‘ಕಾಂತಾರ 2’ ಸಿನಿಮಾಗೆ ಬೇಕು ವೀರೇಂದ್ರ ಹೆಗ್ಗಡೆ ಅನುಮತಿ: ಈ ಕುರಿತು ದೈವ ಹೇಳಿದ್ದೇನು?

‘ಕಾಂತಾರ 2’ ಸಿನಿಮಾಗೆ ಬೇಕು ವೀರೇಂದ್ರ ಹೆಗ್ಗಡೆ ಅನುಮತಿ: ಈ ಕುರಿತು ದೈವ ಹೇಳಿದ್ದೇನು?

Published : Dec 14, 2022, 04:45 PM IST

ಕಾಂತಾರ -2 ಸಿನಿಮಾ ಮಾಡಲು ಧರ್ಮಸ್ಥಳ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅನುಮತಿಯಿದ್ರೆ ಮಾತ್ರ ಸಾಧ್ಯ ಅನ್ನೋ ಸುದ್ದಿ ಕರಾವಳಿ ಕಡಲ ತೀರದಿಂದ ಬಂದಿದೆ. 
 

ರಿಷಬ್ ಶೆಟ್ಟಿ ಕುಟುಂಬ ಕಾಂತಾರ-2 ಸಿನಿಮಾ ಮಾಡೋಕೆ ದೈವದ ಬಳಿ ಕೇಳಿದ್ರು. ಅಣ್ಣಪ್ಪ ದೈವ ನೀವು 100 ಪಟ್ಟು ಯೋಚನೆ ಮಾಡಿ ಕಾಂತಾರ-2 ಮಾಡಿ ಅಂತ ನುಡಿ ಕೊಟ್ಟಿತ್ತಂತೆ. ಅಷ್ಟೆ ಅಲ್ಲ ಇದರ ಮುಂದುವರೆದ ಭಾಗವಾಗಿ ಈಗ ಕಾಂತಾರ-2 ಮಾಡಲು ಧರ್ಮಸ್ಥಳದ ಶ್ರೀಮಂಜುನಾಥನ ಬಳಿ ಬೇಡಿಕೊಳ್ಳಬೇಕು. ಧರ್ಮಸ್ಥಳ ಧರ್ಮಾಧಿಕಾರಿ ಶ್ರೀ ವೀರೇಂದ್ರ ಹೆಗ್ಗಡೆಯವರ ಅನುಮತಿ ಪಡೆದಿರಬೇಕು ದೈವ ಹೇಳಿದೆಯಂತೆ. 

'ರಿಷಬ್ ಶೆಟ್ಟಿ ಮೇಲೆ ನನಗೆ ಹೊಟ್ಟೆಕಿಚ್ಚು' ಎಂದ ನವಾಝುದ್ದೀನ್ ಸಿದ್ದಿಕಿ; ಕಾಂತಾರ ಶಿವನ ರಿಯಾಕ್ಷನ್ ವೈರಲ್


 

06:20ದರ್ಶನ್‌ ದಾರಿಗೆ 'ಜೈ' ಎಂದ ಅಲ್ಲು ಅರ್ಜುನ್.. ಟಾಲಿವುಡ್‌ನಲ್ಲಿ ಹೊಸ ಕ್ರಾಂತಿ ಹುಟ್ಟಿಸಿದ ಐಕಾನ್ ಸ್ಟಾರ್!
05:36ಬ್ಯಾಂಕಾಕ್‌ಗೆ ಹಾರಿದ ರಶ್ಮಿಕಾ ಮಂದಣ್ಣ, 'ಆಕ್ಷನ್ ಕ್ವೀನ್' ಆಗೋದಕ್ಕೆ ಸಜ್ಜಾಗ್ತಿದ್ದಾರಾ ರಶ್ಮಿಕಾ?
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
04:43ನಟ ಯಶ್‌ಗೆ ಪಕ್ಕದ ರಾಜ್ಯಗಳಲ್ಲೇ ದುಶ್ಮನ್‌ಗಳು ಕಾಡ್ತಿದ್ದಾರಾ? ಸುಳ್ಳು ಸುದ್ದಿ ಹಬ್ಬಿಸಿ ಟಾರ್ಗೆಟ್‌ ಮಾಡ್ತಿದ್ದಾರಾ?
07:32ಮರ್ಯಾದಾ ಪುರುಷೋತ್ತಮನಾಗಿ ಮನಗೆದ್ದ ರಣಬೀರ್; ಒಂದೇ ಒಂದು ಬ್ಯಾಕ್ ಶಾಟ್ ಮೂಲಕ ಮಿಂಚು ಹರಿಸಿದ ಯಶ್!
02:29ಎರಡನೇ ಬಾರಿ ತಾಯಿ ಆದ ಸೋನಂ ಕಪೂರ್: 'ಪೀಟರ್'​ ಬಿಡುಗಡೆಗೆ ಮಹೂರ್ತ ಫಿಕ್ಸ್
29:53ಜೋಗಿ ಪ್ರೇಮ್‌, ನೋರಾ ಫತೇಹಿ ಸರ್ಸೆ ಸರ್ಸೆ ಹಾಡು; ದೆಹಲಿ, ಮುಂಬೈನಲ್ಲಿ ಸಿನಿಮಾ ತಂಡದ ವಿರುದ್ಧ ಪ್ರತ್ಯೇಕ ದೂರು
02:11ಮತ್ತೊಂದು ವಿಭಿನ್ನ ಪಾತ್ರದಲ್ಲಿ ನಟಿಸಿ ಗೆದ್ದ ರಾಜ್! ಆಗ ಕಾವಿ, ಈಗ ಖಾಕಿ. ನಮ್ ಶೆಟ್ರು ವರ್ಸಟೈಲ್ ಆಕ್ಟರ್!
02:31ಉದ್ಯಮಿ ಅರವಿಂದ್ ರೆಡ್ಡಿಗೆ ನಟಿ ಸ್ನೇಹಿತನಿಂದ ಬೆದರಿಕೆ: ಹಲವು ವಿಚಾರಗಳನ್ನು ಬಾಯ್ಬಿಟ್ಟ ಸ್ಯಾಂಡಲ್‌​ವುಡ್ ನಟಿ!
03:16ಹೊಸ ಅವತಾರದಲ್ಲಿ ಗಿಲ್ಲಿ ನಟ! ಈ ಚಿತ್ರದಲ್ಲಿ ಬಿಗ್ ಬಾಸ್ ಫೇಮ್ ವರ್ಕ್ ಆಗುತ್ತಾ?