‘ಕಾಂತಾರ 2’ ಸಿನಿಮಾಗೆ ಬೇಕು ವೀರೇಂದ್ರ ಹೆಗ್ಗಡೆ ಅನುಮತಿ: ಈ ಕುರಿತು ದೈವ ಹೇಳಿದ್ದೇನು?

‘ಕಾಂತಾರ 2’ ಸಿನಿಮಾಗೆ ಬೇಕು ವೀರೇಂದ್ರ ಹೆಗ್ಗಡೆ ಅನುಮತಿ: ಈ ಕುರಿತು ದೈವ ಹೇಳಿದ್ದೇನು?

Published : Dec 14, 2022, 04:45 PM IST

ಕಾಂತಾರ -2 ಸಿನಿಮಾ ಮಾಡಲು ಧರ್ಮಸ್ಥಳ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅನುಮತಿಯಿದ್ರೆ ಮಾತ್ರ ಸಾಧ್ಯ ಅನ್ನೋ ಸುದ್ದಿ ಕರಾವಳಿ ಕಡಲ ತೀರದಿಂದ ಬಂದಿದೆ. 
 

ರಿಷಬ್ ಶೆಟ್ಟಿ ಕುಟುಂಬ ಕಾಂತಾರ-2 ಸಿನಿಮಾ ಮಾಡೋಕೆ ದೈವದ ಬಳಿ ಕೇಳಿದ್ರು. ಅಣ್ಣಪ್ಪ ದೈವ ನೀವು 100 ಪಟ್ಟು ಯೋಚನೆ ಮಾಡಿ ಕಾಂತಾರ-2 ಮಾಡಿ ಅಂತ ನುಡಿ ಕೊಟ್ಟಿತ್ತಂತೆ. ಅಷ್ಟೆ ಅಲ್ಲ ಇದರ ಮುಂದುವರೆದ ಭಾಗವಾಗಿ ಈಗ ಕಾಂತಾರ-2 ಮಾಡಲು ಧರ್ಮಸ್ಥಳದ ಶ್ರೀಮಂಜುನಾಥನ ಬಳಿ ಬೇಡಿಕೊಳ್ಳಬೇಕು. ಧರ್ಮಸ್ಥಳ ಧರ್ಮಾಧಿಕಾರಿ ಶ್ರೀ ವೀರೇಂದ್ರ ಹೆಗ್ಗಡೆಯವರ ಅನುಮತಿ ಪಡೆದಿರಬೇಕು ದೈವ ಹೇಳಿದೆಯಂತೆ. 

'ರಿಷಬ್ ಶೆಟ್ಟಿ ಮೇಲೆ ನನಗೆ ಹೊಟ್ಟೆಕಿಚ್ಚು' ಎಂದ ನವಾಝುದ್ದೀನ್ ಸಿದ್ದಿಕಿ; ಕಾಂತಾರ ಶಿವನ ರಿಯಾಕ್ಷನ್ ವೈರಲ್


 

09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?
22:40ಗೆಳತಿ ಮನೆಯಲ್ಲಿ Vaishak​​ ನೇಣಿಗೆ ಶರಣಾಗಿದ್ದೇಕೆ ? ದುರಂತದ ಆ ರಾತ್ರಿ ಕೃಷಿ ತಾಪಂಡ ಮನೆಯಲ್ಲಿ ನಡೆದಿದ್ದೇನು?
06:59ಜಿಮ್ ಮಾಡ್ತಿದ್ದ ದರ್ಶನ್ 'ಯೋಗ' ಮಾಡುವಂತಾಗಿದ್ದು ಹೀಗೆ.. ಅವರು ಹೇಳಿಲ್ಲಾ ಅಂದ್ರೆ ಇವರು ಮಾಡ್ತಿರ್ಲಿಲ್ಲ!?
05:4622 ವರ್ಷಗಳ ಬಳಿಕ ಮತ್ತೆ ಬಂತು ಕಲಾಸಿಪಾಳ್ಯ; ಸಿನಿಮಾ ಮೂಲಕ ಫ್ಯಾನ್ಸ್‌ಗೆ 'ಕೆಂಚ'ನ 'ದರ್ಶನ'
13:34Darshan-Boss: ದರ್ಶನ್‌ಗೆ ಯಾಕೆ ಇಷ್ಟೊಂದು ಟೆನ್ಷನ್? 'ಬಾಸ್' ಸಿನಿಮಾದಲ್ಲಿ ಅಂಥದ್ದೇನಿದೆ?
04:23Cine Express: ಸಿನಿ ಪ್ರೇಮಿಗಳಿಗೆ ಗುಡ್ ನ್ಯೂಸ್: ಟೀಸರ್, ಹಾಡು, ಸಿನಿಮಾ ರಿಲೀಸ್ ಮತ್ತು ಮದುವೆ ಸುದ್ದಿ!
04:28ಚಿನ್ನೇಗೌಡರ ಪತ್ನಿ ಜಯಮ್ಮ ವಿಧಿವಶ; ವಿಜಯ್ ರಾಘವೇಂದ್ರ, ಶ್ರೀಮುರುಳಿಗೆ ಮಾತೃವಿಯೋಗ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?