'ಕಾಂತಾರ 2' ಮಾಡಲು ಧರ್ಮಸ್ಥಳ ಮಂಜುನಾಥೇಶ್ವರನ ಅನುಮತಿ ಬೇಕು; ಅಲೋಚಿಸಿ ಸಿನಿಮಾ ಮಾಡ್ಬೇಕಾ?

'ಕಾಂತಾರ 2' ಮಾಡಲು ಧರ್ಮಸ್ಥಳ ಮಂಜುನಾಥೇಶ್ವರನ ಅನುಮತಿ ಬೇಕು; ಅಲೋಚಿಸಿ ಸಿನಿಮಾ ಮಾಡ್ಬೇಕಾ?

Published : Dec 12, 2022, 03:33 PM IST

ರೈಸಿಂಗ್ ಸ್ಟಾರ್ ರಿಷಬ್ ಶೆಟ್ಟಿ ತಂಡ ಕಾಂತಾರ 2 ಸಿನಿಮಾ ಮಾಡಲು ಮುಂದಾಗಿದ್ದಾರೆ. ಅನುಮತಿ ಪಡೆಯಲು ಮಂಗಳೂರಿನ ಬಂದಲೆಯ ಮಡಿವಾಳಬೆಟ್ಟದ ಅಣ್ಣಪ್ಪ ಪಂಜುರ್ಲಿ ದೈವದ ನರ್ತನ ಸೇವೆ ಮಾಡಿಸಿದ್ದಾರೆ. ಈ ವೇಳೆ ವೈದ ನರ್ತಕ ಉಮೇಶ್ ಗಂಧಕಾಡು ಮಾತನಾಡಿದ್ದಾರೆ. 'ತಿಂಗಳು ಮೊದಲು ಹರಕೆ ಕೊಡುವುದಾಗಿ ಹೇಳಿ ವಿಳ್ಯೆ ಕೊಟ್ಟಿದ್ದರು ಮೊನ್ನೆ ತಂಡ ಬಂದು ಹರಕೆ ಕೊಟ್ಟರು. ನಮಗೆ ಅವರ ಪರಿಚಯ ಇರಲಿಲ್ಲ ನಡೆಸಿಕೊಟ್ಟವರು ಮಡಿವಾಳ ಕುಟುಂಬದವರು. ದೈವದ ನೇಮೋತ್ಸವ ಆದ ನಂತರ ಏನೆಲ್ಲಾ ಆಯ್ತು, ಕಾಂತಾರ 2 ಗೆ ದೈವದಿಂದ ಅನುಮತಿ ಸಿಕ್ಕಿದ್ಯಾ? ಸಂಪೂರ್ಣ ಮಾಹಿತಿ ಈ ವಿಡಿಯೋದಲ್ಲಿದೆ.

ರೈಸಿಂಗ್ ಸ್ಟಾರ್ ರಿಷಬ್ ಶೆಟ್ಟಿ ತಂಡ ಕಾಂತಾರ 2 ಸಿನಿಮಾ ಮಾಡಲು ಮುಂದಾಗಿದ್ದಾರೆ. ಅನುಮತಿ ಪಡೆಯಲು ಮಂಗಳೂರಿನ ಬಂದಲೆಯ ಮಡಿವಾಳಬೆಟ್ಟದ ಅಣ್ಣಪ್ಪ ಪಂಜುರ್ಲಿ ದೈವದ ನರ್ತನ ಸೇವೆ ಮಾಡಿಸಿದ್ದಾರೆ. ಈ ವೇಳೆ ವೈದ ನರ್ತಕ ಉಮೇಶ್ ಗಂಧಕಾಡು ಮಾತನಾಡಿದ್ದಾರೆ. 'ತಿಂಗಳು ಮೊದಲು ಹರಕೆ ಕೊಡುವುದಾಗಿ ಹೇಳಿ ವಿಳ್ಯೆ ಕೊಟ್ಟಿದ್ದರು ಮೊನ್ನೆ ತಂಡ ಬಂದು ಹರಕೆ ಕೊಟ್ಟರು. ನಮಗೆ ಅವರ ಪರಿಚಯ ಇರಲಿಲ್ಲ ನಡೆಸಿಕೊಟ್ಟವರು ಮಡಿವಾಳ ಕುಟುಂಬದವರು. ದೈವದ ನೇಮೋತ್ಸವ ಆದ ನಂತರ ಏನೆಲ್ಲಾ ಆಯ್ತು, ಕಾಂತಾರ 2 ಗೆ ದೈವದಿಂದ ಅನುಮತಿ ಸಿಕ್ಕಿದ್ಯಾ? ಸಂಪೂರ್ಣ ಮಾಹಿತಿ ಈ ವಿಡಿಯೋದಲ್ಲಿದೆ.

Kantara2: ಕಾಂತಾರ-2 ಚಿತ್ರಕ್ಕೆ ಅನುಮತಿ ಬೇಡಿದ ರಿಷಬ್ ಶೆಟ್ಟಿ: ಎಚ್ಚರಿಕೆ ಕೊಟ್ಟ ಪಂಜುರ್ಲಿ ದೈವ

02:11ಮತ್ತೊಂದು ವಿಭಿನ್ನ ಪಾತ್ರದಲ್ಲಿ ನಟಿಸಿ ಗೆದ್ದ ರಾಜ್! ಆಗ ಕಾವಿ, ಈಗ ಖಾಕಿ. ನಮ್ ಶೆಟ್ರು ವರ್ಸಟೈಲ್ ಆಕ್ಟರ್!
02:31ಉದ್ಯಮಿ ಅರವಿಂದ್ ರೆಡ್ಡಿಗೆ ನಟಿ ಸ್ನೇಹಿತನಿಂದ ಬೆದರಿಕೆ: ಹಲವು ವಿಚಾರಗಳನ್ನು ಬಾಯ್ಬಿಟ್ಟ ಸ್ಯಾಂಡಲ್‌​ವುಡ್ ನಟಿ!
03:16ಹೊಸ ಅವತಾರದಲ್ಲಿ ಗಿಲ್ಲಿ ನಟ! ಈ ಚಿತ್ರದಲ್ಲಿ ಬಿಗ್ ಬಾಸ್ ಫೇಮ್ ವರ್ಕ್ ಆಗುತ್ತಾ?
02:38ಕ್ರಾಂತಿ ಕಿಡಿ ಹಚ್ಚಿದ ಲ್ಯಾಂಡ್​ ಲಾರ್ಡ್​ ಗೆ ಮೆಚ್ಚುಗೆ; ಕ್ರೂರಿ ಲ್ಯಾಂಡ್ ಲಾರ್ಡ್ ಆಗಿ ರಾಜ್ ಶೆಟ್ಟಿ!
04:59ಟಾಕ್ಸಿಕ್ ಹಸಿಬಿಸಿ ದೃಶ್ಯದ ವಿರುದ್ದ ಕಂಪ್ಲೇಂಟ್; ಈ ವಿವಾದದ ಬಗ್ಗೆ ಯಶ್ ಏನಂತಾರೆ..?
03:36Golden Star Ganesh ಬಗ್ಗೆ ಇಂಥ ಚಿಂತಾಜನಕ ಸುದ್ದಿ ಹರಡಿದ್ಯಾಕೆ? ಯಾಕೆ ಹೀಗಾಯ್ತು?
05:51ದರ್ಶನ್ ಪತ್ನಿ ವಿಜಯಲಕ್ಷ್ಮೀ ವಿರುದ್ಧ ಅಶ್ಲೀಲ ಕಾಮೆಂಟ್: ಇಬ್ಬರ ಅರೆಸ್ಟ್, ಫ್ಯಾನ್ಸ್ ವಾರ್‌ಗೆ ಬ್ರೇಕ್
02:06ಬಾಕ್ಸಾಫೀಸ್​​ನಲ್ಲಿ ದಾಖಲೆ ಬರೆದ ಧುರಂಧರ್: ವೆಬ್​ ಸರಣಿ ನಿರ್ದೇಶನಕ್ಕೆ ಕೈ ಹಾಕಿದ ಪಿ.ಸಿ.ಶೇಖರ್
05:38ಒಂದೇ ಒಂದು ಹಾಡಿನಿಂದ ಟ್ರೆಂಡಿಂಗ್ ಟಾಪ್​ಸಿಂಗರ್​ಆಗ್ಬಿಟ್ರಾ ಸಾನ್ವಿ? ಅಪ್ಪನಂತೇ ಮಗಳು, ಸಂಗೀತದ ಬೆರಗು..!
03:37ಇತ್ತ ಡೆವಿಲ್.. ಅತ್ತ ಟ್ರಯಲ್.. ದಾಸನಿಗೆ ಟ್ರಬಲ್: ಪವಿತ್ರಾ ಗೌಡಗೂ ಟಿವಿ ಕೊಡಿ, ವಕೀಲರ ಮನವಿ!
Read more