‘ಕಾಂತಾರ 2’ ಸಿನಿಮಾಗೆ ಬೇಕು ವೀರೇಂದ್ರ ಹೆಗ್ಗಡೆ ಅನುಮತಿ: ಈ ಕುರಿತು ದೈವ ಹೇಳಿದ್ದೇನು?

‘ಕಾಂತಾರ 2’ ಸಿನಿಮಾಗೆ ಬೇಕು ವೀರೇಂದ್ರ ಹೆಗ್ಗಡೆ ಅನುಮತಿ: ಈ ಕುರಿತು ದೈವ ಹೇಳಿದ್ದೇನು?

Published : Dec 14, 2022, 04:45 PM IST

ಕಾಂತಾರ -2 ಸಿನಿಮಾ ಮಾಡಲು ಧರ್ಮಸ್ಥಳ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅನುಮತಿಯಿದ್ರೆ ಮಾತ್ರ ಸಾಧ್ಯ ಅನ್ನೋ ಸುದ್ದಿ ಕರಾವಳಿ ಕಡಲ ತೀರದಿಂದ ಬಂದಿದೆ. 
 

ರಿಷಬ್ ಶೆಟ್ಟಿ ಕುಟುಂಬ ಕಾಂತಾರ-2 ಸಿನಿಮಾ ಮಾಡೋಕೆ ದೈವದ ಬಳಿ ಕೇಳಿದ್ರು. ಅಣ್ಣಪ್ಪ ದೈವ ನೀವು 100 ಪಟ್ಟು ಯೋಚನೆ ಮಾಡಿ ಕಾಂತಾರ-2 ಮಾಡಿ ಅಂತ ನುಡಿ ಕೊಟ್ಟಿತ್ತಂತೆ. ಅಷ್ಟೆ ಅಲ್ಲ ಇದರ ಮುಂದುವರೆದ ಭಾಗವಾಗಿ ಈಗ ಕಾಂತಾರ-2 ಮಾಡಲು ಧರ್ಮಸ್ಥಳದ ಶ್ರೀಮಂಜುನಾಥನ ಬಳಿ ಬೇಡಿಕೊಳ್ಳಬೇಕು. ಧರ್ಮಸ್ಥಳ ಧರ್ಮಾಧಿಕಾರಿ ಶ್ರೀ ವೀರೇಂದ್ರ ಹೆಗ್ಗಡೆಯವರ ಅನುಮತಿ ಪಡೆದಿರಬೇಕು ದೈವ ಹೇಳಿದೆಯಂತೆ. 

'ರಿಷಬ್ ಶೆಟ್ಟಿ ಮೇಲೆ ನನಗೆ ಹೊಟ್ಟೆಕಿಚ್ಚು' ಎಂದ ನವಾಝುದ್ದೀನ್ ಸಿದ್ದಿಕಿ; ಕಾಂತಾರ ಶಿವನ ರಿಯಾಕ್ಷನ್ ವೈರಲ್


 

02:45ನಟ ದರ್ಶನ್ ಬೇಲ್‌ಗೆ ಮತ್ತೆ ಹಿನ್ನಡೆ: ಪತಿಯ ಬಿಡುಗಡೆಗಾಗಿ ವಿಜಯಲಕ್ಷ್ಮೀ ಪ್ರಯತ್ನ ಫಲ ಕೊಡುತ್ತಾ?
24:34ಸ್ಯಾಂಡಲ್​​ವುಡ್​​ನಲ್ಲಿ ಸಾಲು ಸಾಲು ಅಕಾಲಿಕ ಮರಣ..! ಮೃತ್ಯುಂಜಯ ಹೋಮ ಫಲಿಸಲಿಲ್ವಾ..?
03:06'ಸೆಪ್ಟೆಂಬರ್ 21' ಚಿತ್ರದ ಟ್ರೇಲರ್ ಬಿಡುಗಡೆ: ಪತ್ನಿ ಪ್ರಿಯಾಂಕ ಸಿನಿಮಾಗೆ ರಿಯಲ್ ಸ್ಟಾರ್ ಉಪೇಂದ್ರ ಸಾಥ್‌
05:27ಸಿಂಗರ್‌ನಿಂದ ಹೀರೋವರೆಗೆ: ‘ಲೋ ನವೀನ’ ಮೂಲಕ ನವೀನ್ ಸಜ್ಜು ಹೊಸ ಪ್ರಯಾಣ
03:45ಸಿದ್ದೇಗೌಡರ ಗದ್ಲಗೆ ಜಾಕ್​ಪಾಟ್: ಮತ್ತೆ ಮೋಡಿ ಮಾಡ್ತಾರಾ ಸತೀಶ್​ ನೀನಾಸಂ-ರಚಿತಾ ರಾಮ್?
06:20ದರ್ಶನ್‌ ದಾರಿಗೆ 'ಜೈ' ಎಂದ ಅಲ್ಲು ಅರ್ಜುನ್.. ಟಾಲಿವುಡ್‌ನಲ್ಲಿ ಹೊಸ ಕ್ರಾಂತಿ ಹುಟ್ಟಿಸಿದ ಐಕಾನ್ ಸ್ಟಾರ್!
05:36ಬ್ಯಾಂಕಾಕ್‌ಗೆ ಹಾರಿದ ರಶ್ಮಿಕಾ ಮಂದಣ್ಣ, 'ಆಕ್ಷನ್ ಕ್ವೀನ್' ಆಗೋದಕ್ಕೆ ಸಜ್ಜಾಗ್ತಿದ್ದಾರಾ ರಶ್ಮಿಕಾ?
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
04:43ನಟ ಯಶ್‌ಗೆ ಪಕ್ಕದ ರಾಜ್ಯಗಳಲ್ಲೇ ದುಶ್ಮನ್‌ಗಳು ಕಾಡ್ತಿದ್ದಾರಾ? ಸುಳ್ಳು ಸುದ್ದಿ ಹಬ್ಬಿಸಿ ಟಾರ್ಗೆಟ್‌ ಮಾಡ್ತಿದ್ದಾರಾ?
07:32ಮರ್ಯಾದಾ ಪುರುಷೋತ್ತಮನಾಗಿ ಮನಗೆದ್ದ ರಣಬೀರ್; ಒಂದೇ ಒಂದು ಬ್ಯಾಕ್ ಶಾಟ್ ಮೂಲಕ ಮಿಂಚು ಹರಿಸಿದ ಯಶ್!