‘ಕಾಂತಾರ 2’ ಸಿನಿಮಾಗೆ ಬೇಕು ವೀರೇಂದ್ರ ಹೆಗ್ಗಡೆ ಅನುಮತಿ: ಈ ಕುರಿತು ದೈವ ಹೇಳಿದ್ದೇನು?

‘ಕಾಂತಾರ 2’ ಸಿನಿಮಾಗೆ ಬೇಕು ವೀರೇಂದ್ರ ಹೆಗ್ಗಡೆ ಅನುಮತಿ: ಈ ಕುರಿತು ದೈವ ಹೇಳಿದ್ದೇನು?

Published : Dec 14, 2022, 04:45 PM IST

ಕಾಂತಾರ -2 ಸಿನಿಮಾ ಮಾಡಲು ಧರ್ಮಸ್ಥಳ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅನುಮತಿಯಿದ್ರೆ ಮಾತ್ರ ಸಾಧ್ಯ ಅನ್ನೋ ಸುದ್ದಿ ಕರಾವಳಿ ಕಡಲ ತೀರದಿಂದ ಬಂದಿದೆ. 
 

ರಿಷಬ್ ಶೆಟ್ಟಿ ಕುಟುಂಬ ಕಾಂತಾರ-2 ಸಿನಿಮಾ ಮಾಡೋಕೆ ದೈವದ ಬಳಿ ಕೇಳಿದ್ರು. ಅಣ್ಣಪ್ಪ ದೈವ ನೀವು 100 ಪಟ್ಟು ಯೋಚನೆ ಮಾಡಿ ಕಾಂತಾರ-2 ಮಾಡಿ ಅಂತ ನುಡಿ ಕೊಟ್ಟಿತ್ತಂತೆ. ಅಷ್ಟೆ ಅಲ್ಲ ಇದರ ಮುಂದುವರೆದ ಭಾಗವಾಗಿ ಈಗ ಕಾಂತಾರ-2 ಮಾಡಲು ಧರ್ಮಸ್ಥಳದ ಶ್ರೀಮಂಜುನಾಥನ ಬಳಿ ಬೇಡಿಕೊಳ್ಳಬೇಕು. ಧರ್ಮಸ್ಥಳ ಧರ್ಮಾಧಿಕಾರಿ ಶ್ರೀ ವೀರೇಂದ್ರ ಹೆಗ್ಗಡೆಯವರ ಅನುಮತಿ ಪಡೆದಿರಬೇಕು ದೈವ ಹೇಳಿದೆಯಂತೆ. 

'ರಿಷಬ್ ಶೆಟ್ಟಿ ಮೇಲೆ ನನಗೆ ಹೊಟ್ಟೆಕಿಚ್ಚು' ಎಂದ ನವಾಝುದ್ದೀನ್ ಸಿದ್ದಿಕಿ; ಕಾಂತಾರ ಶಿವನ ರಿಯಾಕ್ಷನ್ ವೈರಲ್


 

04:57ಅಪ್ಪನ ಆಸೆ.. ಮಗಳ ಕನಸು.. ಅಪ್ಪ ಇಟ್ಟ ಹೆಸರಲ್ಲೇ ಬಿಜಿನೆಸ್​ಶುರು ಮಾಡಿದ ಅಪ್ಪು ಪುತ್ರಿ ವಂದಿತಾ..!
02:36Yash: ನಟ ಯಶ್​ ಹೃದಯವಂತ, ಜೊತೆ ಕೆಲಸ ಮಾಡಿದ್ದು ಅದ್ಭುತ ಅನುಭವ: ತಾರಾ ಸುತಾರಿಯಾ
08:02Toxic Movie: ಲಸ್ಟ್ ಸ್ಟೋರೀಸ್, ಕಬೀರ್ ಸಿಂಗ್ ಆಯ್ತು; ಮದುವೆಯಾಗಿ ಮಗು ಆದ್ರೂ ಕಮ್ಮಿಯಾಗಿಲ್ಲ Kiara Advani ಬ್ಯೂಟಿ
09:56Yash Toxic Movie Tabaahi Song: ಯಶ್‌, ಕಿಯಾರಾ ಅಡ್ವಾಣಿ ಕೆಮಿಸ್ಟ್ರಿಗೆ ದಂಗಾದ ಇಂಟರ್‌ನೆಟ್‌ ಜಗತ್ತು!
04:04ಶಿವಣ್ಣ-ಧನಂಜಯ್ ಮತ್ತೊಮ್ಮೆ ಜೊತೆಯಾಟ.. ಹೇಮಂತ್ ರಾವ್ ನಿರ್ದೇಶನದಲ್ಲಿ '...ಡ್ರೀಮ್ ಥಿಯೇಟರ್..!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?
22:40ಗೆಳತಿ ಮನೆಯಲ್ಲಿ Vaishak​​ ನೇಣಿಗೆ ಶರಣಾಗಿದ್ದೇಕೆ ? ದುರಂತದ ಆ ರಾತ್ರಿ ಕೃಷಿ ತಾಪಂಡ ಮನೆಯಲ್ಲಿ ನಡೆದಿದ್ದೇನು?
06:59ಜಿಮ್ ಮಾಡ್ತಿದ್ದ ದರ್ಶನ್ 'ಯೋಗ' ಮಾಡುವಂತಾಗಿದ್ದು ಹೀಗೆ.. ಅವರು ಹೇಳಿಲ್ಲಾ ಅಂದ್ರೆ ಇವರು ಮಾಡ್ತಿರ್ಲಿಲ್ಲ!?