆ ದೈವದ ಅಭಯ ಬೇಕಲ್ವಾ..? ಈ ಭಾರಿ ಯಾಕೆ ದೈವದ ಆಶೀರ್ವಾದ ಸಿಕ್ಕಿಲ್ಲ ಅಂತ ಕಾಂತಾರ ಶೂಟಿಂಗ್‌ ಕ್ಯಾನ್ಸಲ್ ಆಗಿದೆ. 


ರೈತರಿಗೆ ಮಳೆ ಬಂದ್ರೆನೆ ಬೆಳೆ ಚೆನ್ನಾಗಿ ಆಗೋದು. ಆದ್ರೆ ಸಿನಿಮಾದವರಿಗೆ ಮಳೆ (Rain) ಬಂದ್ರೆ ಬಣ್ಣವೆಲ್ಲಾ ತೊಳೆದು ಹೋಗುತ್ತೆ. ಹೀಗಾಗಿ ಈ ಮಳೆಗಾಲದಲ್ಲಿ ಸಿನಿಮಾ ಶೂಟಿಂಗ್(Shooting) ಸ್ವಲ್ಪ ಕಷ್ಟ. ಆದರಲ್ಲೂ ಈ ಭಾರಿ ಉಡುಪಿ ಮಂಗಳೂರು ಭಾಗದಲ್ಲಿ ಹೇರಳವಾಗಿ ಬಿಟ್ಟು ಬಿಡದೆ ಮಳೆ ಬರುತ್ತಿದೆ. ಈ ವರುಣ ದೇವನ ಕಾಟ ಕಾಂತಾರ ಚಾಪ್ಟರ್(Kantara 1 movie) ಒನ್ ಸಿನಿಮಾಗೂ ತಾಗಿದ್ದು, ಸಿನಿಮಾದ ಶೂಟಿಂಗ್ ಗೆ ಬ್ರೇಕ್ ಕೊಡಲಾಗಿದೆ. ಕಾಂತಾರ ಚಾಪ್ಟರ್ 1 ಸಿನಿಮಾದ ಶೂಟಿಂಗ್ ಕುಂದಾಪುರದ ಕೆರಾಡಿಯಲ್ಲಿ ನಡೆಯುತ್ತಿದೆ. ಸಿನಿಮಾದ ಶೂಟಿಂಗ್ ಅವಕಾಶ ಕೊಡದಷ್ಟು ಮಳೆ ಆ ಭಾಗದಲ್ಲಿ ಬರುತ್ತಿದೆ. ಎರಡನೇ ಶೆಡ್ಯೂಲ್ ಶೂಟಿಂಗ್ ಮಾಡುತ್ತಿದ್ದ ರಿಷಬ್‌ಗೆ (Rishab shetty)ಮಳೆರಾಯನ ತೊಂದರೆ ಎದುರಾಗಿದೆ. ಹೀಗಾಗಿ ಜುಲೈ 15 ವರೆಗೆ ಸಿನಿಮಾದ ಶೂಟಿಂಗ್ ನಿಲ್ಲಿಸಲಾಗಿದೆ. ಹೊಂಬಾಳೆ ಬ್ಯಾನರ್‌ನ ಕಾಂತಾರ ಚಾಪ್ಟರ್ 1 ಸಿನಿಮಾ ಪ್ಯಾನ್ ಇಂಡಿಯಾದಲ್ಲಿ ವಿಜೃಂಬಿಸೋದು ಪಕ್ಕಾ. ಅದಕ್ಕಾಗಿ ರಿಷಬ್ ಪ್ಯಾನ್ ಇಂಡಿಯಾ ಇಮೇಜ್ ಇರೋ ಸ್ಟಾರ್ ಕಲಾವಿಧರನ್ನೇ ಗುಡ್ಡೆ ಹಾಕಿದ್ದಾರೆ. ಆದ್ರೆ ಈ ಭಾರಿ ಕಾಂತಾರದಲ್ಲಿ ಯಾರೆಲ್ಲಾ ಇರುತ್ತಾರೆ ಅನ್ನೋದನ್ನ ರಿವೀಲ್ ಮಾಡಿಲ್ಲ. ಬ್ರೇಕ್ ತೆಗೆದುಕೊಳ್ಳದೇ ಕಾಂತಾರದ ಕೆಲಸ ಮಾಡುತ್ತಿರೋ ರಿಷಬ್ ಇದುವರೆಗು ಶೇಕಡ 40ರಷ್ಟು ಶೂಟಿಂಗ್ ಮುಗಿಸಿದ್ದಾರೆ. ಮಳೆ ಕಡಿಮೆ ಆದ ನಂತರ ಮತ್ತೆ ಚಿತ್ರೀಕರಣ ಶುರುಮಾಡಲಿದ್ದಾರೆ ರಿಷಬ್.

ಇದನ್ನೂ ವೀಕ್ಷಿಸಿ:  Today Horoscope: ಈ ದಿನ ನಾಗಾರಾಧನೆ ಮಾಡಿ, ಇದರಿಂದ ದೊರೆಯುವ ಫಲಗಳೇನು ಗೊತ್ತಾ ?

02:16ಬೇರೆಯದೇ ಸಂದೇಶ ಕೊಡುತ್ತಿರೋ 'ದಿ ಡೆವಿಲ್’ ಟ್ರೈಲರ್; ದರ್ಶನ್ ಫ್ಯಾನ್ಸ್‌ ಮುಖದಲ್ಲಿ ಮೂಡ್ತಿದೆ ಮಂದಹಾಸ!
05:19ದರ್ಶನ್ ಕಷ್ಟಕ್ಕೆ ಕಾರಣ ಅದೇನಾ..? 'ಡೆವಿಲ್' ನೆಗೆಟಿವ್ ಟೈಟಲ್ ಸುದ್ದಿಗೆ ಬಿಗ್ ಟ್ವಿಸ್ಟ್; ಸೀಕ್ರೆಟ್ ಹೊರಬಂತು!
02:55ನಿಜವಾಗಿಯೂ ಬಿಗ್ ಬಾಸ್ ಒಳಗೆ ಏನ್ ನಡಿತಾ ಇದೆ? ಜಾಹ್ನವಿ ಹೇಳಿದ ದೊಡ್ಮನೆ ಸತ್ಯ ಕಥೆ ನೋಡಿ..!
04:11'ನಾನ್ ಬರ್ತಿದ್ದೀನಿ ಚಿನ್ನಾ'.. ದರ್ಶನ್ ವಾಯ್ಸ್ ಕೇಳಿ ಕುಣಿದು ಕುಪ್ಪಳಿಸುತ್ತಿರೋ ಫ್ಯಾನ್ಸ್; ಏನಾಗ್ತಿದೆ ಈಗ?
02:58ವೈರಲ್ ಆಯ್ತು ಜೂನಿಯರ್ ದರ್ಶನ್ ಡ್ಯಾನ್ಸ್ ಧಮಾಕಾ! ಅಪ್ಪನ ಹಾಡಿಗೆ ನರ್ತಿಸಿದ ವಿನೀಶ್ ದರ್ಶನ್
05:37ಐದೇ ವಾರಕ್ಕೆ ಔಟ್ ಆದ ರಿಷಾ ಗೌಡ; ಬಿಗ್​ಬಾಸ್ ಟ್ರೋಫಿ ಗೊಲ್ಲೋರ ಸೀಕ್ರೆಟ್ ಹೇಳಿದ ನಟಿ!
03:15ಕಾಂತಾರ ನಂತರ ಮತ್ತೆ ತೆರೆ ಮೇಲೆ ಕೊರಗಜ್ಜನ ಖದರ್: ಬಾಲಿವುಡ್ ನಟನ ದೈವ ಸಿನಿಮಾ ಹೇಗಿರುತ್ತೆ?
04:05ಸ್ಯಾಂಡಲ್‌ವುಡ್‌ನಲ್ಲಿ ಹೊಸ ಬಿರುಗಾಳಿ, ಸಿನಿ ಭಕ್ತ ಗಣದ ಮನ ಗೆದ್ದ ಮಾರುತ, ರಾಧೇಯ!
02:23Devil Movie Release: ದರ್ಶನ್‌ ತೂಗುದೀಪರನ್ನು ಗೆಲ್ಲಿಸಲು ಪಣತೊಟ್ಟ ಅಭಿಮಾನಿಗಳು
05:26ಮರ್ಯಾದೆ ಪ್ರಶ್ನೆ..? ಅಶ್ವಿನಿ ‘ಬಿಗ್’​ಡ್ರಾಮಾ: ಕಣ್ಣೀರಿಟ್ಟು ಮನೆಯಿಂದ ಹೊರಟುನಿಂತ ಅಶ್ವಿನಿ..!
Read more