1 ತಿಂಗಳು Non Veg ತಿಂದಿಲ್ಲ, ಚಪ್ಪಲಿ ಹಾಕುತ್ತಿರಲಿಲ್ಲ: ಕಾಂತಾರ ಕಷ್ಟ ಬಿಚ್ಚಿಟ್ಟ ರಿಷಬ್ ಶೆಟ್ಟಿ

1 ತಿಂಗಳು Non Veg ತಿಂದಿಲ್ಲ, ಚಪ್ಪಲಿ ಹಾಕುತ್ತಿರಲಿಲ್ಲ: ಕಾಂತಾರ ಕಷ್ಟ ಬಿಚ್ಚಿಟ್ಟ ರಿಷಬ್ ಶೆಟ್ಟಿ

Published : Oct 03, 2022, 01:55 PM IST

ಕಾಂತಾರ ಸಿನಿಮಾದಲ್ಲಿ ಭೂತಕೋಲ ಮಾಡಲು ರಿಷಬ್ ಶೆಟ್ಟಿ ಯಾವ ರೀತಿ ತಯಾರಿ ಮಾಡಿಕೊಂಡರು ಎಂದು ರಿವೀಲ್ ಮಾಡಿದ್ದಾರೆ. ಈ ರೀತಿ ಯೊಚನೆ ಬಂದಾಗ ಮಂಗಳೂರಿನ ಸುತ್ತ ಇರುವ ದೈವ ಆರಾಧನೆ ಮಾಡುವವರನ್ನು ಭೇಟಿ ಮಾಡಿ ಅವರ ಸಲಹೆ ತೆಗೆದುಕೊಂಡೆ ಆಗ ಅವರು ಮೊದಲು ಹೇಳಿದ್ದು ಧರ್ಮಸ್ಥಳ ಮಂಜುನಾಥನಿಗೆ ಕೇಳು ಅಂದ್ರು. ಧರ್ಮಸ್ಥಳದಿಂದ ಜರ್ನಿ ಶುರುವಾಗಿದ್ದು ಎಂದು ಶೂಟಿಂಗ್ ದಿನಗಳ ಬಗ್ಗೆ ರಿಷಬ್ ಮಾತನಾಡಿದ್ದಾರೆ.

ಕಾಂತಾರ ಸಿನಿಮಾದಲ್ಲಿ ಭೂತಕೋಲ ಮಾಡಲು ರಿಷಬ್ ಶೆಟ್ಟಿ ಯಾವ ರೀತಿ ತಯಾರಿ ಮಾಡಿಕೊಂಡರು ಎಂದು ರಿವೀಲ್ ಮಾಡಿದ್ದಾರೆ. ಈ ರೀತಿ ಯೊಚನೆ ಬಂದಾಗ ಮಂಗಳೂರಿನ ಸುತ್ತ ಇರುವ ದೈವ ಆರಾಧನೆ ಮಾಡುವವರನ್ನು ಭೇಟಿ ಮಾಡಿ ಅವರ ಸಲಹೆ ತೆಗೆದುಕೊಂಡೆ ಆಗ ಅವರು ಮೊದಲು ಹೇಳಿದ್ದು ಧರ್ಮಸ್ಥಳ ಮಂಜುನಾಥನಿಗೆ ಕೇಳು ಅಂದ್ರು. ಧರ್ಮಸ್ಥಳದಿಂದ ಜರ್ನಿ ಶುರುವಾಗಿದ್ದು ಎಂದು ಶೂಟಿಂಗ್ ದಿನಗಳ ಬಗ್ಗೆ ರಿಷಬ್ ಮಾತನಾಡಿದ್ದಾರೆ.

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕ್ಕಿಸಿ: Asianet Suvarna Entertainment 

04:57ಅಪ್ಪನ ಆಸೆ.. ಮಗಳ ಕನಸು.. ಅಪ್ಪ ಇಟ್ಟ ಹೆಸರಲ್ಲೇ ಬಿಜಿನೆಸ್​ಶುರು ಮಾಡಿದ ಅಪ್ಪು ಪುತ್ರಿ ವಂದಿತಾ..!
02:36Yash: ನಟ ಯಶ್​ ಹೃದಯವಂತ, ಜೊತೆ ಕೆಲಸ ಮಾಡಿದ್ದು ಅದ್ಭುತ ಅನುಭವ: ತಾರಾ ಸುತಾರಿಯಾ
08:02Toxic Movie: ಲಸ್ಟ್ ಸ್ಟೋರೀಸ್, ಕಬೀರ್ ಸಿಂಗ್ ಆಯ್ತು; ಮದುವೆಯಾಗಿ ಮಗು ಆದ್ರೂ ಕಮ್ಮಿಯಾಗಿಲ್ಲ Kiara Advani ಬ್ಯೂಟಿ
09:56Yash Toxic Movie Tabaahi Song: ಯಶ್‌, ಕಿಯಾರಾ ಅಡ್ವಾಣಿ ಕೆಮಿಸ್ಟ್ರಿಗೆ ದಂಗಾದ ಇಂಟರ್‌ನೆಟ್‌ ಜಗತ್ತು!
04:04ಶಿವಣ್ಣ-ಧನಂಜಯ್ ಮತ್ತೊಮ್ಮೆ ಜೊತೆಯಾಟ.. ಹೇಮಂತ್ ರಾವ್ ನಿರ್ದೇಶನದಲ್ಲಿ '...ಡ್ರೀಮ್ ಥಿಯೇಟರ್..!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?
22:40ಗೆಳತಿ ಮನೆಯಲ್ಲಿ Vaishak​​ ನೇಣಿಗೆ ಶರಣಾಗಿದ್ದೇಕೆ ? ದುರಂತದ ಆ ರಾತ್ರಿ ಕೃಷಿ ತಾಪಂಡ ಮನೆಯಲ್ಲಿ ನಡೆದಿದ್ದೇನು?
06:59ಜಿಮ್ ಮಾಡ್ತಿದ್ದ ದರ್ಶನ್ 'ಯೋಗ' ಮಾಡುವಂತಾಗಿದ್ದು ಹೀಗೆ.. ಅವರು ಹೇಳಿಲ್ಲಾ ಅಂದ್ರೆ ಇವರು ಮಾಡ್ತಿರ್ಲಿಲ್ಲ!?
Read more