ಕಲರಿಪಯಟ್ಟು, ಕುದುರೆ ಸವಾರಿ ಕಲಿಕೆಯಲ್ಲಿ ರಿಷಬ್‌ ಶೆಟ್ರು: ಯಾಕೆ ಗೊತ್ತಾ ?

ಕಲರಿಪಯಟ್ಟು, ಕುದುರೆ ಸವಾರಿ ಕಲಿಕೆಯಲ್ಲಿ ರಿಷಬ್‌ ಶೆಟ್ರು: ಯಾಕೆ ಗೊತ್ತಾ ?

Published : Jun 24, 2023, 11:27 AM IST

ಕಾಂತಾರಾ 2 ಸಿನಿಮಾಗಾಗಿ ನಟ ರಿಷಬ್‌ ಶೆಟ್ಟಿ ಕಲರಿಪಯಟ್ಟು ಕಲೆ ಮತ್ತು ಕುದುರೆ ಸವಾರಿಯನ್ನು ಕಲಿಯುತ್ತಿದ್ದಾರಂತೆ. 
 

ಕಾಂತಾರಾ 2 ಸಿನಿಮಾ ಬಗ್ಗೆ ಭರ್ಜರಿ ಸುದ್ದಿಯೊಂದು ಹೊರಬದ್ದಿದೆ. ಈ ಸಿನಿಮಾಗಾಗಿ ನಟ, ನಿರ್ದೇಶಕ ರಿಷಬ್‌ ಶೆಟ್ಟಿ ಕಲರಿಪಯಟ್ಟು ಕಲೆ ಮತ್ತು ಕುದುರೆ ಸವಾರಿಯನ್ನು ಕಲಿಯುತ್ತಿದ್ದಾರಂತೆ. ಕಾಂತಾರ 2 ಸಿನಿಮಾ ಸೀಕ್ವೆಲ್ ಅಲ್ಲ 'ಕಾಂತಾರ'ದ ಮೊದಲ ಭಾಗ ಪ್ರೀಕ್ವೆಲ್ ಎಂದು ನಿರ್ದೇಶಕ ರಿಷಬ್ ಶೆಟ್ಟಿ ಈಗಾಗಲೇ ಘೋಷಿಸಿದ್ದಾರೆ. ಹಾಗಾಗಿ ನಟ ಈ ಕಲೆ ಮತ್ತು ಕುದುರೆ ಸವಾರಿಯನ್ನು ಕಲಿಯುತ್ತಿದ್ದಾರಂತೆ. ಸುಮಾರು 15 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣವಾದ ಕಾಂತಾರ ಸಿನಿಮಾ 450 ಕೋಟಿ ರೂಪಾಯಿಗೂ ಹೆಚ್ಚು ಹಣವನ್ನು ಗಳಿಸಿತ್ತು. ಅದೇ ರೀತಿ ಕಾಂತಾರ 2 ಕೂಡ ಹಿಸ್ಟರಿ ಕ್ರಿಯೇಟ್ ಮಾಡಲೇಬೇಕು ಅಂತಾ ರಿಷಬ್ ಪಣ ತೊಟ್ಟಂತೆ ಕಾಣುತ್ತಿದೆ.

ಇದನ್ನೂ ವೀಕ್ಷಿಸಿ: Rajamouli: ಮಹಾಭಾರತ ಸಿನಿಮಾ ಕನಸಿನಲ್ಲಿ ರಾಜಮೌಳಿ: ಈ ಬಗ್ಗೆ ವಿಜಯೇಂದ್ರ ಪ್ರಸಾದ್ ಹೇಳಿದ್ದೇನು?

02:45ನಟ ದರ್ಶನ್ ಬೇಲ್‌ಗೆ ಮತ್ತೆ ಹಿನ್ನಡೆ: ಪತಿಯ ಬಿಡುಗಡೆಗಾಗಿ ವಿಜಯಲಕ್ಷ್ಮೀ ಪ್ರಯತ್ನ ಫಲ ಕೊಡುತ್ತಾ?
24:34ಸ್ಯಾಂಡಲ್​​ವುಡ್​​ನಲ್ಲಿ ಸಾಲು ಸಾಲು ಅಕಾಲಿಕ ಮರಣ..! ಮೃತ್ಯುಂಜಯ ಹೋಮ ಫಲಿಸಲಿಲ್ವಾ..?
03:06'ಸೆಪ್ಟೆಂಬರ್ 21' ಚಿತ್ರದ ಟ್ರೇಲರ್ ಬಿಡುಗಡೆ: ಪತ್ನಿ ಪ್ರಿಯಾಂಕ ಸಿನಿಮಾಗೆ ರಿಯಲ್ ಸ್ಟಾರ್ ಉಪೇಂದ್ರ ಸಾಥ್‌
05:27ಸಿಂಗರ್‌ನಿಂದ ಹೀರೋವರೆಗೆ: ‘ಲೋ ನವೀನ’ ಮೂಲಕ ನವೀನ್ ಸಜ್ಜು ಹೊಸ ಪ್ರಯಾಣ
03:45ಸಿದ್ದೇಗೌಡರ ಗದ್ಲಗೆ ಜಾಕ್​ಪಾಟ್: ಮತ್ತೆ ಮೋಡಿ ಮಾಡ್ತಾರಾ ಸತೀಶ್​ ನೀನಾಸಂ-ರಚಿತಾ ರಾಮ್?
06:20ದರ್ಶನ್‌ ದಾರಿಗೆ 'ಜೈ' ಎಂದ ಅಲ್ಲು ಅರ್ಜುನ್.. ಟಾಲಿವುಡ್‌ನಲ್ಲಿ ಹೊಸ ಕ್ರಾಂತಿ ಹುಟ್ಟಿಸಿದ ಐಕಾನ್ ಸ್ಟಾರ್!
05:36ಬ್ಯಾಂಕಾಕ್‌ಗೆ ಹಾರಿದ ರಶ್ಮಿಕಾ ಮಂದಣ್ಣ, 'ಆಕ್ಷನ್ ಕ್ವೀನ್' ಆಗೋದಕ್ಕೆ ಸಜ್ಜಾಗ್ತಿದ್ದಾರಾ ರಶ್ಮಿಕಾ?
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
04:43ನಟ ಯಶ್‌ಗೆ ಪಕ್ಕದ ರಾಜ್ಯಗಳಲ್ಲೇ ದುಶ್ಮನ್‌ಗಳು ಕಾಡ್ತಿದ್ದಾರಾ? ಸುಳ್ಳು ಸುದ್ದಿ ಹಬ್ಬಿಸಿ ಟಾರ್ಗೆಟ್‌ ಮಾಡ್ತಿದ್ದಾರಾ?
07:32ಮರ್ಯಾದಾ ಪುರುಷೋತ್ತಮನಾಗಿ ಮನಗೆದ್ದ ರಣಬೀರ್; ಒಂದೇ ಒಂದು ಬ್ಯಾಕ್ ಶಾಟ್ ಮೂಲಕ ಮಿಂಚು ಹರಿಸಿದ ಯಶ್!
Read more